11:38 AM Tuesday4 - August 2026
ಬ್ರೇಕಿಂಗ್ ನ್ಯೂಸ್
ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ… ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು…

ಇತ್ತೀಚಿನ ಸುದ್ದಿ

ಕಾಂಗ್ರೆಸ್  ಪರಿಶಿಷ್ಟ ಜಾತಿ ವಿಭಾಗದ ಕೂಡ್ಲಗಿ ತಾಲೂಕು ಸಂಚಾಲಕರಾಗಿ ಕುಮಾರಸ್ವಾಮಿ ನೇಮಕ

20/08/2021, 08:22

ವಿಜಯನಗರ(reporterkarnataka.com) ಅಖಿಲ ಭಾರತ ಕಾಂಗ್ರೆಸ್ ಸಮಿತಿ ಪರಿಶಿಷ್ಟ ಜಾತಿ ವಿಭಾಗದ ರಾಜ್ಯ‍ಾಧ್ಯಕ್ಷ ಎಫ್.ಹೆಚ್.ಜಕ್ಕಪ್ಪನವರ ಸೂಚನೆಯಂತೆ ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕು ಮಾಕನಡಕು ಗ್ರಾಮದ ಕುಮಾರಸ್ವಾಮಿ ಅವರನ್ನು ಪಕ್ಷದ ಪರಿಶಿಷ್ಟ ಜಾತಿ ವಿಭಾದ ಕೂಡ್ಲಿಗಿ ತಾಲೂಕು ಸಂಚಾಲಕರನ್ನಾಗಿ ನೇಮಿಸಲಾಗಿದೆ.

ಕಾಂಗ್ರೆಸ್ ಪಕ್ಷದ ಪರಿಶಿಷ್ಟ ಜಾತಿ ವಿಭಾಗ ಜಿಲ್ಲಾಧ್ಯಕ್ಷರಾದ  ಹೆಚ್.ಹುಲುಗಪ್ಪ  ಅವರು ನೇಮಿಸಿ ನೇಮಕಾತಿ ಪತ್ರ ನೀಡಿದ್ದಾರೆ. ಕಾಂಗ್ರೇಸ್ ಪಕ್ಷದ ಸಿದ್ಧಾಂತ ಶಿಸ್ಥಿನ ನಿಯಮಗಳಿಗೆ ಒಳಪಟ್ಟು, ಪಕ್ಷದ ಎಲ್ಲಾ ಹಂತದ ಕ್ಷೇಮಾಭಿವೃದ್ಧಿಗೆ ಶ್ರಮಿಸಬೇಕೆಂದು ಜಿಲ್ಲಾ ಮುಖಂಡರು ಕುಮಾರಸ್ವಾಮಿ ಅವರಿಗೆ ಸೂಚಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು