5:07 PM Tuesday28 - April 2026
ಬ್ರೇಕಿಂಗ್ ನ್ಯೂಸ್
ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು… ಶಿವಮೊಗ್ಗ | ಹುಡುಗಿ ವಿಚಾರಕ್ಕೆ ಅಪ್ರಾಪ್ತನಿಗೆ ಲಾಂಗಿನೇಟು: ತಲೆಗೇ ಸಿಲುಕಿಕೊಂಡ ಲಾಂಗ್ ಕಾಂತಾರ ದೈವ ಪಾತ್ರದ ಅನುಕರಣೆ ವಿವಾದ: ಬಾಲಿವುಡ್ ನಟ ರಣವೀರ್ ಚಾಮುಂಡೇಶ್ವರಿಯಲ್ಲಿ ಕ್ಷಮೆ… ಚಿಕ್ಕಮಗಳೂರು: ಸೊಪ್ಪು ತರಲು ಹೋದ ವೃದ್ಧೆ ಹೇಮಾವತಿ ನದಿಯಲ್ಲಿ ನೀರುಪಾಲು

ಇತ್ತೀಚಿನ ಸುದ್ದಿ

ಕೊರೊನಾ ಲಸಿಕೆ ಕುರಿತು ಜಾಗೃತಿ ಮೂಡಿಸಲು ಬೀದಿಗಿಳಿದ ಕೆನರಾ ಕಾಲೇಜಿನ ಎನ್ನೆಸ್ಸೆಸ್ ವಿದ್ಯಾರ್ಥಿಗಳು 

21/04/2021, 14:24

ಮಂಗಳೂರು(reporterkarnataka news):

ಕೊವಿಡ್ -೧೯ ರೋಗವನ್ನು ತಡೆಗಟ್ಟುವ ಉದ್ದೇಶದಿಂದ ದೇಶಾದ್ಯಂತ ಲಸಿಕೆ ಆಂದೋಲನ ನಡೆಯುತ್ತಿದ್ದು, ಈ ಪ್ರಯುಕ್ತ ಪ್ರಧಾನ ಮಂತ್ರಿಗಳು ಕರೆನೀಡಿದ ಲಸಿಕೆ ಉತ್ಸವದಲ್ಲಿ ಕೆನರಾ ಕಾಲೇಜಿನ ಎನ್ ಎಸ್ ಎಸ್ ಸ್ವಯಂಸೇವಕರು ಸಕ್ರಿಯವಾಗಿ ಭಾಗವಹಿಸಿದರು.

ಮನೆ ಮನೆಗೆ ತೆರಳಿ ವ್ಯಾಕ್ಸಿನ್ ಬಗ್ಗೆ ಸವಿವರವಾದ ಮಾಹಿತಿಯನ್ನು ನೀಡಿ ಅರಿವು ಮೂಡಿಸಿ, ನಲ್ವತೈದು ವರ್ಷ ಮೇಲ್ಪಟ್ಟವರು ಲಸಿಕೆ ತೆಗೆದು ಕೊಳ್ಳುವಂತೆ ಮನವೊಲಿಸಿದರು. ಪ್ರಸ್ತುತ ಮಂಗಳೂರು ವಿಶ್ವವಿದ್ಯಾನಿಲಯದ ಸೆಮಿಸ್ಟರ್ ಪರೀಕ್ಷೆ ಜರುಗುತ್ತಿದ್ದರೂ ಬಿಡುವು ಮಾಡಿಕೊಂಡು ತಮ್ಮ ಸೇವಾ ಮನೋಭಾವವನ್ನು ವ್ಯಕ್ತ ಪಡಿಸಿದ ವಿದ್ಯಾರ್ಥಿಗಳ ಈ ಗುಣ ಎಲ್ಲರಿಂದಲೂ  ಮೆಚ್ಚುಗೆಗೆ ಪಾತ್ರವಾಗಿದೆ.

ರಾಜ್ಯದ ‘ಎನ್ ಎಸ್ ಎಸ್  ಆರ್ ಡಿ ಬೆಂಗಳೂರು ‘ ಹಾಗೂ ದೇಶದ ‘ ಎನ್ ಎಸ್ ಎಸ್ ಇಂಡಿಯಾ’ ಅಧಿಕೃತ ಯು ಟ್ಯೂಬ್ ಚಾನಲ್ ಹಾಗೂ ಫೇಸ್ ಬುಕ್ ಪೇಜ್ ನಲ್ಲಿ ಪ್ರಕಟಗೊಂಡಿರುವ ಈ ಕಾರ್ಯಕ್ರಮ ರಾಜ್ಯವ್ಯಾಪ್ತಿ ಮೆಚ್ಚುಗೆ ಪಡೆದುಕೊಂಡಿದೆ.

ಮಂಗಳೂರು ವಿಶ್ವವಿದ್ಯಾನಿಲಯದ ರಾ.ಸೇ.ಯೋಜನೆಯ
ಸಂಯೋಜನಾಧಿಕಾರಿ ಡಾ.ನಾಗರತ್ನ ಕೆ.ಎ. ನಿರ್ದೇಶನ ಹಾಗೂ ಕೆನರಾ ಕಾಲೇಜಿನ ಪ್ರಾಂಶುಪಾಲರಾದ  ಡಾ. ಪ್ರೇಮಲತಾ ವಿ.ಅವರ ಉಸ್ತುವಾರಿಯಲ್ಲಿ,ಕಾಲೇಜಿನ ಎನ್ ಎಸ್ ಎಸ್ ಅಧಿಕಾರಿಗಳಾಗಿರುವ ಸೀಮಾ ಪ್ರಭು ಎಸ್. ಮತ್ತು ಕಾವ್ಯಶ್ರೀ ಅವರುಗಳ ಮಾರ್ಗದರ್ಶನದಲ್ಲಿ ಈ ಕಾರ್ಯಕ್ರಮ ಜರುಗಿತು.

ಇತ್ತೀಚಿನ ಸುದ್ದಿ

ಜಾಹೀರಾತು

ಇತ್ತೀಚಿನ ಸುದ್ದಿ

ಕೊರೊನಾ ಲಸಿಕೆ ಕುರಿತು ಜಾಗೃತಿ ಮೂಡಿಸಲು ಬೀದಿಗಿಳಿದ ಕೆನರಾ ಕಾಲೇಜಿನ ಎನ್ನೆಸ್ಸೆಸ್ ವಿದ್ಯಾರ್ಥಿಗಳು 

21/04/2021, 14:24

ಮಂಗಳೂರು(reporterkarnataka news):

ಕೊವಿಡ್ -೧೯ ರೋಗವನ್ನು ತಡೆಗಟ್ಟುವ ಉದ್ದೇಶದಿಂದ ದೇಶಾದ್ಯಂತ ಲಸಿಕೆ ಆಂದೋಲನ ನಡೆಯುತ್ತಿದ್ದು, ಈ ಪ್ರಯುಕ್ತ ಪ್ರಧಾನ ಮಂತ್ರಿಗಳು ಕರೆನೀಡಿದ ಲಸಿಕೆ ಉತ್ಸವದಲ್ಲಿ ಕೆನರಾ ಕಾಲೇಜಿನ ಎನ್ ಎಸ್ ಎಸ್ ಸ್ವಯಂಸೇವಕರು ಸಕ್ರಿಯವಾಗಿ ಭಾಗವಹಿಸಿದರು.

ಮನೆ ಮನೆಗೆ ತೆರಳಿ ವ್ಯಾಕ್ಸಿನ್ ಬಗ್ಗೆ ಸವಿವರವಾದ ಮಾಹಿತಿಯನ್ನು ನೀಡಿ ಅರಿವು ಮೂಡಿಸಿ, ನಲ್ವತೈದು ವರ್ಷ ಮೇಲ್ಪಟ್ಟವರು ಲಸಿಕೆ ತೆಗೆದು ಕೊಳ್ಳುವಂತೆ ಮನವೊಲಿಸಿದರು. ಪ್ರಸ್ತುತ ಮಂಗಳೂರು ವಿಶ್ವವಿದ್ಯಾನಿಲಯದ ಸೆಮಿಸ್ಟರ್ ಪರೀಕ್ಷೆ ಜರುಗುತ್ತಿದ್ದರೂ ಬಿಡುವು ಮಾಡಿಕೊಂಡು ತಮ್ಮ ಸೇವಾ ಮನೋಭಾವವನ್ನು ವ್ಯಕ್ತ ಪಡಿಸಿದ ವಿದ್ಯಾರ್ಥಿಗಳ ಈ ಗುಣ ಎಲ್ಲರಿಂದಲೂ  ಮೆಚ್ಚುಗೆಗೆ ಪಾತ್ರವಾಗಿದೆ.

ರಾಜ್ಯದ ‘ಎನ್ ಎಸ್ ಎಸ್  ಆರ್ ಡಿ ಬೆಂಗಳೂರು ‘ ಹಾಗೂ ದೇಶದ ‘ ಎನ್ ಎಸ್ ಎಸ್ ಇಂಡಿಯಾ’ ಅಧಿಕೃತ ಯು ಟ್ಯೂಬ್ ಚಾನಲ್ ಹಾಗೂ ಫೇಸ್ ಬುಕ್ ಪೇಜ್ ನಲ್ಲಿ ಪ್ರಕಟಗೊಂಡಿರುವ ಈ ಕಾರ್ಯಕ್ರಮ ರಾಜ್ಯವ್ಯಾಪ್ತಿ ಮೆಚ್ಚುಗೆ ಪಡೆದುಕೊಂಡಿದೆ.

ಮಂಗಳೂರು ವಿಶ್ವವಿದ್ಯಾನಿಲಯದ ರಾ.ಸೇ.ಯೋಜನೆಯ
ಸಂಯೋಜನಾಧಿಕಾರಿ ಡಾ.ನಾಗರತ್ನ ಕೆ.ಎ. ನಿರ್ದೇಶನ ಹಾಗೂ ಕೆನರಾ ಕಾಲೇಜಿನ ಪ್ರಾಂಶುಪಾಲರಾದ  ಡಾ. ಪ್ರೇಮಲತಾ ವಿ.ಅವರ ಉಸ್ತುವಾರಿಯಲ್ಲಿ,ಕಾಲೇಜಿನ ಎನ್ ಎಸ್ ಎಸ್ ಅಧಿಕಾರಿಗಳಾಗಿರುವ ಸೀಮಾ ಪ್ರಭು ಎಸ್. ಮತ್ತು ಕಾವ್ಯಶ್ರೀ ಅವರುಗಳ ಮಾರ್ಗದರ್ಶನದಲ್ಲಿ ಈ ಕಾರ್ಯಕ್ರಮ ಜರುಗಿತು.

ಇತ್ತೀಚಿನ ಸುದ್ದಿ

ಜಾಹೀರಾತು

ಇತ್ತೀಚಿನ ಸುದ್ದಿ

ಕೊರೊನಾ ಲಸಿಕೆ ಕುರಿತು ಜಾಗೃತಿ ಮೂಡಿಸಲು ಬೀದಿಗಿಳಿದ ಕೆನರಾ ಕಾಲೇಜಿನ ಎನ್ನೆಸ್ಸೆಸ್ ವಿದ್ಯಾರ್ಥಿಗಳು 

21/04/2021, 14:24

ಮಂಗಳೂರು(reporterkarnataka news):

ಕೊವಿಡ್ -೧೯ ರೋಗವನ್ನು ತಡೆಗಟ್ಟುವ ಉದ್ದೇಶದಿಂದ ದೇಶಾದ್ಯಂತ ಲಸಿಕೆ ಆಂದೋಲನ ನಡೆಯುತ್ತಿದ್ದು, ಈ ಪ್ರಯುಕ್ತ ಪ್ರಧಾನ ಮಂತ್ರಿಗಳು ಕರೆನೀಡಿದ ಲಸಿಕೆ ಉತ್ಸವದಲ್ಲಿ ಕೆನರಾ ಕಾಲೇಜಿನ ಎನ್ ಎಸ್ ಎಸ್ ಸ್ವಯಂಸೇವಕರು ಸಕ್ರಿಯವಾಗಿ ಭಾಗವಹಿಸಿದರು.

ಮನೆ ಮನೆಗೆ ತೆರಳಿ ವ್ಯಾಕ್ಸಿನ್ ಬಗ್ಗೆ ಸವಿವರವಾದ ಮಾಹಿತಿಯನ್ನು ನೀಡಿ ಅರಿವು ಮೂಡಿಸಿ, ನಲ್ವತೈದು ವರ್ಷ ಮೇಲ್ಪಟ್ಟವರು ಲಸಿಕೆ ತೆಗೆದು ಕೊಳ್ಳುವಂತೆ ಮನವೊಲಿಸಿದರು. ಪ್ರಸ್ತುತ ಮಂಗಳೂರು ವಿಶ್ವವಿದ್ಯಾನಿಲಯದ ಸೆಮಿಸ್ಟರ್ ಪರೀಕ್ಷೆ ಜರುಗುತ್ತಿದ್ದರೂ ಬಿಡುವು ಮಾಡಿಕೊಂಡು ತಮ್ಮ ಸೇವಾ ಮನೋಭಾವವನ್ನು ವ್ಯಕ್ತ ಪಡಿಸಿದ ವಿದ್ಯಾರ್ಥಿಗಳ ಈ ಗುಣ ಎಲ್ಲರಿಂದಲೂ  ಮೆಚ್ಚುಗೆಗೆ ಪಾತ್ರವಾಗಿದೆ.

ರಾಜ್ಯದ ‘ಎನ್ ಎಸ್ ಎಸ್  ಆರ್ ಡಿ ಬೆಂಗಳೂರು ‘ ಹಾಗೂ ದೇಶದ ‘ ಎನ್ ಎಸ್ ಎಸ್ ಇಂಡಿಯಾ’ ಅಧಿಕೃತ ಯು ಟ್ಯೂಬ್ ಚಾನಲ್ ಹಾಗೂ ಫೇಸ್ ಬುಕ್ ಪೇಜ್ ನಲ್ಲಿ ಪ್ರಕಟಗೊಂಡಿರುವ ಈ ಕಾರ್ಯಕ್ರಮ ರಾಜ್ಯವ್ಯಾಪ್ತಿ ಮೆಚ್ಚುಗೆ ಪಡೆದುಕೊಂಡಿದೆ.

ಮಂಗಳೂರು ವಿಶ್ವವಿದ್ಯಾನಿಲಯದ ರಾ.ಸೇ.ಯೋಜನೆಯ
ಸಂಯೋಜನಾಧಿಕಾರಿ ಡಾ.ನಾಗರತ್ನ ಕೆ.ಎ. ನಿರ್ದೇಶನ ಹಾಗೂ ಕೆನರಾ ಕಾಲೇಜಿನ ಪ್ರಾಂಶುಪಾಲರಾದ  ಡಾ. ಪ್ರೇಮಲತಾ ವಿ.ಅವರ ಉಸ್ತುವಾರಿಯಲ್ಲಿ,ಕಾಲೇಜಿನ ಎನ್ ಎಸ್ ಎಸ್ ಅಧಿಕಾರಿಗಳಾಗಿರುವ ಸೀಮಾ ಪ್ರಭು ಎಸ್. ಮತ್ತು ಕಾವ್ಯಶ್ರೀ ಅವರುಗಳ ಮಾರ್ಗದರ್ಶನದಲ್ಲಿ ಈ ಕಾರ್ಯಕ್ರಮ ಜರುಗಿತು.

ಇತ್ತೀಚಿನ ಸುದ್ದಿ

ಜಾಹೀರಾತು

ಇತ್ತೀಚಿನ ಸುದ್ದಿ

ಕೊರೊನಾ ಲಸಿಕೆ ಕುರಿತು ಜಾಗೃತಿ ಮೂಡಿಸಲು ಬೀದಿಗಿಳಿದ ಕೆನರಾ ಕಾಲೇಜಿನ ಎನ್ನೆಸ್ಸೆಸ್ ವಿದ್ಯಾರ್ಥಿಗಳು 

21/04/2021, 14:24

ಮಂಗಳೂರು(reporterkarnataka news):

ಕೊವಿಡ್ -೧೯ ರೋಗವನ್ನು ತಡೆಗಟ್ಟುವ ಉದ್ದೇಶದಿಂದ ದೇಶಾದ್ಯಂತ ಲಸಿಕೆ ಆಂದೋಲನ ನಡೆಯುತ್ತಿದ್ದು, ಈ ಪ್ರಯುಕ್ತ ಪ್ರಧಾನ ಮಂತ್ರಿಗಳು ಕರೆನೀಡಿದ ಲಸಿಕೆ ಉತ್ಸವದಲ್ಲಿ ಕೆನರಾ ಕಾಲೇಜಿನ ಎನ್ ಎಸ್ ಎಸ್ ಸ್ವಯಂಸೇವಕರು ಸಕ್ರಿಯವಾಗಿ ಭಾಗವಹಿಸಿದರು.

ಮನೆ ಮನೆಗೆ ತೆರಳಿ ವ್ಯಾಕ್ಸಿನ್ ಬಗ್ಗೆ ಸವಿವರವಾದ ಮಾಹಿತಿಯನ್ನು ನೀಡಿ ಅರಿವು ಮೂಡಿಸಿ, ನಲ್ವತೈದು ವರ್ಷ ಮೇಲ್ಪಟ್ಟವರು ಲಸಿಕೆ ತೆಗೆದು ಕೊಳ್ಳುವಂತೆ ಮನವೊಲಿಸಿದರು. ಪ್ರಸ್ತುತ ಮಂಗಳೂರು ವಿಶ್ವವಿದ್ಯಾನಿಲಯದ ಸೆಮಿಸ್ಟರ್ ಪರೀಕ್ಷೆ ಜರುಗುತ್ತಿದ್ದರೂ ಬಿಡುವು ಮಾಡಿಕೊಂಡು ತಮ್ಮ ಸೇವಾ ಮನೋಭಾವವನ್ನು ವ್ಯಕ್ತ ಪಡಿಸಿದ ವಿದ್ಯಾರ್ಥಿಗಳ ಈ ಗುಣ ಎಲ್ಲರಿಂದಲೂ  ಮೆಚ್ಚುಗೆಗೆ ಪಾತ್ರವಾಗಿದೆ.

ರಾಜ್ಯದ ‘ಎನ್ ಎಸ್ ಎಸ್  ಆರ್ ಡಿ ಬೆಂಗಳೂರು ‘ ಹಾಗೂ ದೇಶದ ‘ ಎನ್ ಎಸ್ ಎಸ್ ಇಂಡಿಯಾ’ ಅಧಿಕೃತ ಯು ಟ್ಯೂಬ್ ಚಾನಲ್ ಹಾಗೂ ಫೇಸ್ ಬುಕ್ ಪೇಜ್ ನಲ್ಲಿ ಪ್ರಕಟಗೊಂಡಿರುವ ಈ ಕಾರ್ಯಕ್ರಮ ರಾಜ್ಯವ್ಯಾಪ್ತಿ ಮೆಚ್ಚುಗೆ ಪಡೆದುಕೊಂಡಿದೆ.

ಮಂಗಳೂರು ವಿಶ್ವವಿದ್ಯಾನಿಲಯದ ರಾ.ಸೇ.ಯೋಜನೆಯ
ಸಂಯೋಜನಾಧಿಕಾರಿ ಡಾ.ನಾಗರತ್ನ ಕೆ.ಎ. ನಿರ್ದೇಶನ ಹಾಗೂ ಕೆನರಾ ಕಾಲೇಜಿನ ಪ್ರಾಂಶುಪಾಲರಾದ  ಡಾ. ಪ್ರೇಮಲತಾ ವಿ.ಅವರ ಉಸ್ತುವಾರಿಯಲ್ಲಿ,ಕಾಲೇಜಿನ ಎನ್ ಎಸ್ ಎಸ್ ಅಧಿಕಾರಿಗಳಾಗಿರುವ ಸೀಮಾ ಪ್ರಭು ಎಸ್. ಮತ್ತು ಕಾವ್ಯಶ್ರೀ ಅವರುಗಳ ಮಾರ್ಗದರ್ಶನದಲ್ಲಿ ಈ ಕಾರ್ಯಕ್ರಮ ಜರುಗಿತು.

ಇತ್ತೀಚಿನ ಸುದ್ದಿ

ಜಾಹೀರಾತು