9:27 AM Saturday27 - December 2025
ಬ್ರೇಕಿಂಗ್ ನ್ಯೂಸ್
ಮಂಗಳೂರು ಡೇಟಾ ಸೆಂಟರ್ ಭಾರತದ ಅತ್ಯಂತ ವೆಚ್ಚ-ದಕ್ಷ ಕೇಂದ್ರ: ಫೀಸಿಬಿಲಿಟಿ ವರದಿ ಹೊಸ ವರ್ಷಾಚರಣೆ: ರೆಸಾರ್ಟ್, ಹೋಟೆಲ್, ಹೋಂ ಸ್ಟೇ ಮಾಲೀಕರಿಗೆ ಕಟ್ಟುನಿಟ್ಟಿನ ಸೂಚನೆ ಕೊಡಗಿನಲ್ಲಿ ಅರಣ್ಯ ರಕ್ಷಕರಿಂದಲೇ ಮರಗಳ ಲೂಟಿ: ಲೋಡರ್ ಬಂಧನ; ನಾಲ್ವರು ಪರಾರಿ ಖಾಸಗಿ ವಾಹನಕ್ಕೆ ನಾಮಫಲಕ | ಪೊಲೀಸಪ್ಪನಿಂದೇ ಕಾನೂನು ಉಲ್ಲಂಘನೆ: ದಂಡ ಯಾವತ್ತೇ ವಿಧಾನಸಭೆ ಚುನಾವಣೆ ನಡೆದರೂ ಬಿಜೆಪಿಗೆ ಬಹುಮತ: ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ವಿಶ್ವಾಸ ಭಾರತ ರತ್ನ ವಾಜಪೇಯಿ ಗ್ರಂಥಾಲಯ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಉದ್ಘಾಟನೆ ಜಿಲ್ಲಾ ಮತ್ತು ಕ್ಲಸ್ಟರ್ ಮಟ್ಟದಲ್ಲಿ ಡಿಜಿಟಲ್ ಆರ್ಥಿಕತೆಗೆ ಒತ್ತು: ಕೆಡಿಇಎಂ ಮತ್ತು ಎಫ್‌ಕೆಸಿಸಿಐ… ಪ್ರೀತಿಯ ಸಂಸ್ಕೃತಿ ಬೆಳೆಸಿ: ರೊಸಾರಿಯೋ ಕೆಥೆಡ್ರಲ್‌ನಲ್ಲಿ ಬಿಷಪ್ ಡಾ. ಸಲ್ಡಾನರಿಂದ ಕ್ರಿಸ್ಮಸ್ ಸಂದೇಶ ಕಲಬುರ್ಗಿಯಲ್ಲಿ ಟೆಕ್ಸ್ ಟೈಲ್ ಪಾರ್ಕ್ | ಮುಂದಿನ ತಿಂಗಳು ಉನ್ನತ ಮಟ್ಟದ ಸಭೆ:… ಮೂಡಿಗೆರೆ ತಾಪಂ ಇಒ ದರ್ಬಾರ್‌: ಸರ್ಕಾರಿ ಜೀಪ್‌ ಖಾಸಗಿಯಾಗಿ ದುರ್ಬಳಕೆ; ನಿತ್ಯ 60…

ಇತ್ತೀಚಿನ ಸುದ್ದಿ

ಕಾಂಗ್ರೆಸ್  ಪರಿಶಿಷ್ಟ ಜಾತಿ ವಿಭಾಗದ ಕೂಡ್ಲಗಿ ತಾಲೂಕು ಸಂಚಾಲಕರಾಗಿ ಕುಮಾರಸ್ವಾಮಿ ನೇಮಕ

20/08/2021, 08:22

ವಿಜಯನಗರ(reporterkarnataka.com) ಅಖಿಲ ಭಾರತ ಕಾಂಗ್ರೆಸ್ ಸಮಿತಿ ಪರಿಶಿಷ್ಟ ಜಾತಿ ವಿಭಾಗದ ರಾಜ್ಯ‍ಾಧ್ಯಕ್ಷ ಎಫ್.ಹೆಚ್.ಜಕ್ಕಪ್ಪನವರ ಸೂಚನೆಯಂತೆ ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕು ಮಾಕನಡಕು ಗ್ರಾಮದ ಕುಮಾರಸ್ವಾಮಿ ಅವರನ್ನು ಪಕ್ಷದ ಪರಿಶಿಷ್ಟ ಜಾತಿ ವಿಭಾದ ಕೂಡ್ಲಿಗಿ ತಾಲೂಕು ಸಂಚಾಲಕರನ್ನಾಗಿ ನೇಮಿಸಲಾಗಿದೆ.

ಕಾಂಗ್ರೆಸ್ ಪಕ್ಷದ ಪರಿಶಿಷ್ಟ ಜಾತಿ ವಿಭಾಗ ಜಿಲ್ಲಾಧ್ಯಕ್ಷರಾದ  ಹೆಚ್.ಹುಲುಗಪ್ಪ  ಅವರು ನೇಮಿಸಿ ನೇಮಕಾತಿ ಪತ್ರ ನೀಡಿದ್ದಾರೆ. ಕಾಂಗ್ರೇಸ್ ಪಕ್ಷದ ಸಿದ್ಧಾಂತ ಶಿಸ್ಥಿನ ನಿಯಮಗಳಿಗೆ ಒಳಪಟ್ಟು, ಪಕ್ಷದ ಎಲ್ಲಾ ಹಂತದ ಕ್ಷೇಮಾಭಿವೃದ್ಧಿಗೆ ಶ್ರಮಿಸಬೇಕೆಂದು ಜಿಲ್ಲಾ ಮುಖಂಡರು ಕುಮಾರಸ್ವಾಮಿ ಅವರಿಗೆ ಸೂಚಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು