1:49 AM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಬಿಜೆಎಂಎಲ್ ಕೋವಿಡ್ ಕೇರ್ ಸೆಂಟರ್ ಗೆ ಆಕ್ಸಿಜನ್ ಪ್ಲಾಂಟ್ , ಆಕ್ಸಿಜನ್ ಕಾನ್ಸನ್ ಟ್ರೇಟರ್ : ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

19/05/2021, 19:34

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ

info.reporterkarnataka@gmail.com

ಕೋಲಾರದ ಬಿಜೆಎಂಎಲ್ ಕೋವಿಡ್ ಕೇರ್ ಸೆಂಟರ್ ಆಸ್ಪತ್ರೆಗೆ ಮುಂದಿನ ದಿನಗಳಲ್ಲಿ ಬೇಕಾಗುವ 1000 ಲೀ . ಆಕ್ಸಿಜನ್ ಪ್ಲಾಂಟ್ , ಆಕ್ಸಿಜನ್ ಕಾನ್ಸನ್ ಟ್ರೇಟರ್ , ಮೆಡಿಸನ್ ಮತ್ತಿತರ ವೈದ್ಯಕೀಯ ಸಲಕರಣೆಗಳನ್ನು ನೀಡುವುದಾಗಿ ಕೇಂದ್ರ ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು . 

ಇಂದು ಕೆಜಿಎಫ್ ನ ಬಿಜಿಎಂಎಲ್ ಕೋವಿಡ್ ಕೇರ್ ಸೆಂಟರ್ ಆಸ್ಪತ್ರೆಯನ್ನು ವರ್ಚುವಲ್ ಪ್ಲಾಟ್‌ಫಾರಂ ಮುಖಾಂತರ ಉದ್ಘಾಟಿಸಿದ ಅವರು , ಕೋವಿಡ್ ಸಾಂಕ್ರಾಮಿಕ ರೋಗದ ಅಲೆ ಮುಗಿದ ನಂತರವೂ ಈ ಆಸ್ಪತ್ರೆ ಕಾರ್ಯನಿರ್ವಹಿಸಲಿ ಎಂದು ಹೇಳಿದರು.

ವರ್ಚುಯಲ್ ಉದ್ಘಾಟನೆಯಲ್ಲಿ ಉಪಮುಖ್ಯಮಂತ್ರಿ ಡಾ. ಅಶ್ವತ್ ನಾರಾಯಣ್ ಮತ್ತು ಆರೋಗ್ಯ ಸಚಿವ ಡಾ. ಸುಧಾಕರ್  ಅವರು ಪಾಲ್ಗೊಂಡಿದ್ದರು. ಬಿಜಿಎಂಎಲ್  ಆಸ್ಪತ್ರೆಯಿಂದ

ಸಂಸದ ಎಸ್.ಮುನಿಸ್ವಾಮಿ , ಜಿಲ್ಲಾಧಿಕಾರಿ ಡಾ . ಆರ್.ಸೆಲ್ವಮಣಿ , ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎನ್.ಎಂ.ನಾಗರಾಜ್ , ಉಪ ವಿಭಾಗಾಧಿಕಾರಿಗಳಾದ ಸೋಮಶೇಖರ್ , ಕೆ.ಜಿ.ಎಫ್ ತಹಶೀಲ್ದಾರ್‌ ಸುಜಾತ , ಡಿ.ವೈ.ಎಸ್.ಪಿ ಉಮೇಶ್  ಮತ್ತಿತರರು ಉಪಸ್ಥಿತರಿದ್ದರು .

ಇತ್ತೀಚಿನ ಸುದ್ದಿ

ಜಾಹೀರಾತು