12:58 PM Friday9 - May 2025
ಬ್ರೇಕಿಂಗ್ ನ್ಯೂಸ್
Karnataka CM | ಮೈಶುಗರ್ ಕಾರ್ಖಾನೆಗೆ 50 ಕೋಟಿ ಕೊಟ್ಟಿದ್ದಷ್ಟೆ ಅಲ್ಲ, ವಿದ್ಯುತ್… ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಸ್ವಾಗತಿಸಿದ ಮಾಜಿ… ಬೆಂಗಳೂರು ಜ್ಞಾನಭಾರತಿ ವಿಶ್ವವಿದ್ಯಾಲಯದಲ್ಲಿ ರಿಜಿಸ್ಟ್ರಾರ್ ಹುದ್ದೆಗೆ 35 ಲಕ್ಷ ರೂ. ವಂಚನೆ: ಎಫ್… Doddaballapura | ಘಾಟಿ ಸುಬ್ರಹ್ಮಣ್ಯ ಕ್ಷೇತ್ರ: ಸರಳ ಸಾಮೂಹಿಕ ವಿವಾಹದಲ್ಲಿ 66 ಜೋಡಿಗಳಿಗೆ… Ex CM | ಸಿಂಧೂರ ಕಳೆದುಕೊಂಡ ಹೆಣ್ಣು ಮಕ್ಕಳ ಪ್ರತೀಕಾರ: ಮಾಜಿ ಮುಖ್ಯಮಂತ್ರಿ… Chikkamagaluru | ಮಲೆನಾಡಿನಲ್ಲಿ ಮಿತಿಮೀರಿದ ಕಾಡುಪ್ರಾಣಿಗಳ ಉಪಟಳ: ಮೂಡಿಗೆರೆ ಸಮೀಪ ಹಸುವನ್ನು ಕೊಂದ… ಮಾಜಿ ಮುಖ್ಯಮಂತ್ರಿ, ದಿವಂಗತ ಕೆ.ಸಿ.ರೆಡ್ಡಿ ಅವರ ಜನ್ಮದಿನ: ಭಾವಚಿತ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಲಾರ್ಪಣೆ ಮಾವಿನ ರಾಜಧಾನಿ ಶ್ರೀನಿವಾಸಪುರ ಮತ್ತೆ ಸಜ್ಜು: ಮೇ 15ರಿಂದ ಮಾರಾಟ ಭರ್ಜರಿ ಆರಂಭ Chikkamagaluru | ಕಾಶ್ಮೀರದಲ್ಲಿ ಉಗ್ರರ ದಾಳಿ: ಕೊಟ್ಟಿಗೆಹಾರ ಬಂದ್; ಅಂಗಡಿ-ಮುಂಗಟ್ಟು ಸ್ತಬ್ದ Murder | ನಾರಾಯಣಪುರ: ಗೌಡಪ್ಪ ಕೊಲೆ ಪ್ರಕರಣಕ್ಕೆ ಹೊಸ ಟ್ವಿಸ್ಟ್; ಅಪ್ರಾಪ್ತ ವಯಸ್ಸಿನ…

ಇತ್ತೀಚಿನ ಸುದ್ದಿ

ಬೆಂಕಿ ಅವಘಡಕ್ಕೆ ತುತ್ತಾದ ಗ್ಲೋಬಲ್ ಮಾರುಕಟ್ಟೆಗೆ ಕೆಪಿಸಿಸಿ ಪ್ರಧಾನ ಕಾಯದರ್ಶಿ ಪದ್ಮರಾಜ್ ಆರ್. ಪೂಜಾರಿ ಭೇಟಿ: ಗರಿಷ್ಠ ಪರಿಹಾರಕ್ಕೆ ಸೂಚನೆ

10/06/2024, 23:39

ಮಂಗಳೂರು(reporterkarnataka.com): ಬೆಂಕಿ ಅವಘಡ ಸಂಭವಿಸಿದ ತೊಕ್ಕೊಟ್ಟು ಸಮೀಪದ ಕಲ್ಲಾಪುವಿನಲ್ಲಿರುವ ಖಾಸಗಿ ಗ್ಲೋಬಲ್ ಮಾರುಕಟ್ಟೆಗೆ ಕೆಪಿಸಿಸಿ ಪ್ರಧಾನ ಕಾಯದರ್ಶಿ ಪದ್ಮರಾಜ್ ಆರ್. ಪೂಜಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.


ಮಾರುಕಟ್ಟೆಯ 8 ಹಣ್ಣಿನ ಮಳಿಗೆಗಳು ಸಂಪೂರ್ಣ ಭಸ್ಮವಾಗಿದ್ದು, ಒಂದೇ ಸಾಲಿನಲ್ಲಿರುವ 24 ಮಳಿಗೆಗಳಿಗೆ ಬೆಂಕಿ ವ್ಯಾಪಿಸಿ ಲಕ್ಷಾಂತರ ಮೌಲ್ಯದ ಹಣ್ಣುಗಳು ಬೆಂಕಿಗೆ ಆಹುತಿಯಾಗಿದೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಪದ್ಮರಾಜ್ ಆರ್. ಪೂಜಾರಿ ಅವರು ಪರಿಶೀಲನೆ ನಡೆಸಿದ ಬಳಿಕ ಅಧಿಕಾರಿಗಳೊಂದಿಗೆ ಮಾತನಾಡಿ ಗರಿಷ್ಠ ಪ್ರಮಾಣದಲ್ಲಿ ಪರಿಹಾರ ದೊರಕಿಸಿಕೊಡುವಂತೆ ಸೂಚಿಸಿದರು. ಬೆಂಕಿಗಾಹುತಿಯಾದ ಅಂಗಡಿ ಮಾಲೀಕರೊಂದಿಗೆ ಮಾತನಾಡಿದ ಪದ್ಮರಾಜ್‌ರವರು ನಿಮ್ಮೊಂದಿಗೆ ನಾವಿದ್ದೇವೆ ಎಂದು ಭರವಸೆ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು