11:58 PM Tuesday10 - February 2026
ಬ್ರೇಕಿಂಗ್ ನ್ಯೂಸ್
ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

ಇತ್ತೀಚಿನ ಸುದ್ದಿ

ಚಿತ್ರದುರ್ಗ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿವಿಧ ಮಠಾಧೀಶರ ಭೇಟಿ

18/06/2024, 18:23

ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmai.com

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಚಿತ್ರದುರ್ಗದಲ್ಲಿ ಇಂದು ಭೋವಿ ಗುರುಪೀಠದ ಜಗದ್ಗುರು ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಶ್ರೀಗಳು, ಕುಂಚಿಟಿಗ ಮಹಾಸಂಸ್ಥಾನ ಮಠದ ಜಗದ್ಗುರು ಶ್ರೀ ಶಾಂತವೀರ ಸ್ವಾಮೀಜಿ, ಪೂಜ್ಯ ಬಸವ ಮಾಚಿದೇವ ಶ್ರೀಗಳು ಸೇರಿದಂತೆ ವಿವಿಧ ಮಠಗಳ ಸ್ವಾಮೀಜಿಗಳ ಭೇಟಿಯಾಗಿ ಆಶೀರ್ವಾದ ಪಡೆದರು.


ಪೂಜ್ಯ ಕೃಷ್ಣ ಯಾದವಾನಂದ ಶ್ರೀಗಳು, ಶ್ರೀ ರೇಣುಕಾನಂದ ಶ್ರೀಗಳು, ಶ್ರೀ ಬಸವ ಕುಂಬಾರ ಗುಂಡಯ್ಯ ಶ್ರೀಗಳು, ಶ್ರೀ ಅನ್ನದಾನಿ ಭಾರತೀ ಅಪ್ಪಣ್ಣ ಶ್ರೀಗಳು, ಶ್ರೀ ಇಮ್ಮಡಿ ಬಸವಪ್ರಭು ಕೇತೇಶ್ವರ ಶ್ರೀಗಳು, ಶ್ರೀ ಬಸವ ಮಹಾಲಿಂಗ ಶ್ರೀಗಳು, ಶ್ರೀ ಬಸವ ಪ್ರಸಾದ ಶ್ರೀಗಳು, ಶ್ರೀ ಶಾಂತವೀರ ಗುರು ಮುರುಘಾರಾಜೇಂದ್ರ ಶ್ರೀಗಳು, ಶ್ರೀ ಬಸವ ಮಹಾಂತ ಶ್ರೀಗಳು, ಪೂಜ್ಯ ಶಿವಾನಂದ ಶ್ರೀಗಳನ್ನು ಕೂಡ ವಿಜಯೇಂದ್ರ ಭೇಟಿಯಾದರು.
ಈ ಸಂದರ್ಭದಲ್ಲಿ ಶಾಸಕ ಎಂ.ಸಿ. ಚಂದ್ರಪ್ಪ, ವಿಧಾನ ಪರಿಷತ್ ಸದಸ್ಯ ಕೆ.ಎಸ್. ನವೀನ್, ಜಿಲ್ಲಾಧ್ಯಕ್ಷ ಮುರಳಿ, ಮುಖಂಡರಾದ ಎಸ್.ಲಿಂಗಮೂರ್ತಿ, ಜಿ.ಎಸ್.ಅನಿತ್ ಕುಮಾರ್, ಉಮೇಶ್ ಕಾರಜೋಳ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು