2:32 PM Monday8 - June 2026
ಬ್ರೇಕಿಂಗ್ ನ್ಯೂಸ್
ಮಳೆಗಾಲ ಎಫೆಕ್ಟ್: ಜೂನ್ 10ರಿಂದ ಕೊಡಗು ಜಿಲ್ಲೆಯಲ್ಲಿ ಬುಲೆಟ್ ಟ್ಯಾಂಕರ್ ಸಹಿತ ಭಾರೀ… ಸೈಟ್ ಇಲ್ಲದವರಿಗೆ ಉಚಿತ ಸೈಟ್ ಭಾಗ್ಯ: ಮುಖ್ಯಮಂತ್ರಿ ಡಿಕೆಶಿ ಮಹತ್ವದ ಘೋಷಣೆ Mangaluru | ನೂತನ ಆರೋಗ್ಯ ಸಚಿವ ಯು.ಟಿ.ಖಾದರ್ ಗೆ ಕಡಲನಗರಿಯಲ್ಲಿ ಭಾರೀ ಸ್ವಾಗತ Chikkamagaluru | ಅಧಿಕಾರಿಗಳ ನಿರ್ಲಕ್ಷ: ಸ್ವಂತ ಖರ್ಚಿನಲ್ಲಿ ರಸ್ತೆ ದುರಸ್ತಿಗೆ ಮುಂದಾದ ಕಡಿದಾಳು… ತೀರ್ಥಹಳ್ಳಿ ತಾಲೂಕಿನ ಫಾರಂ ಹೌಸ್ ನಲ್ಲಿ ಕಳ್ಳತನ: 1 ಲಕ್ಷಕ್ಕೂ ಹೆಚ್ಚು ಮೌಲ್ಯದ… Belagavi | ಅಥಣಿ: ಮಳೆ ಅಬ್ಬರಕ್ಕೆ ನೆಲಕ್ಕುರುಳಿದ ಬೃಹತ್‌ ಕಟ್ಟಡ; ತಪ್ಪಿದ ಭಾರೀ… ಸಿಇಟಿ ಫಲಿತಾಂಶ ಪ್ರಕಟ: ತನಿಷಾ ಕಾರ್ತಿಕ್‌ಗೆ ಇಂಜಿನಿಯರಿಂಗ್‌ನಲ್ಲಿ ಪ್ರಥಮ ರ‍್ಯಾಂಕ್ ಆನೆ ತುಳಿತಕ್ಕೆ ಪತ್ನಿ ಬಲಿ: ಐಪಿಎಸ್ ಅಧಿಕಾರಿ ಸುನಿಲ್ ಅಚ್ಚಯ್ಯಗೆ ಸಿಎಂ ಡಿ… ಮುಲಾಜಿಲ್ಲದೇ ಕ್ರಮ ಎಂದ ರಾಗಾ: ರಾಗವೇ ಬದಲಿಸಿ ‘ಐ ಆಯಮ್ ಹ್ಯಾಪಿ’ ಎಂದ… ಯಾವ ಟ್ರಬಲ್ ಶೂಟರೂ ಇಲ್ಲ; ಅಸ್ಸಾಂಗೆ ಹೋಗಿ ಯಾಕೆ ಟ್ರಬಲ್ ಶೂಟರ್ ಆಗ್ಲಿಲ್ಲ:…

ಇತ್ತೀಚಿನ ಸುದ್ದಿ

ಹಿಂಸೆಗೆ ಎಂದೂ ಬೆಂಬಲವಿಲ್ಲ; ಕಂಗನಾಗೆ ಕಪಾಳಮೋಕ್ಷ ಮಾಡಿದ್ದ ಕುಲ್ವಿಂದರ್​ ಕೌರ್​ ಗೆ ನಾನು ಕೆಲಸ ಕೊಡುತ್ತೇನೆ: ಗಾಯಕ ವಿಶಾಲ್ ದದ್ಲಾನಿ

08/06/2024, 17:17

ಮುಂಬೈ(reporterkarnataka.com): ಹಿಂಸೆಯನ್ನು ನಾನು ಎಂದಿಗೂ ಬೆಂಬಲಿಸುವುದಿಲ್ಲ. ಆದರೆ ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ ಮಹಿಳಾ ಸಿಬ್ಬಂದಿಯ ಸಿಟ್ಟು ಏನು ಎಂಬುದು ನನಗೆ ಚೆನ್ನಾಗಿ ಅರ್ಥ ಆಗುತ್ತದೆ. ನಟಿ, ಸಂಸದೆ ಕಂಗನಾ ರಣಾವತ್​ ಅವರಿಗೆ ಕಪಾಳಮೋಕ್ಷ ಮಾಡಿ ಕೆಲಸ ಕಳೆದುಕೊಂಡ ಕೈಗಾರಿಕಾ ಭದ್ರತಾ ಪಡೆಯ ಮಹಿಳಾ ಸಿಬ್ಬಂದಿ ಕುಲ್ವಿಂದರ್​ ಕೌರ್​ ಅವರು ತಾನು ನೌಕರಿ ಕೊಡಿಸುವುದಾಗಿ ಜಯಪ್ರಿಯ ಗಾಯಕ, ಸಂಗೀತ ನಿರ್ದೇಶಕ ವಿಶಾಲ್​ ದದ್ಲಾನಿ ಹೇಳಿದ್ದಾರೆ.
ಗಾಯಕ ವಿಶಾಲ್​ ದದ್ಲಾನಿ ಅವರು ಇನ್​​ಸ್ಟಾಗ್ರಾಮ್​ ಸ್ಟೋರಿಯಲ್ಲಿ ತಮ್ಮ ಅನಿಸಿಕೆ ವ್ಯಕ್ತಪಡಿಸಿದ್ದಾರೆ.
ಕುಲ್ವಿಂದರ್​ ಕೌರ್​ ವಿರುದ್ಧ ಸಿಐಎಸ್​ಎಫ್​ನವರು ಏನಾದರೂ ಕ್ರಮ ಕೈಗೊಂಡರೆ, ಅವರಿಗಾಗಿ ನನ್ನಲ್ಲಿ ಉದ್ಯೋಗ ಕಾದಿರುತ್ತದೆ ಎಂಬುದನ್ನು ನಾನು ಖಚಿತಪಡಿಸುತ್ತೇನೆ. ಜೈ ಹಿಂದ್​, ಜೈ ಜವಾನ್​, ಕೈ ಕಿಸಾನ್​’ ಎಂದು ವಿಶಾಲ್​ ದದ್ಲಾನಿ ಬರೆದುಕೊಂಡಿದ್ದಾರೆ.
ಚಂಡಿಗಢ ವಿಮಾನ ನಿಲ್ದಾಣದಲ್ಲಿ ಕಂಗನಾ ಅವರಿಗೆ
ಕಪಾಳಮೋಕ್ಷ ಮಾಡಲಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು