1:33 AM Monday16 - September 2024
ಬ್ರೇಕಿಂಗ್ ನ್ಯೂಸ್
ನಂಜನಗೂಡು: ಮುನಿರತ್ನ ವಿರುದ್ಧ ಜನ ಸಂಗ್ರಾಮ ಪರಿಷತ್ ಪ್ರತಿಭಟನೆ: ಶಾಸಕ ಸ್ಥಾನದಿಂದ ವಜಾಗೊಳಿಸಲು… ಜೈಪುರದಲ್ಲಿ ಇಂಡಿಯನ್ ಯೂತ್ ಪಾಲಿ೯ಮೆಂಟ್ 27ನೇ ಅಧಿವೇಶನ: ಸ್ಪೀಕರ್ ಖಾದರ್ ಉದ್ಘಾಟನೆ ನಮ್ಮ‌ ಶಾಲೆ‌ ನಮ್ಮ‌ ಜವಾಬ್ದಾರಿ ಕಾರ್ಯಕ್ರಮ ಸರಕಾರಿ ಶಾಲಾ ಮಕ್ಕಳ ಉಜ್ವಲ ಭವಿಷ್ಯಕ್ಕೆ… ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಭಾರೀ ಫೈಟ್: ಮಹಿಳಾ ಅಭ್ಯರ್ಥಿಯಿಂದ ಪ್ರಬಲ ಪೈಪೋಟಿ ಮಹಿಳಾ ಆಯೋಗದ ಅಧ್ಯಕ್ಷೆ ಬಂದ್ರೂ ಅಧಿಕಾರಿಗಳು ನಾಪತ್ತೆ: ರಾಯಲ್ಪಾಡು ಪ್ರಾಥಮಿಕ ಆರೋಗ್ಯ ಕೇಂದ್ರ,… ಅಥಣಿ: ಶೌಚಕ್ಕೆ ಹೋದ ಸಂದರ್ಭದಲ್ಲಿ ಕಾಲು ಜಾರಿ ಕಾಲುವೆಗೆ ಬಿದ್ದು ಯುವಕ ದಾರುಣ… ನಂಜನಗೂಡು: ಭಗೀರಥ ಹಾಗೂ ಕನಕ ಸಮುದಾಯ ಭವನಕ್ಕೆ ಶಾಸಕರಿಂದ ಭೂಮಿ ಪೂಜೆ ಮಂಗಳೂರು: ಸಾಕು ನಾಯಿಯ ತ್ಯಾಜ್ಯ ಸಂಗ್ರಹಿಸುವ ವಾಹನಕ್ಕೆ ನೀಡಿದ ಪಾಪಿಗಳು; ವೀಡಿಯೊ ವೈರಲ್… ವೈದ್ಯರ ಮೇಲೆ ಹಲ್ಲೆ ಪ್ರಕರಣ: ಚಿಕ್ಕಮಗಳೂರು ನಗರ ಠಾಣೆ ಎದುರು ಆರೋಗ್ಯ ಸಿಬ್ಬಂದಿಗಳ… ರಸ್ತೆ ಆಳುವ ಬೀದಿ ನಾಯಿಗಳು: ಶ್ರೀನಿವಾಸಪುರದಲ್ಲಿ ಶ್ವಾನಗಳದ್ದೇ ಕಾಟ; ಕಣ್ಮುಚ್ಚಿ ಕುಳಿತ ಪುರಸಭೆ…

ಇತ್ತೀಚಿನ ಸುದ್ದಿ

ಮಂಗಳೂರು ವಿವಿ ಕಾಲೇಜಿನ ಎನ್ ಸಿಸಿ ಆರ್ಮಿ ಮತ್ತು ಎನ್ ಸಿಸಿ ನೇವಿ ವತಿಯಿಂದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

21/06/2024, 21:44

ಮಂಗಳೂರು(reporterkarnataka.com): ವಿಶ್ವವಿದ್ಯಾನಿಲಯ ಕಾಲೇಜಿನ ಎನ್ ಸಿ ಸಿ ಆರ್ಮಿ ಮತ್ತು ಎನ್ ಸಿಸಿ ನೇವಿ ವತಿಯಿಂದ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯು ನಗರದ ವಿವಿ ಕಾಲೇಜಿನ ಶಿವರಾಮ ಕಾರಂತ ಸಭಾಂಗಣದಲ್ಲಿ ಜರುಗಿತು.


ವಿವಿ ಕಾಲೇಜಿನ ಪ್ರಾಂಶುಪಾಲ ಪ್ರೊ. ಗಣಪತಿ ಗೌಡ ಉದ್ಘಾಟಿಸಿ ಮಾತನಾಡಿ, ಯೋಗ ಪ್ರತಿಯೊಬ್ಬ ಮನುಷ್ಯನಿಗೂ ಅತ್ಯವಶ್ಯಕ, ಆರೋಗ್ಯ ವಂತ ಜೀವನ ನಡೆಸಲು ಯೋಗ ನಮ್ಮ ಜೀವನದಲ್ಲಿ ಪ್ರಮುಖ ಪತ್ರ ವಹಿಸುತ್ತದೆ. ವಿದ್ಯಾರ್ಥಿಗಳು ಈಗಿನಿಂದಲೇ ಪ್ರತಿ ನಿತ್ಯ ಮಾಡುವ ಮನಸ್ಥಿತಿ ತಂದುಕೊಳ್ಳಿ, ಅದರ ಪ್ರಯೋಜನ ಭವಿಷ್ಯದಲ್ಲಿ ತಿಳಿಯುತ್ತದೆ ಎಂದು ಅವರ ಹೇಳಿದರು.
ಎನ್ ಸಿಸಿ ಆರ್ಮಿ ಯ ಮೇಜರ್ ಡಾ. ಜಯರಾಜ್, ಎನ್. ಸಿ. ಸಿ ನೇವಿ ಕಮಂಡರ್ ಡಾ.ಯತೀಶ್ ಕುಮಾರ್ ಉಪಸ್ಥಿತರಿದ್ದರು.
ಕ್ಯಾಡೇಟ್ ಗಳು ಯೋಗ ನಡೆಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು