11:54 PM Saturday4 - April 2026
ಬ್ರೇಕಿಂಗ್ ನ್ಯೂಸ್
Kodagu | ಕುಶಾಲನಗರ: ಹರದೂರು – ಕಾಜೂರು ಮಕಾಂ ಉರೂಸ್ ಗೆ ಚಾಲನೆ ತ.ನಾ. ಚುನಾವಣೆ | ಚಾಮರಾಜನಗರ ಸಮೀಪದ ಮೆಟ್ಟೂರು ಕ್ಷೇತ್ರದಿಂದ ವೀರಪ್ಪನ್‌ ಪುತ್ರಿ ವಿದ್ಯಾರಾಣಿ… ಅಡಿಕೆಯೊಳಗಿದ್ದ ಸ್ಫೋಟಕ ಸಿಡಿದು ಮಹಿಳೆಗೆ ಗಾಯ: ಅಡಿಕೆಯಲ್ಲಿ ಇದ್ದಿದ್ದಾದರೂ ಏನು..? ಪ್ರಕರಣದ ಸತ್ಯಾಂಶ… ನಂಜನಗೂಡು: ಶ್ರದ್ಧಾ ಭಕ್ತಿಯಿಂದ ನಡೆದ ಪುರಾಣ ಪ್ರಸಿದ್ಧ ಕಳಲೆ ಶ್ರೀ ಲಕ್ಷ್ಮಿಕಾಂತ ಸ್ವಾಮಿ… ದ್ವೇಷ ಬಿತ್ತಬೇಡಿ, ಅಭಿವೃದ್ಧಿ ನೋಡಿ: ಉಪ ಚುನಾವಣಾ ಪ್ರಚಾರದಲ್ಲಿ ಗುಡುಗಿದ ಸಿಎಂ ಸಿದ್ದರಾಮಯ್ಯ Bangalore | ರಿಕ್ಕಿ ರೈ ಲ್ಯಾಂಬೋರ್ಗಿನಿ ಕಾರು ಸೀಜ್: 35 ಲಕ್ಷ ದಂಡ ರಾಜ್ಯದ ವಿಧಾನಸಭೆ ಕ್ಷೇತ್ರಗಳಲ್ಲಿಯೂ ಬದಲಾವಣೆ ಸಾಧ್ಯತೆ: ಗೃಹ ಸಚಿವ ಡಾ. ಪರಮೇಶ್ವರ್ ವಾರ್ ಎಫೆಕ್ಟ್‌‌ | ಇವಿಗೆ ಹೆಚ್ಚಿದ ಡಿಮ್ಯಾಂಡ್: ತಿಂಗಳಲ್ಲಿ 29 ಸಾವಿರಕ್ಕೂ ಅಧಿಕ… ಗೋಪಾಲಪುರದ ಸಂತ ಅಂತೋಣಿ ಚರ್ಚ್ ನಲ್ಲಿ ಗುಡ್ ಫ್ರೈಡೆಯನ್ನು ಶಿಲುಬೆಟ್ಟದಲ್ಲಿ ಶ್ರದ್ದಾ ಭಕ್ತಿಯಿಂದ… ವಿರಾಜಪೇಟೆಯಲ್ಲಿ ಸಂಭ್ರಮದ ಹನುಮ ಜಯಂತಿ ಆಚರಣೆ: ಸಹಸ್ರಾರು ಸಂಖ್ಯೆಯಲ್ಲಿ ಸಮಾಗಮ

ಇತ್ತೀಚಿನ ಸುದ್ದಿ

Big breaking : ಬೀಡಿ ಕೊಡಲು ತೆರಳುತ್ತಿದ್ದ ಮಹಿಳೆಯರ ಮೇಲೆ ಹರಿದ ರೈಲು : ಇಬ್ಬರ ದುರ್ಮರಣ

21/08/2021, 10:57

ಮಂಗಳೂರು (ReporterKarnataka.com) ನಗರದ ಜೆಪ್ಪು ಮಹಾಕಾಳಿ ಪಡ್ಪು ಕುಡುಪಾಡಿ ಬಳಿ ಶನಿವಾರ ಮುಂಜಾನೆ ಮನೆಯಿಂದ ಬೀಡಿ ಬ್ರ್ಯಾಂಚ್‌ಗೆ ಬೀಡಿ ನೀಡಲು ಹೋಗುತ್ತಿದ್ದ ವೇಳೆ ರೈಲು ಹರಿದು ಇಬ್ಬರು ಮಹಿಳೆಯರು ಸಾವಿಗೀಡಾದ ದುರ್ಘಟನೆ ಸಂಭವಿಸಿದೆ.

ಬೀಡಿ ಕೊಡಲು ಹೋಗುವಲ್ಲಿಗೆ ಹಳಿದಾಟಿ ಹೋಗಬೇಕಿತ್ತು. ಹಳಿದಾಟುವ ಸಂದರ್ಭ ಒಬ್ಬರು ಎಡವಿ ಬಿದ್ದಿದ್ದು, ಮತ್ತೊಬ್ಬರು ಅವರನ್ನು ಮೇಲೆತ್ತುವ ಪ್ರಯತ್ನ ಮಾಡುತ್ತಿರುವಾಗ ಕೇರಳ ಮಂಗಳೂರು ರೈಲು ಹರಿದು ಇಬ್ಬರೂ ಮೃತರಾಗಿದ್ದಾರೆ.
ಮೃತ ಮಹಿಳೆಯರನ್ನು ವಸಂತಿ (50) ಪ್ರೇಮ (40) ಎಂದು ಗುರುತಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು