9:30 AM Saturday27 - December 2025
ಬ್ರೇಕಿಂಗ್ ನ್ಯೂಸ್
ಮಂಗಳೂರು ಡೇಟಾ ಸೆಂಟರ್ ಭಾರತದ ಅತ್ಯಂತ ವೆಚ್ಚ-ದಕ್ಷ ಕೇಂದ್ರ: ಫೀಸಿಬಿಲಿಟಿ ವರದಿ ಹೊಸ ವರ್ಷಾಚರಣೆ: ರೆಸಾರ್ಟ್, ಹೋಟೆಲ್, ಹೋಂ ಸ್ಟೇ ಮಾಲೀಕರಿಗೆ ಕಟ್ಟುನಿಟ್ಟಿನ ಸೂಚನೆ ಕೊಡಗಿನಲ್ಲಿ ಅರಣ್ಯ ರಕ್ಷಕರಿಂದಲೇ ಮರಗಳ ಲೂಟಿ: ಲೋಡರ್ ಬಂಧನ; ನಾಲ್ವರು ಪರಾರಿ ಖಾಸಗಿ ವಾಹನಕ್ಕೆ ನಾಮಫಲಕ | ಪೊಲೀಸಪ್ಪನಿಂದೇ ಕಾನೂನು ಉಲ್ಲಂಘನೆ: ದಂಡ ಯಾವತ್ತೇ ವಿಧಾನಸಭೆ ಚುನಾವಣೆ ನಡೆದರೂ ಬಿಜೆಪಿಗೆ ಬಹುಮತ: ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ವಿಶ್ವಾಸ ಭಾರತ ರತ್ನ ವಾಜಪೇಯಿ ಗ್ರಂಥಾಲಯ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಉದ್ಘಾಟನೆ ಜಿಲ್ಲಾ ಮತ್ತು ಕ್ಲಸ್ಟರ್ ಮಟ್ಟದಲ್ಲಿ ಡಿಜಿಟಲ್ ಆರ್ಥಿಕತೆಗೆ ಒತ್ತು: ಕೆಡಿಇಎಂ ಮತ್ತು ಎಫ್‌ಕೆಸಿಸಿಐ… ಪ್ರೀತಿಯ ಸಂಸ್ಕೃತಿ ಬೆಳೆಸಿ: ರೊಸಾರಿಯೋ ಕೆಥೆಡ್ರಲ್‌ನಲ್ಲಿ ಬಿಷಪ್ ಡಾ. ಸಲ್ಡಾನರಿಂದ ಕ್ರಿಸ್ಮಸ್ ಸಂದೇಶ ಕಲಬುರ್ಗಿಯಲ್ಲಿ ಟೆಕ್ಸ್ ಟೈಲ್ ಪಾರ್ಕ್ | ಮುಂದಿನ ತಿಂಗಳು ಉನ್ನತ ಮಟ್ಟದ ಸಭೆ:… ಮೂಡಿಗೆರೆ ತಾಪಂ ಇಒ ದರ್ಬಾರ್‌: ಸರ್ಕಾರಿ ಜೀಪ್‌ ಖಾಸಗಿಯಾಗಿ ದುರ್ಬಳಕೆ; ನಿತ್ಯ 60…

ಇತ್ತೀಚಿನ ಸುದ್ದಿ

ಅಜಾತ ಶತ್ರು ಫೋಟೊ ಜರ್ನಲಿಸ್ಟ್ ಸತೀಶ್ ಇರಾ ಛಾಯಾಚಿತ್ರಕ್ಕೆ ಎಸ್‌ಕೆಪಿಎ ಪ್ರಶಸ್ತಿ

21/08/2021, 12:46

ಮಂಗಳೂರು(ReporterKarnataka.com) ದ.ಕ-ಉಡುಪಿ ಛಾಯಾಗ್ರಾಹಕರ ಸಂಘ ಏರ್ಪಡಿಸಿದ್ದ ಛಾಯಾಚಿತ್ರ ಸ್ಪರ್ಧೆ-2021ಯಲ್ಲಿ ಖ್ಯಾತ ಫೋಟೊ ಜರ್ನಲಿಸ್ಟ್ ಸತೀಶ್ ಇರಾ ಅವರು ಕ್ಲಿಕ್ಕಿಸಿದ ಛಾಯಾಚಿತ್ರ ಚಿತ್ರಕ್ಕೆ ಗ್ರಾಮೀಣ ಬದುಕು ವಿಭಾಗದಲ್ಲಿ ತೃತೀಯ ಪ್ರಶಸ್ತಿ ಪಡೆದಿದ್ದಾರೆ.

ಉದಯವಾಣಿ ಪತ್ರಿಕೆಯ ಹಿರಿಯ ಛಾಯಾಗ್ರಾಹಕರಾಗಿ ಕಾರ್ಯ ನಿರ್ವಹಿಸುತ್ತಿದ್ದು, ಇವರು ಇರಾ ಎಂದೇ ಖ್ಯಾತರಾಗಿದ್ದು,ಅಜಾತ ಶತ್ರು, ಸ್ನೇಹ ಜೀವಿಯಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು