2:19 AM Friday26 - December 2025
ಬ್ರೇಕಿಂಗ್ ನ್ಯೂಸ್
ಕೊಡಗಿನಲ್ಲಿ ಅರಣ್ಯ ರಕ್ಷಕರಿಂದಲೇ ಮರಗಳ ಲೂಟಿ: ಲೋಡರ್ ಬಂಧನ; ನಾಲ್ವರು ಪರಾರಿ ಖಾಸಗಿ ವಾಹನಕ್ಕೆ ನಾಮಫಲಕ | ಪೊಲೀಸಪ್ಪನಿಂದೇ ಕಾನೂನು ಉಲ್ಲಂಘನೆ: ದಂಡ ಯಾವತ್ತೇ ವಿಧಾನಸಭೆ ಚುನಾವಣೆ ನಡೆದರೂ ಬಿಜೆಪಿಗೆ ಬಹುಮತ: ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ವಿಶ್ವಾಸ ಭಾರತ ರತ್ನ ವಾಜಪೇಯಿ ಗ್ರಂಥಾಲಯ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಉದ್ಘಾಟನೆ ಜಿಲ್ಲಾ ಮತ್ತು ಕ್ಲಸ್ಟರ್ ಮಟ್ಟದಲ್ಲಿ ಡಿಜಿಟಲ್ ಆರ್ಥಿಕತೆಗೆ ಒತ್ತು: ಕೆಡಿಇಎಂ ಮತ್ತು ಎಫ್‌ಕೆಸಿಸಿಐ… ಪ್ರೀತಿಯ ಸಂಸ್ಕೃತಿ ಬೆಳೆಸಿ: ರೊಸಾರಿಯೋ ಕೆಥೆಡ್ರಲ್‌ನಲ್ಲಿ ಬಿಷಪ್ ಡಾ. ಸಲ್ಡಾನರಿಂದ ಕ್ರಿಸ್ಮಸ್ ಸಂದೇಶ ಕಲಬುರ್ಗಿಯಲ್ಲಿ ಟೆಕ್ಸ್ ಟೈಲ್ ಪಾರ್ಕ್ | ಮುಂದಿನ ತಿಂಗಳು ಉನ್ನತ ಮಟ್ಟದ ಸಭೆ:… ಮೂಡಿಗೆರೆ ತಾಪಂ ಇಒ ದರ್ಬಾರ್‌: ಸರ್ಕಾರಿ ಜೀಪ್‌ ಖಾಸಗಿಯಾಗಿ ದುರ್ಬಳಕೆ; ನಿತ್ಯ 60… ಸಂಸದ ಯದುವೀರ್‌ ಪ್ರಯತ್ನದ ಫಲಶ್ರುತಿ : ತಂಬಾಕು ಮಾರಾಟಕ್ಕೆ ಅನುಮತಿ ರಾಮೇಶ್ವರಂ ಕೆಫೆ ವಿರುದ್ಧದ ಪ್ರಕರಣದಲ್ಲಿ ಹೆಚ್ಚಿನ ತನಿಖೆಗೆ ಕರ್ನಾಟಕ ಹೈಕೋರ್ಟ್ ವತಿಯಿಂದ ತಡೆಯಾಜ್ಞೆ;…

ಇತ್ತೀಚಿನ ಸುದ್ದಿ

3,316 ಕೋಟಿ ರೂಪಾಯಿ ವಂಚನೆ ಪ್ರಕರಣ : ಹೈದರಾಬಾದ್‌ ಮೂಲದ ಕಂಪನಿ ನಿರ್ದೇಶಕನ ಬಂಧನ

20/08/2021, 13:22

Reporterkarnataka.com

ಬ್ಯಾಂಕ್‌ ಸಾಲ ವಂಚನೆ ಪ್ರಕರಣದಲ್ಲಿ ಹೈದರಾಬಾದ್‌ ಮೂಲದ ಕಂಪನಿಯ ನಿರ್ದೇಶಕರನ್ನು ಕಳೆದ ವಾರ ಬಂಧನ ಮಾಡಲಾಗಿದೆ ಎಂದು ಜಾರಿ ನಿರ್ದೇಶನಾಲಯವು (ಇಡಿ) ಗುರುವಾರ ತಿಳಿಸಿದೆ.

ಸಾರ್ವಜನಿಕ ವಲಯದ ಬ್ಯಾಂಕುಗಳ ಒಕ್ಕೂಟದಲ್ಲಿ ರೂ 3,316 ಕೋಟಿ ವಂಚನೆಗೆ ಸಂಬಂಧಿಸಿದ್ದಾಗಿದೆ ಎಂದು ವರದಿ ತಿಳಿಸಿದೆ.
ಪೃಥ್ವಿ ಇನ್ಫಾರ್ಮೇಷನ್ ಸೊಲ್ಯುಷನ್ಸ್ ಲಿಮಿಟೆಡ್ (ಪಿಐಎಸ್ಎಲ್)ನ ವ್ಯವಸ್ಥಾಪಕ ನಿರ್ದೇಶಕ ಉಪಲಪತಿ ಸತೀಶ್ ಕುಮಾರ್‌ರನ್ನು ಆಗಸ್ಟ್ 12 ರಂದು ಬಂಧಿಸಲಾಗಿದೆ ಹಾಗೂ ಬ್ಯಾಂಕ್‌ನ ವ್ಯವಸ್ಥಾಪಕ ನಿರ್ದೇಶಕರ ವಿರುದ್ದ ಪ್ರಕರಣ ದಾಖಲಾಗಿದ್ದು ಹಣ ವಂಚನೆಗೆ ಸಂಬಂಧಿಸಿ ವಿಶೇಷ ನ್ಯಾಯಾಲಯವು ಸತೀಶ್ ಕುಮಾರ್‌ರನ್ನು ಹತ್ತು ದಿನಗಳ ಕಸ್ಟಡಿಗೆ ನೀಡಿದೆ ಎಂದು ಹೇಳಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು