6:13 AM Friday24 - April 2026
ಬ್ರೇಕಿಂಗ್ ನ್ಯೂಸ್
ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್… ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: 30 ಮಂಗಗಳ ಮಾರಣ ಹೋಮ; ಜ್ಞಾನ ತಪ್ಪುವ ಔಷಧವಿಟ್ಟು ತಲೆಗೆ ಹೊಡೆದು ಭೀಕರ ಹತ್ಯೆ

07/06/2024, 17:37

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com
ಬಾಳೆಹಣ್ಣಿಗೆ ಜ್ಞಾನ ತಪ್ಪುವ ಔಷಧವಿಟ್ಟು 30 ಮಂಗಗಳನ್ನ ಕೊಂದ ಅಮಾನವೀಯ ಘಟನೆ ಎನ್.ಆರ್.ಪುರ ತಾಲೂಕಿನ ದ್ಯಾವಣ ಬಳಿ ನಡೆದಿದೆ.

ಮನುಷ್ಯತ್ವಹೀನರು 16 ಗಂಡು, 14 ಹೆಣ್ಣು ಮತ್ತು 4 ಮರಿಗಳ ಮಾರಣ ಹೋಮ ನಡೆಸಿದ್ದಾರೆ.
30 ಮಂಗಗಳನ್ನ ಕೊಂದು ರಸ್ತೆ ತಂದು ಪಾಪಿಗಳು ಎಸೆದು ಹೋಗಿದ್ದಾರೆ.
ಮಂಗಗಳು ಜ್ಞಾನ ತಪ್ಪಿದ ಬಳಿಕ ತಲೆಗೆ ಹೊಡೆದು ಕೊಲೆ ಮಾಡಲಾಗಿದೆ. 30 ಮಂಗಗಳ ತಲೆಯಲ್ಲೂ ಒಂದೇ ರೀತಿ ಗಾಯವಾಗಿ ರಕ್ತಸುರಿದು ಸಾವನ್ನಪ್ಪಿವೆ.
ಸ್ಥಳಕ್ಕೆ ವಿವಿಧ ಇಲಾಖೆಯ ಎಲ್ಲಾ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಡಿ.ಎಫ್.ಓ, ಆರ್.ಎಫ್.ಓ, ಪಿ.ಎಸ್.ಐ. ಪಶುಸಂಗೋಪನೆ, ಪಶುವೈದ್ಯ, ಪಂಚಾಯಿತಿ, ಆಶಾಕಾರ್ಯರ್ತೆಯರು ಭೇಟಿ ನೀಡಿದ್ದಾರೆ.
ಮಂಗಗಳ ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮಂಗಗಳ ಮಾರಣ ಹೋಮಕ್ಕೆ ಪ್ರಾಣಿಪ್ರಿಯರು ಕಿಡಿ ಎನ್.ಆರ್.ಪುರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು