8:58 AM Saturday21 - September 2024
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ಇಸ್ಕಾನ್ ಶ್ರೀರಾಧಾಕೃಷ್ಣ ದೇವಸ್ಥಾನದಲ್ಲಿ ಬಾಲ್ಯದ ಕ್ಯಾನ್ಸರ್ ಜಾಗೃತಿ ಮಾಸಕ್ಕೆ ಚಿನ್ನದ ಹೊಳಪು ತೀರ್ಥಹಳ್ಳಿ: ಹಿಂದೂ- ಮುಸ್ಲಿಂ ಸೌಹಾರ್ದತೆಗೆ ಸಾಕ್ಷಿಯಾದ ಛತ್ರಕೇರಿ ಗಣೇಶೋತ್ಸವ ಶೋಭಾಯಾತ್ರೆ ಮಿಸ್ಟರ್ ಕರಾವಳಿ, ಮಿಸ್ ಕರಾವಳಿ ಪ್ರಶಸ್ತಿ ರಂಜಿತ್ ಗಾಣಿಗ ಹಾಗೂ ರಿಷಾ ಟಾನ್ಯಾ… ಮೇಯರ್ ಆಯ್ಕೆ ಸಭೆಯಲ್ಲಿ ಬಿಜೆಪಿ- ಕಾಂಗ್ರೆಸ್ ವಾಕ್ಸಮರ: ಕೊನೆಗೆ ನಿರಾಳ, ಕೂಲ್ ಕೂಲ್!! ತೀರ್ಥಹಳ್ಳಿ: ಸರ್ವಧರ್ಮ ಸಮನ್ವಯತೆಯಲ್ಲಿ ಸಂಭ್ರಮ- ಸಡಗರದ ಈದ್ ಮಿಲಾದ್ ಆಚರಣೆ ನಂಜನಗೂಡು: ಮುನಿರತ್ನ ವಿರುದ್ಧ ಜನ ಸಂಗ್ರಾಮ ಪರಿಷತ್ ಪ್ರತಿಭಟನೆ: ಶಾಸಕ ಸ್ಥಾನದಿಂದ ವಜಾಗೊಳಿಸಲು… ಜೈಪುರದಲ್ಲಿ ಇಂಡಿಯನ್ ಯೂತ್ ಪಾಲಿ೯ಮೆಂಟ್ 27ನೇ ಅಧಿವೇಶನ: ಸ್ಪೀಕರ್ ಖಾದರ್ ಉದ್ಘಾಟನೆ ನಮ್ಮ‌ ಶಾಲೆ‌ ನಮ್ಮ‌ ಜವಾಬ್ದಾರಿ ಕಾರ್ಯಕ್ರಮ ಸರಕಾರಿ ಶಾಲಾ ಮಕ್ಕಳ ಉಜ್ವಲ ಭವಿಷ್ಯಕ್ಕೆ… ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಭಾರೀ ಫೈಟ್: ಮಹಿಳಾ ಅಭ್ಯರ್ಥಿಯಿಂದ ಪ್ರಬಲ ಪೈಪೋಟಿ ಮಹಿಳಾ ಆಯೋಗದ ಅಧ್ಯಕ್ಷೆ ಬಂದ್ರೂ ಅಧಿಕಾರಿಗಳು ನಾಪತ್ತೆ: ರಾಯಲ್ಪಾಡು ಪ್ರಾಥಮಿಕ ಆರೋಗ್ಯ ಕೇಂದ್ರ,…

ಇತ್ತೀಚಿನ ಸುದ್ದಿ

Shocking News | ಭಾರತೀಯರ ರಕ್ಷಣಾ ವಿಮಾನಗಳಿಗೆ ಸಿಗ್ತಿಲ್ಲ ಲ್ಯಾಂಡಿಗ್ ಸಿಗ್ನಲ್ : ಕಾಬೂಲ್‌ನಿಂ‌ದ ಲ್ಯಾಂಡ್ ಸಿಗ್ನಲ್‌ಗೆ ಕಾಯುತ್ತಿದೆ 2 ಐಎಎಫ್ ವಿಮಾನಗಳು

21/08/2021, 17:18

ನವದೆಹಲಿ(reporterkarnataka.com): ತಾಲಿಬಾನ್ ಕೈವಶವಾಗಿರುವ ಅಪ್ಘಾನಿಸ್ತಾನದಲ್ಲಿ ಸಿಲುಕಿರುವ ಭಾರತೀಯರ ರಕ್ಷಣೆಗೆ ಭಾರತೀಯ ವಾಯುಸೇನೆಗೆ ಸೇರಿದ ಎರಡು ವಿಮಾನಗಳು ಸಿದ್ದವಾಗಿದ್ದು, ಕಜಕಿಸ್ತಾನದಲ್ಲಿ ಕಾಯುತ್ತಿವೆ. ಆದರೆ ವಿಮಾನ ಲ್ಯಾಂಡಿಂಗ್‌ ಆಗಲು ಕಾಬೂಲ್‌ ವಿಮಾನ ನಿಲ್ದಾಣದಿಂದ ಇದುವರೆಗೆ ಯಾವುದೇ ಸಿಗ್ನಲ್‌ ದೊರೆತಿಲ್ಲ ಎಂದು ತಿಳಿದು ಬಂದಿದೆ.

ಭಾರತೀಯರು ಸೇರಿದಂತೆ ಸುಮಾರು 2 ಸಾವಿರಕ್ಕೂ ಅಧಿಕ ಮಂದಿ ವಿದೇಶಿಯರು ಕಾಬೂಲಿನಲ್ಲಿ ಸಿಲುಕಿಕೊಂಡಿದ್ದಾರೆ ಎಂಬ ಮಾಹಿತಿಯಿದೆ.

ಈ ಮಧ್ಯೆ ಏರ್‌ಲಿಫ್ಟ್‌ಗೆ ಕಾಯುತ್ತಿದ್ದ ಸುಮಾರು150ಕ್ಕೂ ಅಧಿಕ ಭಾರತೀಯರನ್ನು ಕಾಬೂಲ್‌ ವಿಮಾನ ನಿಲ್ದಾಣದಿಂದ ತಾಲಿಬಾನ್‌ ಉಗ್ರರು ಅಪಹರಿಸಿದ್ದಾರೆ ಎಂದು ಅಪ್ಘಾನ್‌ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಆದರೆ ಈ ಕುರಿತು ಭಾರತೀಯ ವಿದೇಶಾಂಗ ಇಲಾಖೆಯಾಗಲಿದೆ, ಭಾರತೀಯ ರಾಯಬಾರ ಕಚೇರಿಯಾಗಲಿ ಖಚಿತ ಪಡಿಸಿಲ್ಲ.

ಇತ್ತೀಚಿನ ಸುದ್ದಿ

ಜಾಹೀರಾತು