2:58 PM Wednesday14 - January 2026
ಬ್ರೇಕಿಂಗ್ ನ್ಯೂಸ್
ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ

ಇತ್ತೀಚಿನ ಸುದ್ದಿ

ಕೇಂದ್ರ ಸಂಪುಟ ಪ್ರಮಾಣ ವಚನ ಸಮಾರಂಭ: ಸಹಾಯಕ ಲೋಕೋ ಪೈಲಟ್ ಐಶ್ವರ್ಯ ಎಸ್. ಮೆನನ್ ಗೆ ಆಹ್ವಾನ

09/06/2024, 15:36

ನವದೆಹಲಿ(reporterkarnataka.com): ಭಾನುವಾರ ನಡೆಯಲಿರುವ ಕೇಂದ್ರ ಸಂಪುಟದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳಲು ಚೆನ್ನೈ ರೈಲ್ವೆ ವಿಭಾಗದ ಹಿರಿಯ ಸಹಾಯಕ ಲೋಕೋ ಪೈಲಟ್ ಐಶ್ವರ್ಯ ಎಸ್ ಮೆನನ್ ಅವರನ್ನು ಆಹ್ವಾನಿಸಲಾಗಿದೆ.
ಪ್ರಸ್ತುತ, ವಂದೇ ಭಾರತ್ ಎಕ್ಸ್‌ಪ್ರೆಸ್ ಅನ್ನು ಓಡಿಸುತ್ತಿರುವ ಮೆನನ್ ಅವರನ್ನು ಆಯ್ಕೆ ಮಾಡಲಾಗಿದೆ. ಏಕೆಂದರೆ ಅವರು ವಂದೇ ಭಾರತ್ ಎಕ್ಸ್‌ಪ್ರೆಸ್ ಮತ್ತು ಜನಶತಾಬ್ದಿ ಸೇರಿದಂತೆ ವಿವಿಧ ರೈಲುಗಳನ್ನು ಪ್ರಾಯೋಗಿಕವಾಗಿ ಎರಡು ಲಕ್ಷಕ್ಕೂ ಹೆಚ್ಚು ಫುಟ್‌ಪ್ಲೇಟ್ ಗಂಟೆಗಳ ಪೂರ್ಣಗೊಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು