7:42 PM Sunday23 - August 2026
ಬ್ರೇಕಿಂಗ್ ನ್ಯೂಸ್
*ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ಇತ್ತೀಚಿನ ಸುದ್ದಿ

ಪಿಲಿಕುಳದಲ್ಲಿ 2 ದಿನಗಳ ಹಣ್ಣು ಹಂಪಲು ಮೇಳ: ಗಮನ ಸೆಳೆದ ಫ್ರುಟ್ಸ್- ವೆಜಿಟೇಬಲ್ಸ್ ಹಾಗೂ ವಿವಿಧ ಖಾದ್ಯಗಳ ಮಳಿಗೆಗಳು

23/06/2024, 12:42

ಮಂಗಳೂರು(reporterkarnataka.com): ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಪಿಲಿಕುಳದಲ್ಲಿ ಹಮ್ಮಿಕೊಳ್ಳಲಾಗಿರುವ ಹಣ್ಣುಗಳ ಮೇಳಕ್ಕೆ ಮೂಡಬಿದಿರೆ ಶಾಸಕ ಉಮಾನಾಥ ಕೋಟ್ಯಾನ್ ಶನಿವಾರ ಚಾಲನೆ ನೀಡಿದರು.
ಪಿಲಿಕುಳದಲ್ಲಿ ಪ್ರತಿ ಹರ್ಷ ಹಣ್ಣಿನ ಮೇಳ ನಡೆಯುತ್ತಿದೆ. ಜನರಿಂದ ಉತ್ತಮ ಸ್ಪಂದನೆ ಸಿಗುತ್ತಿದೆ. ರೈತರಿಗೂ ತಾವು ಬೆಳೆದ ಉತ್ಪನ್ನಗಳ ಮಾರಾಟಕ್ಕೆ ಸಹಾಯವಾಗಲಿದೆ.
ಪಿಲಿಕುಳ ಅಭಿವೃದ್ಧಿಗೆ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ತಿಳಿಸಿದರು.


ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಸದಾಶಿವ ಉಳ್ಳಾಲ್, ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ
ಮಮತಾ ಗಟ್ಟಿ, ಮೂಡುಶೆಡ್ಡೆ ಗ್ರಾಮ ಪಂಚಾಯತ್ ಅಧ್ಯಕ್ಷ ಅನಿಲ್ ಕುಮಾರ್ ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರ ಆಯುಕ್ತ ಪ್ರವೀಣ್ ನಾಯಕ್, ಆಡಳಿತಾಧಿಕಾರಿ ಡಾ ಅಶೋಕ್, ಪಿಲಿಕುಳ ವಿಜ್ಯಾನ ಕೇಂದ್ರ ನಿರ್ದೇಶಕ ಪ್ರೊ. ಕೆ. ವಿ. ರಾವ್ ಉಪಸ್ಥಿತರಿದ್ದರು.
ಹಣ್ಣುಗಳ ಮೇಳಕ್ಕೆ ಮೊದಲ ದಿನ ಉತ್ತಮ ಸ್ಪಂದನೆ ದೊರೆತಿದೆ. ಹಣ್ಣು ಹಂಪಲು ಗಳು, ತರಕಾರಿ ಬೀಜಗಳು, ಹಣ್ಣು ಹಂಪಲು ಗಿಡಗಳು, ವಿವಿಧ ಖಾದ್ಯಗಳ ಮಳಿಗೆಗಳು ಮೇಳದಲ್ಲಿ ಗಮನ ಸೆಳೆದಿದೆ. ಭಾನುವಾರ ಸಂಜೆ ಸಮಪನಗೊಳ್ಳಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು