3:25 PM Friday13 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

Shocking News | ಭಾರತೀಯರ ರಕ್ಷಣಾ ವಿಮಾನಗಳಿಗೆ ಸಿಗ್ತಿಲ್ಲ ಲ್ಯಾಂಡಿಗ್ ಸಿಗ್ನಲ್ : ಕಾಬೂಲ್‌ನಿಂ‌ದ ಲ್ಯಾಂಡ್ ಸಿಗ್ನಲ್‌ಗೆ ಕಾಯುತ್ತಿದೆ 2 ಐಎಎಫ್ ವಿಮಾನಗಳು

21/08/2021, 17:18

ನವದೆಹಲಿ(reporterkarnataka.com): ತಾಲಿಬಾನ್ ಕೈವಶವಾಗಿರುವ ಅಪ್ಘಾನಿಸ್ತಾನದಲ್ಲಿ ಸಿಲುಕಿರುವ ಭಾರತೀಯರ ರಕ್ಷಣೆಗೆ ಭಾರತೀಯ ವಾಯುಸೇನೆಗೆ ಸೇರಿದ ಎರಡು ವಿಮಾನಗಳು ಸಿದ್ದವಾಗಿದ್ದು, ಕಜಕಿಸ್ತಾನದಲ್ಲಿ ಕಾಯುತ್ತಿವೆ. ಆದರೆ ವಿಮಾನ ಲ್ಯಾಂಡಿಂಗ್‌ ಆಗಲು ಕಾಬೂಲ್‌ ವಿಮಾನ ನಿಲ್ದಾಣದಿಂದ ಇದುವರೆಗೆ ಯಾವುದೇ ಸಿಗ್ನಲ್‌ ದೊರೆತಿಲ್ಲ ಎಂದು ತಿಳಿದು ಬಂದಿದೆ.

ಭಾರತೀಯರು ಸೇರಿದಂತೆ ಸುಮಾರು 2 ಸಾವಿರಕ್ಕೂ ಅಧಿಕ ಮಂದಿ ವಿದೇಶಿಯರು ಕಾಬೂಲಿನಲ್ಲಿ ಸಿಲುಕಿಕೊಂಡಿದ್ದಾರೆ ಎಂಬ ಮಾಹಿತಿಯಿದೆ.

ಈ ಮಧ್ಯೆ ಏರ್‌ಲಿಫ್ಟ್‌ಗೆ ಕಾಯುತ್ತಿದ್ದ ಸುಮಾರು150ಕ್ಕೂ ಅಧಿಕ ಭಾರತೀಯರನ್ನು ಕಾಬೂಲ್‌ ವಿಮಾನ ನಿಲ್ದಾಣದಿಂದ ತಾಲಿಬಾನ್‌ ಉಗ್ರರು ಅಪಹರಿಸಿದ್ದಾರೆ ಎಂದು ಅಪ್ಘಾನ್‌ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಆದರೆ ಈ ಕುರಿತು ಭಾರತೀಯ ವಿದೇಶಾಂಗ ಇಲಾಖೆಯಾಗಲಿದೆ, ಭಾರತೀಯ ರಾಯಬಾರ ಕಚೇರಿಯಾಗಲಿ ಖಚಿತ ಪಡಿಸಿಲ್ಲ.

ಇತ್ತೀಚಿನ ಸುದ್ದಿ

ಜಾಹೀರಾತು