10:03 PM Saturday13 - September 2025
ಬ್ರೇಕಿಂಗ್ ನ್ಯೂಸ್
Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ ಕರಾವಳಿಯಲ್ಲಿ ಸಂಭ್ರಮದ ಮೊಂತಿ ಹಬ್ಬ: ಚರ್ಚ್ ಗಳಲ್ಲಿ ವಿಶೇಷ ಬಲಿಪೂಜೆ; ತೆನೆ ವಿತರಣೆ ಮೈಸೂರು ದಸರಾ: ಗೋಲ್ಡ್​ ಕಾರ್ಡ್​; ಟಿಕೆಟ್​ ದರ ಎಷ್ಟು? ಖರೀದಿ ಹೇಗೆ? ಇಲ್ಲಿದೆ… Kodagu | ಮಡಿಕೇರಿ: ಮಾಂದಲಪಟ್ಟಿಗೆಯಲ್ಲಿ ಪ್ರವಾಸಿಗನ ಮೇಲೆ ಜೀಪ್ ಚಾಲಕ ಹಲ್ಲೆ

ಇತ್ತೀಚಿನ ಸುದ್ದಿ

Big breaking : ಬೀಡಿ ಕೊಡಲು ತೆರಳುತ್ತಿದ್ದ ಮಹಿಳೆಯರ ಮೇಲೆ ಹರಿದ ರೈಲು : ಇಬ್ಬರ ದುರ್ಮರಣ

21/08/2021, 10:57

ಮಂಗಳೂರು (ReporterKarnataka.com) ನಗರದ ಜೆಪ್ಪು ಮಹಾಕಾಳಿ ಪಡ್ಪು ಕುಡುಪಾಡಿ ಬಳಿ ಶನಿವಾರ ಮುಂಜಾನೆ ಮನೆಯಿಂದ ಬೀಡಿ ಬ್ರ್ಯಾಂಚ್‌ಗೆ ಬೀಡಿ ನೀಡಲು ಹೋಗುತ್ತಿದ್ದ ವೇಳೆ ರೈಲು ಹರಿದು ಇಬ್ಬರು ಮಹಿಳೆಯರು ಸಾವಿಗೀಡಾದ ದುರ್ಘಟನೆ ಸಂಭವಿಸಿದೆ.

ಬೀಡಿ ಕೊಡಲು ಹೋಗುವಲ್ಲಿಗೆ ಹಳಿದಾಟಿ ಹೋಗಬೇಕಿತ್ತು. ಹಳಿದಾಟುವ ಸಂದರ್ಭ ಒಬ್ಬರು ಎಡವಿ ಬಿದ್ದಿದ್ದು, ಮತ್ತೊಬ್ಬರು ಅವರನ್ನು ಮೇಲೆತ್ತುವ ಪ್ರಯತ್ನ ಮಾಡುತ್ತಿರುವಾಗ ಕೇರಳ ಮಂಗಳೂರು ರೈಲು ಹರಿದು ಇಬ್ಬರೂ ಮೃತರಾಗಿದ್ದಾರೆ.
ಮೃತ ಮಹಿಳೆಯರನ್ನು ವಸಂತಿ (50) ಪ್ರೇಮ (40) ಎಂದು ಗುರುತಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು