10:43 PM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಕೊರೊನಾ ಲಸಿಕೆ ಕುರಿತು ಜಾಗೃತಿ ಮೂಡಿಸಲು ಬೀದಿಗಿಳಿದ ಕೆನರಾ ಕಾಲೇಜಿನ ಎನ್ನೆಸ್ಸೆಸ್ ವಿದ್ಯಾರ್ಥಿಗಳು 

21/04/2021, 14:24

ಮಂಗಳೂರು(reporterkarnataka news):

ಕೊವಿಡ್ -೧೯ ರೋಗವನ್ನು ತಡೆಗಟ್ಟುವ ಉದ್ದೇಶದಿಂದ ದೇಶಾದ್ಯಂತ ಲಸಿಕೆ ಆಂದೋಲನ ನಡೆಯುತ್ತಿದ್ದು, ಈ ಪ್ರಯುಕ್ತ ಪ್ರಧಾನ ಮಂತ್ರಿಗಳು ಕರೆನೀಡಿದ ಲಸಿಕೆ ಉತ್ಸವದಲ್ಲಿ ಕೆನರಾ ಕಾಲೇಜಿನ ಎನ್ ಎಸ್ ಎಸ್ ಸ್ವಯಂಸೇವಕರು ಸಕ್ರಿಯವಾಗಿ ಭಾಗವಹಿಸಿದರು.

ಮನೆ ಮನೆಗೆ ತೆರಳಿ ವ್ಯಾಕ್ಸಿನ್ ಬಗ್ಗೆ ಸವಿವರವಾದ ಮಾಹಿತಿಯನ್ನು ನೀಡಿ ಅರಿವು ಮೂಡಿಸಿ, ನಲ್ವತೈದು ವರ್ಷ ಮೇಲ್ಪಟ್ಟವರು ಲಸಿಕೆ ತೆಗೆದು ಕೊಳ್ಳುವಂತೆ ಮನವೊಲಿಸಿದರು. ಪ್ರಸ್ತುತ ಮಂಗಳೂರು ವಿಶ್ವವಿದ್ಯಾನಿಲಯದ ಸೆಮಿಸ್ಟರ್ ಪರೀಕ್ಷೆ ಜರುಗುತ್ತಿದ್ದರೂ ಬಿಡುವು ಮಾಡಿಕೊಂಡು ತಮ್ಮ ಸೇವಾ ಮನೋಭಾವವನ್ನು ವ್ಯಕ್ತ ಪಡಿಸಿದ ವಿದ್ಯಾರ್ಥಿಗಳ ಈ ಗುಣ ಎಲ್ಲರಿಂದಲೂ  ಮೆಚ್ಚುಗೆಗೆ ಪಾತ್ರವಾಗಿದೆ.

ರಾಜ್ಯದ ‘ಎನ್ ಎಸ್ ಎಸ್  ಆರ್ ಡಿ ಬೆಂಗಳೂರು ‘ ಹಾಗೂ ದೇಶದ ‘ ಎನ್ ಎಸ್ ಎಸ್ ಇಂಡಿಯಾ’ ಅಧಿಕೃತ ಯು ಟ್ಯೂಬ್ ಚಾನಲ್ ಹಾಗೂ ಫೇಸ್ ಬುಕ್ ಪೇಜ್ ನಲ್ಲಿ ಪ್ರಕಟಗೊಂಡಿರುವ ಈ ಕಾರ್ಯಕ್ರಮ ರಾಜ್ಯವ್ಯಾಪ್ತಿ ಮೆಚ್ಚುಗೆ ಪಡೆದುಕೊಂಡಿದೆ.

ಮಂಗಳೂರು ವಿಶ್ವವಿದ್ಯಾನಿಲಯದ ರಾ.ಸೇ.ಯೋಜನೆಯ
ಸಂಯೋಜನಾಧಿಕಾರಿ ಡಾ.ನಾಗರತ್ನ ಕೆ.ಎ. ನಿರ್ದೇಶನ ಹಾಗೂ ಕೆನರಾ ಕಾಲೇಜಿನ ಪ್ರಾಂಶುಪಾಲರಾದ  ಡಾ. ಪ್ರೇಮಲತಾ ವಿ.ಅವರ ಉಸ್ತುವಾರಿಯಲ್ಲಿ,ಕಾಲೇಜಿನ ಎನ್ ಎಸ್ ಎಸ್ ಅಧಿಕಾರಿಗಳಾಗಿರುವ ಸೀಮಾ ಪ್ರಭು ಎಸ್. ಮತ್ತು ಕಾವ್ಯಶ್ರೀ ಅವರುಗಳ ಮಾರ್ಗದರ್ಶನದಲ್ಲಿ ಈ ಕಾರ್ಯಕ್ರಮ ಜರುಗಿತು.

ಇತ್ತೀಚಿನ ಸುದ್ದಿ

ಜಾಹೀರಾತು

ಇತ್ತೀಚಿನ ಸುದ್ದಿ

ಕೊರೊನಾ ಲಸಿಕೆ ಕುರಿತು ಜಾಗೃತಿ ಮೂಡಿಸಲು ಬೀದಿಗಿಳಿದ ಕೆನರಾ ಕಾಲೇಜಿನ ಎನ್ನೆಸ್ಸೆಸ್ ವಿದ್ಯಾರ್ಥಿಗಳು 

21/04/2021, 14:24

ಮಂಗಳೂರು(reporterkarnataka news):

ಕೊವಿಡ್ -೧೯ ರೋಗವನ್ನು ತಡೆಗಟ್ಟುವ ಉದ್ದೇಶದಿಂದ ದೇಶಾದ್ಯಂತ ಲಸಿಕೆ ಆಂದೋಲನ ನಡೆಯುತ್ತಿದ್ದು, ಈ ಪ್ರಯುಕ್ತ ಪ್ರಧಾನ ಮಂತ್ರಿಗಳು ಕರೆನೀಡಿದ ಲಸಿಕೆ ಉತ್ಸವದಲ್ಲಿ ಕೆನರಾ ಕಾಲೇಜಿನ ಎನ್ ಎಸ್ ಎಸ್ ಸ್ವಯಂಸೇವಕರು ಸಕ್ರಿಯವಾಗಿ ಭಾಗವಹಿಸಿದರು.

ಮನೆ ಮನೆಗೆ ತೆರಳಿ ವ್ಯಾಕ್ಸಿನ್ ಬಗ್ಗೆ ಸವಿವರವಾದ ಮಾಹಿತಿಯನ್ನು ನೀಡಿ ಅರಿವು ಮೂಡಿಸಿ, ನಲ್ವತೈದು ವರ್ಷ ಮೇಲ್ಪಟ್ಟವರು ಲಸಿಕೆ ತೆಗೆದು ಕೊಳ್ಳುವಂತೆ ಮನವೊಲಿಸಿದರು. ಪ್ರಸ್ತುತ ಮಂಗಳೂರು ವಿಶ್ವವಿದ್ಯಾನಿಲಯದ ಸೆಮಿಸ್ಟರ್ ಪರೀಕ್ಷೆ ಜರುಗುತ್ತಿದ್ದರೂ ಬಿಡುವು ಮಾಡಿಕೊಂಡು ತಮ್ಮ ಸೇವಾ ಮನೋಭಾವವನ್ನು ವ್ಯಕ್ತ ಪಡಿಸಿದ ವಿದ್ಯಾರ್ಥಿಗಳ ಈ ಗುಣ ಎಲ್ಲರಿಂದಲೂ  ಮೆಚ್ಚುಗೆಗೆ ಪಾತ್ರವಾಗಿದೆ.

ರಾಜ್ಯದ ‘ಎನ್ ಎಸ್ ಎಸ್  ಆರ್ ಡಿ ಬೆಂಗಳೂರು ‘ ಹಾಗೂ ದೇಶದ ‘ ಎನ್ ಎಸ್ ಎಸ್ ಇಂಡಿಯಾ’ ಅಧಿಕೃತ ಯು ಟ್ಯೂಬ್ ಚಾನಲ್ ಹಾಗೂ ಫೇಸ್ ಬುಕ್ ಪೇಜ್ ನಲ್ಲಿ ಪ್ರಕಟಗೊಂಡಿರುವ ಈ ಕಾರ್ಯಕ್ರಮ ರಾಜ್ಯವ್ಯಾಪ್ತಿ ಮೆಚ್ಚುಗೆ ಪಡೆದುಕೊಂಡಿದೆ.

ಮಂಗಳೂರು ವಿಶ್ವವಿದ್ಯಾನಿಲಯದ ರಾ.ಸೇ.ಯೋಜನೆಯ
ಸಂಯೋಜನಾಧಿಕಾರಿ ಡಾ.ನಾಗರತ್ನ ಕೆ.ಎ. ನಿರ್ದೇಶನ ಹಾಗೂ ಕೆನರಾ ಕಾಲೇಜಿನ ಪ್ರಾಂಶುಪಾಲರಾದ  ಡಾ. ಪ್ರೇಮಲತಾ ವಿ.ಅವರ ಉಸ್ತುವಾರಿಯಲ್ಲಿ,ಕಾಲೇಜಿನ ಎನ್ ಎಸ್ ಎಸ್ ಅಧಿಕಾರಿಗಳಾಗಿರುವ ಸೀಮಾ ಪ್ರಭು ಎಸ್. ಮತ್ತು ಕಾವ್ಯಶ್ರೀ ಅವರುಗಳ ಮಾರ್ಗದರ್ಶನದಲ್ಲಿ ಈ ಕಾರ್ಯಕ್ರಮ ಜರುಗಿತು.

ಇತ್ತೀಚಿನ ಸುದ್ದಿ

ಜಾಹೀರಾತು

ಇತ್ತೀಚಿನ ಸುದ್ದಿ

ಕೊರೊನಾ ಲಸಿಕೆ ಕುರಿತು ಜಾಗೃತಿ ಮೂಡಿಸಲು ಬೀದಿಗಿಳಿದ ಕೆನರಾ ಕಾಲೇಜಿನ ಎನ್ನೆಸ್ಸೆಸ್ ವಿದ್ಯಾರ್ಥಿಗಳು 

21/04/2021, 14:24

ಮಂಗಳೂರು(reporterkarnataka news):

ಕೊವಿಡ್ -೧೯ ರೋಗವನ್ನು ತಡೆಗಟ್ಟುವ ಉದ್ದೇಶದಿಂದ ದೇಶಾದ್ಯಂತ ಲಸಿಕೆ ಆಂದೋಲನ ನಡೆಯುತ್ತಿದ್ದು, ಈ ಪ್ರಯುಕ್ತ ಪ್ರಧಾನ ಮಂತ್ರಿಗಳು ಕರೆನೀಡಿದ ಲಸಿಕೆ ಉತ್ಸವದಲ್ಲಿ ಕೆನರಾ ಕಾಲೇಜಿನ ಎನ್ ಎಸ್ ಎಸ್ ಸ್ವಯಂಸೇವಕರು ಸಕ್ರಿಯವಾಗಿ ಭಾಗವಹಿಸಿದರು.

ಮನೆ ಮನೆಗೆ ತೆರಳಿ ವ್ಯಾಕ್ಸಿನ್ ಬಗ್ಗೆ ಸವಿವರವಾದ ಮಾಹಿತಿಯನ್ನು ನೀಡಿ ಅರಿವು ಮೂಡಿಸಿ, ನಲ್ವತೈದು ವರ್ಷ ಮೇಲ್ಪಟ್ಟವರು ಲಸಿಕೆ ತೆಗೆದು ಕೊಳ್ಳುವಂತೆ ಮನವೊಲಿಸಿದರು. ಪ್ರಸ್ತುತ ಮಂಗಳೂರು ವಿಶ್ವವಿದ್ಯಾನಿಲಯದ ಸೆಮಿಸ್ಟರ್ ಪರೀಕ್ಷೆ ಜರುಗುತ್ತಿದ್ದರೂ ಬಿಡುವು ಮಾಡಿಕೊಂಡು ತಮ್ಮ ಸೇವಾ ಮನೋಭಾವವನ್ನು ವ್ಯಕ್ತ ಪಡಿಸಿದ ವಿದ್ಯಾರ್ಥಿಗಳ ಈ ಗುಣ ಎಲ್ಲರಿಂದಲೂ  ಮೆಚ್ಚುಗೆಗೆ ಪಾತ್ರವಾಗಿದೆ.

ರಾಜ್ಯದ ‘ಎನ್ ಎಸ್ ಎಸ್  ಆರ್ ಡಿ ಬೆಂಗಳೂರು ‘ ಹಾಗೂ ದೇಶದ ‘ ಎನ್ ಎಸ್ ಎಸ್ ಇಂಡಿಯಾ’ ಅಧಿಕೃತ ಯು ಟ್ಯೂಬ್ ಚಾನಲ್ ಹಾಗೂ ಫೇಸ್ ಬುಕ್ ಪೇಜ್ ನಲ್ಲಿ ಪ್ರಕಟಗೊಂಡಿರುವ ಈ ಕಾರ್ಯಕ್ರಮ ರಾಜ್ಯವ್ಯಾಪ್ತಿ ಮೆಚ್ಚುಗೆ ಪಡೆದುಕೊಂಡಿದೆ.

ಮಂಗಳೂರು ವಿಶ್ವವಿದ್ಯಾನಿಲಯದ ರಾ.ಸೇ.ಯೋಜನೆಯ
ಸಂಯೋಜನಾಧಿಕಾರಿ ಡಾ.ನಾಗರತ್ನ ಕೆ.ಎ. ನಿರ್ದೇಶನ ಹಾಗೂ ಕೆನರಾ ಕಾಲೇಜಿನ ಪ್ರಾಂಶುಪಾಲರಾದ  ಡಾ. ಪ್ರೇಮಲತಾ ವಿ.ಅವರ ಉಸ್ತುವಾರಿಯಲ್ಲಿ,ಕಾಲೇಜಿನ ಎನ್ ಎಸ್ ಎಸ್ ಅಧಿಕಾರಿಗಳಾಗಿರುವ ಸೀಮಾ ಪ್ರಭು ಎಸ್. ಮತ್ತು ಕಾವ್ಯಶ್ರೀ ಅವರುಗಳ ಮಾರ್ಗದರ್ಶನದಲ್ಲಿ ಈ ಕಾರ್ಯಕ್ರಮ ಜರುಗಿತು.

ಇತ್ತೀಚಿನ ಸುದ್ದಿ

ಜಾಹೀರಾತು

ಇತ್ತೀಚಿನ ಸುದ್ದಿ

ಕೊರೊನಾ ಲಸಿಕೆ ಕುರಿತು ಜಾಗೃತಿ ಮೂಡಿಸಲು ಬೀದಿಗಿಳಿದ ಕೆನರಾ ಕಾಲೇಜಿನ ಎನ್ನೆಸ್ಸೆಸ್ ವಿದ್ಯಾರ್ಥಿಗಳು 

21/04/2021, 14:24

ಮಂಗಳೂರು(reporterkarnataka news):

ಕೊವಿಡ್ -೧೯ ರೋಗವನ್ನು ತಡೆಗಟ್ಟುವ ಉದ್ದೇಶದಿಂದ ದೇಶಾದ್ಯಂತ ಲಸಿಕೆ ಆಂದೋಲನ ನಡೆಯುತ್ತಿದ್ದು, ಈ ಪ್ರಯುಕ್ತ ಪ್ರಧಾನ ಮಂತ್ರಿಗಳು ಕರೆನೀಡಿದ ಲಸಿಕೆ ಉತ್ಸವದಲ್ಲಿ ಕೆನರಾ ಕಾಲೇಜಿನ ಎನ್ ಎಸ್ ಎಸ್ ಸ್ವಯಂಸೇವಕರು ಸಕ್ರಿಯವಾಗಿ ಭಾಗವಹಿಸಿದರು.

ಮನೆ ಮನೆಗೆ ತೆರಳಿ ವ್ಯಾಕ್ಸಿನ್ ಬಗ್ಗೆ ಸವಿವರವಾದ ಮಾಹಿತಿಯನ್ನು ನೀಡಿ ಅರಿವು ಮೂಡಿಸಿ, ನಲ್ವತೈದು ವರ್ಷ ಮೇಲ್ಪಟ್ಟವರು ಲಸಿಕೆ ತೆಗೆದು ಕೊಳ್ಳುವಂತೆ ಮನವೊಲಿಸಿದರು. ಪ್ರಸ್ತುತ ಮಂಗಳೂರು ವಿಶ್ವವಿದ್ಯಾನಿಲಯದ ಸೆಮಿಸ್ಟರ್ ಪರೀಕ್ಷೆ ಜರುಗುತ್ತಿದ್ದರೂ ಬಿಡುವು ಮಾಡಿಕೊಂಡು ತಮ್ಮ ಸೇವಾ ಮನೋಭಾವವನ್ನು ವ್ಯಕ್ತ ಪಡಿಸಿದ ವಿದ್ಯಾರ್ಥಿಗಳ ಈ ಗುಣ ಎಲ್ಲರಿಂದಲೂ  ಮೆಚ್ಚುಗೆಗೆ ಪಾತ್ರವಾಗಿದೆ.

ರಾಜ್ಯದ ‘ಎನ್ ಎಸ್ ಎಸ್  ಆರ್ ಡಿ ಬೆಂಗಳೂರು ‘ ಹಾಗೂ ದೇಶದ ‘ ಎನ್ ಎಸ್ ಎಸ್ ಇಂಡಿಯಾ’ ಅಧಿಕೃತ ಯು ಟ್ಯೂಬ್ ಚಾನಲ್ ಹಾಗೂ ಫೇಸ್ ಬುಕ್ ಪೇಜ್ ನಲ್ಲಿ ಪ್ರಕಟಗೊಂಡಿರುವ ಈ ಕಾರ್ಯಕ್ರಮ ರಾಜ್ಯವ್ಯಾಪ್ತಿ ಮೆಚ್ಚುಗೆ ಪಡೆದುಕೊಂಡಿದೆ.

ಮಂಗಳೂರು ವಿಶ್ವವಿದ್ಯಾನಿಲಯದ ರಾ.ಸೇ.ಯೋಜನೆಯ
ಸಂಯೋಜನಾಧಿಕಾರಿ ಡಾ.ನಾಗರತ್ನ ಕೆ.ಎ. ನಿರ್ದೇಶನ ಹಾಗೂ ಕೆನರಾ ಕಾಲೇಜಿನ ಪ್ರಾಂಶುಪಾಲರಾದ  ಡಾ. ಪ್ರೇಮಲತಾ ವಿ.ಅವರ ಉಸ್ತುವಾರಿಯಲ್ಲಿ,ಕಾಲೇಜಿನ ಎನ್ ಎಸ್ ಎಸ್ ಅಧಿಕಾರಿಗಳಾಗಿರುವ ಸೀಮಾ ಪ್ರಭು ಎಸ್. ಮತ್ತು ಕಾವ್ಯಶ್ರೀ ಅವರುಗಳ ಮಾರ್ಗದರ್ಶನದಲ್ಲಿ ಈ ಕಾರ್ಯಕ್ರಮ ಜರುಗಿತು.

ಇತ್ತೀಚಿನ ಸುದ್ದಿ

ಜಾಹೀರಾತು