8:56 PM Friday9 - May 2025
ಬ್ರೇಕಿಂಗ್ ನ್ಯೂಸ್
Indo- Pak | ಯುದ್ಧ ಕಾರ್ಮೋಡ: ಹೊರನಾಡು ಅನ್ನಪೂರ್ಣೇಶ್ವರಿ ಕ್ಷೇತ್ರದಿಂದ ಭಾರತೀಯ ಸೇನೆಗೆ… ಮಾರಣಾಂತಿಕ ಹೀಮೋಫೀಲಿಯಾ ಬಾಧಿತ ಗರ್ಭಿಣಿ ಮಹಿಳೆಗೆ ಯಶಸ್ವೀ ಶಸ್ತ್ರಚಿಕಿತ್ಸೆ: ತಾಯಿ – ಮಗುವಿಗೆ… Airport | ಕಲಬುರಗಿ ವಿಮಾನ ನಿಲ್ದಾಣ: ಭದ್ರತಾ ತಪಾಸಣೆ; ನಿಗದಿತ ಸಮಯಕ್ಕೆ ಪ್ರಯಾಣಿಕರು… J&K | ಆಪರೇಶನ್ ಸಿಂಧೂರ್: ಕರ್ನಲ್ ಸೋಫಿಯಾ ಖುರೇಷಿ: ಕರ್ನಾಟಕದ ಸೊಸೆ ರೀ..!! Karnataka CM | ಮೈಶುಗರ್ ಕಾರ್ಖಾನೆಗೆ 50 ಕೋಟಿ ಕೊಟ್ಟಿದ್ದಷ್ಟೆ ಅಲ್ಲ, ವಿದ್ಯುತ್… ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಸ್ವಾಗತಿಸಿದ ಮಾಜಿ… ಬೆಂಗಳೂರು ಜ್ಞಾನಭಾರತಿ ವಿಶ್ವವಿದ್ಯಾಲಯದಲ್ಲಿ ರಿಜಿಸ್ಟ್ರಾರ್ ಹುದ್ದೆಗೆ 35 ಲಕ್ಷ ರೂ. ವಂಚನೆ: ಎಫ್… Doddaballapura | ಘಾಟಿ ಸುಬ್ರಹ್ಮಣ್ಯ ಕ್ಷೇತ್ರ: ಸರಳ ಸಾಮೂಹಿಕ ವಿವಾಹದಲ್ಲಿ 66 ಜೋಡಿಗಳಿಗೆ… Ex CM | ಸಿಂಧೂರ ಕಳೆದುಕೊಂಡ ಹೆಣ್ಣು ಮಕ್ಕಳ ಪ್ರತೀಕಾರ: ಮಾಜಿ ಮುಖ್ಯಮಂತ್ರಿ… Chikkamagaluru | ಮಲೆನಾಡಿನಲ್ಲಿ ಮಿತಿಮೀರಿದ ಕಾಡುಪ್ರಾಣಿಗಳ ಉಪಟಳ: ಮೂಡಿಗೆರೆ ಸಮೀಪ ಹಸುವನ್ನು ಕೊಂದ…

ಇತ್ತೀಚಿನ ಸುದ್ದಿ

ಒಡ್ಡೂರು ಫಾರ್ಮ್ಸ್ ನಲ್ಲಿ ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್.ಅಶೋಕ್, ನೂತನ ಸಂಸದ ಕ್ಯಾ. ಚೌಟರಿಗೆ ಶಾಸಕ ರಾಜೇಶ್ ನಾಯ್ಕ್ ಅಭಿನಂದನೆ

13/06/2024, 12:49

ಬಂಟ್ವಾಳ(reporterkarnataka.com): ಗಂಜಿಮಠ ಬಳಿಯ ಒಡ್ಡೂರು ಫಾರ್ಮ್ಸ್ ಗೆ ಆಗಮಿಸಿದ ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಹಾಗೂ ನೂತನ ದ.ಕ. ನೂತನ ಸಂಸದ ಕ್ಯಾ.ಬ್ರಿಜೇಶ್ ಚೌಟ ಅವರನ್ನು ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ಅಭಿನಂದಿಸಿದರು.


ಈ ಸಂದರ್ಭದಲ್ಲಿ ಶಾಸಕರುಗಳಾದ ಪ್ರತಾಪ್ ಸಿಂಹ ನಾಯಕ್, ವೇದವ್ಯಾಸ ಕಾಮತ್, ಹರೀಶ್ ಪೂಂಜ, ಡಾ. ಭರತ್ ಶೆಟ್ಟಿ, ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ, ಹರಿಕೃಷ್ಣ ಬಂಟ್ವಾಳ್ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು