7:41 AM Saturday27 - December 2025
ಬ್ರೇಕಿಂಗ್ ನ್ಯೂಸ್
ಕೊಡಗಿನಲ್ಲಿ ಅರಣ್ಯ ರಕ್ಷಕರಿಂದಲೇ ಮರಗಳ ಲೂಟಿ: ಲೋಡರ್ ಬಂಧನ; ನಾಲ್ವರು ಪರಾರಿ ಖಾಸಗಿ ವಾಹನಕ್ಕೆ ನಾಮಫಲಕ | ಪೊಲೀಸಪ್ಪನಿಂದೇ ಕಾನೂನು ಉಲ್ಲಂಘನೆ: ದಂಡ ಯಾವತ್ತೇ ವಿಧಾನಸಭೆ ಚುನಾವಣೆ ನಡೆದರೂ ಬಿಜೆಪಿಗೆ ಬಹುಮತ: ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ವಿಶ್ವಾಸ ಭಾರತ ರತ್ನ ವಾಜಪೇಯಿ ಗ್ರಂಥಾಲಯ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಉದ್ಘಾಟನೆ ಜಿಲ್ಲಾ ಮತ್ತು ಕ್ಲಸ್ಟರ್ ಮಟ್ಟದಲ್ಲಿ ಡಿಜಿಟಲ್ ಆರ್ಥಿಕತೆಗೆ ಒತ್ತು: ಕೆಡಿಇಎಂ ಮತ್ತು ಎಫ್‌ಕೆಸಿಸಿಐ… ಪ್ರೀತಿಯ ಸಂಸ್ಕೃತಿ ಬೆಳೆಸಿ: ರೊಸಾರಿಯೋ ಕೆಥೆಡ್ರಲ್‌ನಲ್ಲಿ ಬಿಷಪ್ ಡಾ. ಸಲ್ಡಾನರಿಂದ ಕ್ರಿಸ್ಮಸ್ ಸಂದೇಶ ಕಲಬುರ್ಗಿಯಲ್ಲಿ ಟೆಕ್ಸ್ ಟೈಲ್ ಪಾರ್ಕ್ | ಮುಂದಿನ ತಿಂಗಳು ಉನ್ನತ ಮಟ್ಟದ ಸಭೆ:… ಮೂಡಿಗೆರೆ ತಾಪಂ ಇಒ ದರ್ಬಾರ್‌: ಸರ್ಕಾರಿ ಜೀಪ್‌ ಖಾಸಗಿಯಾಗಿ ದುರ್ಬಳಕೆ; ನಿತ್ಯ 60… ಸಂಸದ ಯದುವೀರ್‌ ಪ್ರಯತ್ನದ ಫಲಶ್ರುತಿ : ತಂಬಾಕು ಮಾರಾಟಕ್ಕೆ ಅನುಮತಿ ರಾಮೇಶ್ವರಂ ಕೆಫೆ ವಿರುದ್ಧದ ಪ್ರಕರಣದಲ್ಲಿ ಹೆಚ್ಚಿನ ತನಿಖೆಗೆ ಕರ್ನಾಟಕ ಹೈಕೋರ್ಟ್ ವತಿಯಿಂದ ತಡೆಯಾಜ್ಞೆ;…

ಇತ್ತೀಚಿನ ಸುದ್ದಿ

Shocking News | ಭಾರತೀಯರ ರಕ್ಷಣಾ ವಿಮಾನಗಳಿಗೆ ಸಿಗ್ತಿಲ್ಲ ಲ್ಯಾಂಡಿಗ್ ಸಿಗ್ನಲ್ : ಕಾಬೂಲ್‌ನಿಂ‌ದ ಲ್ಯಾಂಡ್ ಸಿಗ್ನಲ್‌ಗೆ ಕಾಯುತ್ತಿದೆ 2 ಐಎಎಫ್ ವಿಮಾನಗಳು

21/08/2021, 17:18

ನವದೆಹಲಿ(reporterkarnataka.com): ತಾಲಿಬಾನ್ ಕೈವಶವಾಗಿರುವ ಅಪ್ಘಾನಿಸ್ತಾನದಲ್ಲಿ ಸಿಲುಕಿರುವ ಭಾರತೀಯರ ರಕ್ಷಣೆಗೆ ಭಾರತೀಯ ವಾಯುಸೇನೆಗೆ ಸೇರಿದ ಎರಡು ವಿಮಾನಗಳು ಸಿದ್ದವಾಗಿದ್ದು, ಕಜಕಿಸ್ತಾನದಲ್ಲಿ ಕಾಯುತ್ತಿವೆ. ಆದರೆ ವಿಮಾನ ಲ್ಯಾಂಡಿಂಗ್‌ ಆಗಲು ಕಾಬೂಲ್‌ ವಿಮಾನ ನಿಲ್ದಾಣದಿಂದ ಇದುವರೆಗೆ ಯಾವುದೇ ಸಿಗ್ನಲ್‌ ದೊರೆತಿಲ್ಲ ಎಂದು ತಿಳಿದು ಬಂದಿದೆ.

ಭಾರತೀಯರು ಸೇರಿದಂತೆ ಸುಮಾರು 2 ಸಾವಿರಕ್ಕೂ ಅಧಿಕ ಮಂದಿ ವಿದೇಶಿಯರು ಕಾಬೂಲಿನಲ್ಲಿ ಸಿಲುಕಿಕೊಂಡಿದ್ದಾರೆ ಎಂಬ ಮಾಹಿತಿಯಿದೆ.

ಈ ಮಧ್ಯೆ ಏರ್‌ಲಿಫ್ಟ್‌ಗೆ ಕಾಯುತ್ತಿದ್ದ ಸುಮಾರು150ಕ್ಕೂ ಅಧಿಕ ಭಾರತೀಯರನ್ನು ಕಾಬೂಲ್‌ ವಿಮಾನ ನಿಲ್ದಾಣದಿಂದ ತಾಲಿಬಾನ್‌ ಉಗ್ರರು ಅಪಹರಿಸಿದ್ದಾರೆ ಎಂದು ಅಪ್ಘಾನ್‌ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಆದರೆ ಈ ಕುರಿತು ಭಾರತೀಯ ವಿದೇಶಾಂಗ ಇಲಾಖೆಯಾಗಲಿದೆ, ಭಾರತೀಯ ರಾಯಬಾರ ಕಚೇರಿಯಾಗಲಿ ಖಚಿತ ಪಡಿಸಿಲ್ಲ.

ಇತ್ತೀಚಿನ ಸುದ್ದಿ

ಜಾಹೀರಾತು