4:56 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಕೊರೊನಾ ಲಸಿಕೆ ಕುರಿತು ಜಾಗೃತಿ ಮೂಡಿಸಲು ಬೀದಿಗಿಳಿದ ಕೆನರಾ ಕಾಲೇಜಿನ ಎನ್ನೆಸ್ಸೆಸ್ ವಿದ್ಯಾರ್ಥಿಗಳು 

21/04/2021, 14:24

ಮಂಗಳೂರು(reporterkarnataka news):

ಕೊವಿಡ್ -೧೯ ರೋಗವನ್ನು ತಡೆಗಟ್ಟುವ ಉದ್ದೇಶದಿಂದ ದೇಶಾದ್ಯಂತ ಲಸಿಕೆ ಆಂದೋಲನ ನಡೆಯುತ್ತಿದ್ದು, ಈ ಪ್ರಯುಕ್ತ ಪ್ರಧಾನ ಮಂತ್ರಿಗಳು ಕರೆನೀಡಿದ ಲಸಿಕೆ ಉತ್ಸವದಲ್ಲಿ ಕೆನರಾ ಕಾಲೇಜಿನ ಎನ್ ಎಸ್ ಎಸ್ ಸ್ವಯಂಸೇವಕರು ಸಕ್ರಿಯವಾಗಿ ಭಾಗವಹಿಸಿದರು.

ಮನೆ ಮನೆಗೆ ತೆರಳಿ ವ್ಯಾಕ್ಸಿನ್ ಬಗ್ಗೆ ಸವಿವರವಾದ ಮಾಹಿತಿಯನ್ನು ನೀಡಿ ಅರಿವು ಮೂಡಿಸಿ, ನಲ್ವತೈದು ವರ್ಷ ಮೇಲ್ಪಟ್ಟವರು ಲಸಿಕೆ ತೆಗೆದು ಕೊಳ್ಳುವಂತೆ ಮನವೊಲಿಸಿದರು. ಪ್ರಸ್ತುತ ಮಂಗಳೂರು ವಿಶ್ವವಿದ್ಯಾನಿಲಯದ ಸೆಮಿಸ್ಟರ್ ಪರೀಕ್ಷೆ ಜರುಗುತ್ತಿದ್ದರೂ ಬಿಡುವು ಮಾಡಿಕೊಂಡು ತಮ್ಮ ಸೇವಾ ಮನೋಭಾವವನ್ನು ವ್ಯಕ್ತ ಪಡಿಸಿದ ವಿದ್ಯಾರ್ಥಿಗಳ ಈ ಗುಣ ಎಲ್ಲರಿಂದಲೂ  ಮೆಚ್ಚುಗೆಗೆ ಪಾತ್ರವಾಗಿದೆ.

ರಾಜ್ಯದ ‘ಎನ್ ಎಸ್ ಎಸ್  ಆರ್ ಡಿ ಬೆಂಗಳೂರು ‘ ಹಾಗೂ ದೇಶದ ‘ ಎನ್ ಎಸ್ ಎಸ್ ಇಂಡಿಯಾ’ ಅಧಿಕೃತ ಯು ಟ್ಯೂಬ್ ಚಾನಲ್ ಹಾಗೂ ಫೇಸ್ ಬುಕ್ ಪೇಜ್ ನಲ್ಲಿ ಪ್ರಕಟಗೊಂಡಿರುವ ಈ ಕಾರ್ಯಕ್ರಮ ರಾಜ್ಯವ್ಯಾಪ್ತಿ ಮೆಚ್ಚುಗೆ ಪಡೆದುಕೊಂಡಿದೆ.

ಮಂಗಳೂರು ವಿಶ್ವವಿದ್ಯಾನಿಲಯದ ರಾ.ಸೇ.ಯೋಜನೆಯ
ಸಂಯೋಜನಾಧಿಕಾರಿ ಡಾ.ನಾಗರತ್ನ ಕೆ.ಎ. ನಿರ್ದೇಶನ ಹಾಗೂ ಕೆನರಾ ಕಾಲೇಜಿನ ಪ್ರಾಂಶುಪಾಲರಾದ  ಡಾ. ಪ್ರೇಮಲತಾ ವಿ.ಅವರ ಉಸ್ತುವಾರಿಯಲ್ಲಿ,ಕಾಲೇಜಿನ ಎನ್ ಎಸ್ ಎಸ್ ಅಧಿಕಾರಿಗಳಾಗಿರುವ ಸೀಮಾ ಪ್ರಭು ಎಸ್. ಮತ್ತು ಕಾವ್ಯಶ್ರೀ ಅವರುಗಳ ಮಾರ್ಗದರ್ಶನದಲ್ಲಿ ಈ ಕಾರ್ಯಕ್ರಮ ಜರುಗಿತು.

ಇತ್ತೀಚಿನ ಸುದ್ದಿ

ಜಾಹೀರಾತು

ಇತ್ತೀಚಿನ ಸುದ್ದಿ

ಕೊರೊನಾ ಲಸಿಕೆ ಕುರಿತು ಜಾಗೃತಿ ಮೂಡಿಸಲು ಬೀದಿಗಿಳಿದ ಕೆನರಾ ಕಾಲೇಜಿನ ಎನ್ನೆಸ್ಸೆಸ್ ವಿದ್ಯಾರ್ಥಿಗಳು 

21/04/2021, 14:24

ಮಂಗಳೂರು(reporterkarnataka news):

ಕೊವಿಡ್ -೧೯ ರೋಗವನ್ನು ತಡೆಗಟ್ಟುವ ಉದ್ದೇಶದಿಂದ ದೇಶಾದ್ಯಂತ ಲಸಿಕೆ ಆಂದೋಲನ ನಡೆಯುತ್ತಿದ್ದು, ಈ ಪ್ರಯುಕ್ತ ಪ್ರಧಾನ ಮಂತ್ರಿಗಳು ಕರೆನೀಡಿದ ಲಸಿಕೆ ಉತ್ಸವದಲ್ಲಿ ಕೆನರಾ ಕಾಲೇಜಿನ ಎನ್ ಎಸ್ ಎಸ್ ಸ್ವಯಂಸೇವಕರು ಸಕ್ರಿಯವಾಗಿ ಭಾಗವಹಿಸಿದರು.

ಮನೆ ಮನೆಗೆ ತೆರಳಿ ವ್ಯಾಕ್ಸಿನ್ ಬಗ್ಗೆ ಸವಿವರವಾದ ಮಾಹಿತಿಯನ್ನು ನೀಡಿ ಅರಿವು ಮೂಡಿಸಿ, ನಲ್ವತೈದು ವರ್ಷ ಮೇಲ್ಪಟ್ಟವರು ಲಸಿಕೆ ತೆಗೆದು ಕೊಳ್ಳುವಂತೆ ಮನವೊಲಿಸಿದರು. ಪ್ರಸ್ತುತ ಮಂಗಳೂರು ವಿಶ್ವವಿದ್ಯಾನಿಲಯದ ಸೆಮಿಸ್ಟರ್ ಪರೀಕ್ಷೆ ಜರುಗುತ್ತಿದ್ದರೂ ಬಿಡುವು ಮಾಡಿಕೊಂಡು ತಮ್ಮ ಸೇವಾ ಮನೋಭಾವವನ್ನು ವ್ಯಕ್ತ ಪಡಿಸಿದ ವಿದ್ಯಾರ್ಥಿಗಳ ಈ ಗುಣ ಎಲ್ಲರಿಂದಲೂ  ಮೆಚ್ಚುಗೆಗೆ ಪಾತ್ರವಾಗಿದೆ.

ರಾಜ್ಯದ ‘ಎನ್ ಎಸ್ ಎಸ್  ಆರ್ ಡಿ ಬೆಂಗಳೂರು ‘ ಹಾಗೂ ದೇಶದ ‘ ಎನ್ ಎಸ್ ಎಸ್ ಇಂಡಿಯಾ’ ಅಧಿಕೃತ ಯು ಟ್ಯೂಬ್ ಚಾನಲ್ ಹಾಗೂ ಫೇಸ್ ಬುಕ್ ಪೇಜ್ ನಲ್ಲಿ ಪ್ರಕಟಗೊಂಡಿರುವ ಈ ಕಾರ್ಯಕ್ರಮ ರಾಜ್ಯವ್ಯಾಪ್ತಿ ಮೆಚ್ಚುಗೆ ಪಡೆದುಕೊಂಡಿದೆ.

ಮಂಗಳೂರು ವಿಶ್ವವಿದ್ಯಾನಿಲಯದ ರಾ.ಸೇ.ಯೋಜನೆಯ
ಸಂಯೋಜನಾಧಿಕಾರಿ ಡಾ.ನಾಗರತ್ನ ಕೆ.ಎ. ನಿರ್ದೇಶನ ಹಾಗೂ ಕೆನರಾ ಕಾಲೇಜಿನ ಪ್ರಾಂಶುಪಾಲರಾದ  ಡಾ. ಪ್ರೇಮಲತಾ ವಿ.ಅವರ ಉಸ್ತುವಾರಿಯಲ್ಲಿ,ಕಾಲೇಜಿನ ಎನ್ ಎಸ್ ಎಸ್ ಅಧಿಕಾರಿಗಳಾಗಿರುವ ಸೀಮಾ ಪ್ರಭು ಎಸ್. ಮತ್ತು ಕಾವ್ಯಶ್ರೀ ಅವರುಗಳ ಮಾರ್ಗದರ್ಶನದಲ್ಲಿ ಈ ಕಾರ್ಯಕ್ರಮ ಜರುಗಿತು.

ಇತ್ತೀಚಿನ ಸುದ್ದಿ

ಜಾಹೀರಾತು

ಇತ್ತೀಚಿನ ಸುದ್ದಿ

ಕೊರೊನಾ ಲಸಿಕೆ ಕುರಿತು ಜಾಗೃತಿ ಮೂಡಿಸಲು ಬೀದಿಗಿಳಿದ ಕೆನರಾ ಕಾಲೇಜಿನ ಎನ್ನೆಸ್ಸೆಸ್ ವಿದ್ಯಾರ್ಥಿಗಳು 

21/04/2021, 14:24

ಮಂಗಳೂರು(reporterkarnataka news):

ಕೊವಿಡ್ -೧೯ ರೋಗವನ್ನು ತಡೆಗಟ್ಟುವ ಉದ್ದೇಶದಿಂದ ದೇಶಾದ್ಯಂತ ಲಸಿಕೆ ಆಂದೋಲನ ನಡೆಯುತ್ತಿದ್ದು, ಈ ಪ್ರಯುಕ್ತ ಪ್ರಧಾನ ಮಂತ್ರಿಗಳು ಕರೆನೀಡಿದ ಲಸಿಕೆ ಉತ್ಸವದಲ್ಲಿ ಕೆನರಾ ಕಾಲೇಜಿನ ಎನ್ ಎಸ್ ಎಸ್ ಸ್ವಯಂಸೇವಕರು ಸಕ್ರಿಯವಾಗಿ ಭಾಗವಹಿಸಿದರು.

ಮನೆ ಮನೆಗೆ ತೆರಳಿ ವ್ಯಾಕ್ಸಿನ್ ಬಗ್ಗೆ ಸವಿವರವಾದ ಮಾಹಿತಿಯನ್ನು ನೀಡಿ ಅರಿವು ಮೂಡಿಸಿ, ನಲ್ವತೈದು ವರ್ಷ ಮೇಲ್ಪಟ್ಟವರು ಲಸಿಕೆ ತೆಗೆದು ಕೊಳ್ಳುವಂತೆ ಮನವೊಲಿಸಿದರು. ಪ್ರಸ್ತುತ ಮಂಗಳೂರು ವಿಶ್ವವಿದ್ಯಾನಿಲಯದ ಸೆಮಿಸ್ಟರ್ ಪರೀಕ್ಷೆ ಜರುಗುತ್ತಿದ್ದರೂ ಬಿಡುವು ಮಾಡಿಕೊಂಡು ತಮ್ಮ ಸೇವಾ ಮನೋಭಾವವನ್ನು ವ್ಯಕ್ತ ಪಡಿಸಿದ ವಿದ್ಯಾರ್ಥಿಗಳ ಈ ಗುಣ ಎಲ್ಲರಿಂದಲೂ  ಮೆಚ್ಚುಗೆಗೆ ಪಾತ್ರವಾಗಿದೆ.

ರಾಜ್ಯದ ‘ಎನ್ ಎಸ್ ಎಸ್  ಆರ್ ಡಿ ಬೆಂಗಳೂರು ‘ ಹಾಗೂ ದೇಶದ ‘ ಎನ್ ಎಸ್ ಎಸ್ ಇಂಡಿಯಾ’ ಅಧಿಕೃತ ಯು ಟ್ಯೂಬ್ ಚಾನಲ್ ಹಾಗೂ ಫೇಸ್ ಬುಕ್ ಪೇಜ್ ನಲ್ಲಿ ಪ್ರಕಟಗೊಂಡಿರುವ ಈ ಕಾರ್ಯಕ್ರಮ ರಾಜ್ಯವ್ಯಾಪ್ತಿ ಮೆಚ್ಚುಗೆ ಪಡೆದುಕೊಂಡಿದೆ.

ಮಂಗಳೂರು ವಿಶ್ವವಿದ್ಯಾನಿಲಯದ ರಾ.ಸೇ.ಯೋಜನೆಯ
ಸಂಯೋಜನಾಧಿಕಾರಿ ಡಾ.ನಾಗರತ್ನ ಕೆ.ಎ. ನಿರ್ದೇಶನ ಹಾಗೂ ಕೆನರಾ ಕಾಲೇಜಿನ ಪ್ರಾಂಶುಪಾಲರಾದ  ಡಾ. ಪ್ರೇಮಲತಾ ವಿ.ಅವರ ಉಸ್ತುವಾರಿಯಲ್ಲಿ,ಕಾಲೇಜಿನ ಎನ್ ಎಸ್ ಎಸ್ ಅಧಿಕಾರಿಗಳಾಗಿರುವ ಸೀಮಾ ಪ್ರಭು ಎಸ್. ಮತ್ತು ಕಾವ್ಯಶ್ರೀ ಅವರುಗಳ ಮಾರ್ಗದರ್ಶನದಲ್ಲಿ ಈ ಕಾರ್ಯಕ್ರಮ ಜರುಗಿತು.

ಇತ್ತೀಚಿನ ಸುದ್ದಿ

ಜಾಹೀರಾತು

ಇತ್ತೀಚಿನ ಸುದ್ದಿ

ಕೊರೊನಾ ಲಸಿಕೆ ಕುರಿತು ಜಾಗೃತಿ ಮೂಡಿಸಲು ಬೀದಿಗಿಳಿದ ಕೆನರಾ ಕಾಲೇಜಿನ ಎನ್ನೆಸ್ಸೆಸ್ ವಿದ್ಯಾರ್ಥಿಗಳು 

21/04/2021, 14:24

ಮಂಗಳೂರು(reporterkarnataka news):

ಕೊವಿಡ್ -೧೯ ರೋಗವನ್ನು ತಡೆಗಟ್ಟುವ ಉದ್ದೇಶದಿಂದ ದೇಶಾದ್ಯಂತ ಲಸಿಕೆ ಆಂದೋಲನ ನಡೆಯುತ್ತಿದ್ದು, ಈ ಪ್ರಯುಕ್ತ ಪ್ರಧಾನ ಮಂತ್ರಿಗಳು ಕರೆನೀಡಿದ ಲಸಿಕೆ ಉತ್ಸವದಲ್ಲಿ ಕೆನರಾ ಕಾಲೇಜಿನ ಎನ್ ಎಸ್ ಎಸ್ ಸ್ವಯಂಸೇವಕರು ಸಕ್ರಿಯವಾಗಿ ಭಾಗವಹಿಸಿದರು.

ಮನೆ ಮನೆಗೆ ತೆರಳಿ ವ್ಯಾಕ್ಸಿನ್ ಬಗ್ಗೆ ಸವಿವರವಾದ ಮಾಹಿತಿಯನ್ನು ನೀಡಿ ಅರಿವು ಮೂಡಿಸಿ, ನಲ್ವತೈದು ವರ್ಷ ಮೇಲ್ಪಟ್ಟವರು ಲಸಿಕೆ ತೆಗೆದು ಕೊಳ್ಳುವಂತೆ ಮನವೊಲಿಸಿದರು. ಪ್ರಸ್ತುತ ಮಂಗಳೂರು ವಿಶ್ವವಿದ್ಯಾನಿಲಯದ ಸೆಮಿಸ್ಟರ್ ಪರೀಕ್ಷೆ ಜರುಗುತ್ತಿದ್ದರೂ ಬಿಡುವು ಮಾಡಿಕೊಂಡು ತಮ್ಮ ಸೇವಾ ಮನೋಭಾವವನ್ನು ವ್ಯಕ್ತ ಪಡಿಸಿದ ವಿದ್ಯಾರ್ಥಿಗಳ ಈ ಗುಣ ಎಲ್ಲರಿಂದಲೂ  ಮೆಚ್ಚುಗೆಗೆ ಪಾತ್ರವಾಗಿದೆ.

ರಾಜ್ಯದ ‘ಎನ್ ಎಸ್ ಎಸ್  ಆರ್ ಡಿ ಬೆಂಗಳೂರು ‘ ಹಾಗೂ ದೇಶದ ‘ ಎನ್ ಎಸ್ ಎಸ್ ಇಂಡಿಯಾ’ ಅಧಿಕೃತ ಯು ಟ್ಯೂಬ್ ಚಾನಲ್ ಹಾಗೂ ಫೇಸ್ ಬುಕ್ ಪೇಜ್ ನಲ್ಲಿ ಪ್ರಕಟಗೊಂಡಿರುವ ಈ ಕಾರ್ಯಕ್ರಮ ರಾಜ್ಯವ್ಯಾಪ್ತಿ ಮೆಚ್ಚುಗೆ ಪಡೆದುಕೊಂಡಿದೆ.

ಮಂಗಳೂರು ವಿಶ್ವವಿದ್ಯಾನಿಲಯದ ರಾ.ಸೇ.ಯೋಜನೆಯ
ಸಂಯೋಜನಾಧಿಕಾರಿ ಡಾ.ನಾಗರತ್ನ ಕೆ.ಎ. ನಿರ್ದೇಶನ ಹಾಗೂ ಕೆನರಾ ಕಾಲೇಜಿನ ಪ್ರಾಂಶುಪಾಲರಾದ  ಡಾ. ಪ್ರೇಮಲತಾ ವಿ.ಅವರ ಉಸ್ತುವಾರಿಯಲ್ಲಿ,ಕಾಲೇಜಿನ ಎನ್ ಎಸ್ ಎಸ್ ಅಧಿಕಾರಿಗಳಾಗಿರುವ ಸೀಮಾ ಪ್ರಭು ಎಸ್. ಮತ್ತು ಕಾವ್ಯಶ್ರೀ ಅವರುಗಳ ಮಾರ್ಗದರ್ಶನದಲ್ಲಿ ಈ ಕಾರ್ಯಕ್ರಮ ಜರುಗಿತು.

ಇತ್ತೀಚಿನ ಸುದ್ದಿ

ಜಾಹೀರಾತು