9:23 PM Wednesday17 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ಪುತ್ತೂರು: ಮನೆ ಮೇಲೆ ತಡೆಗೋಡೆ ಕುಸಿತ; ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳ ರಕ್ಷಿಸಿದ ತಂದೆ

27/06/2024, 12:24

ಪುತ್ತೂರು(reporterkarnataka.com): ದ.ಕ.ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುತ್ತಿರುವ ಕಾರಣ ಪುತ್ತೂರಿನಲ್ಲಿ ಮನೆಯೊಂದರ ಮೇಲೆ ತಡೆಗೋಡೆ ಕುಸಿದು ಇಬ್ಬರು ಮಕ್ಕಳು ಮಣ್ಣಿನಡಿ ಸಿಲುಕಿದ್ದು, ಅದೃಷ್ಟವಶಾತ್ ಮಕ್ಕಳನ್ನು ರಕ್ಷಿಸಲಾಗಿದೆ. ಉಳ್ಳಾಲ ಸಮೀಪದ ಮದನಿನಗರದಲ್ಲಿ ದುರಂತ ನಡೆದ ಬೆನ್ನಲ್ಲೇ ಈ ಘಟನೆ ನಡೆದಿದೆ.
ಪುತ್ತೂರು ಸಮೀಪದ ಬನ್ನೂರು ಬಳಿಯ ಜೈನರಗುರಿ ಎಂಬಲ್ಲಿನ ಮಜೀದ್ ಎಂಬವರ ಮನೆಯ ಮೇಲೆ ಗುರುವಾರ ಮುಂಜಾನೆ ಗೋಡೆ ಕುಸಿದು ಬಿದ್ದಿದೆ.
ತಡೆಗೋಡೆ ಬಿದ್ದ ಪರಿಣಾಮ ಮನೆಯ ಅರ್ಧಭಾಗ ಕುಸಿದು ಮಜೀದ್ ಹಾಗೂ ಇಬ್ಬರು ಮಲಗಿದ್ದ ಕೊಠಡಿ ಮೇಲೆಯೇ ಬಿದ್ದಿದೆ. ತಕ್ಷಣ ಎಚ್ಚೆತ್ತ ಮಜೀದ್ ಅವರು ಮಣ್ಣಿನಡಿ ಸಿಲುಕಿದ್ದ ಮಕ್ಕಳಿಬ್ಬರನ್ನು ಪಾರು ಮಾಡಿದ್ದಾರೆ‌. ತಡೆಗೋಡೆ ಮಣ್ಣು ತೆರವು ಕಾರ್ಯಾಚರಣೆ ನಡೆದಿದೆ. ಘಟನಾ ಸ್ಥಳಕ್ಕೆ ನಗರಸಭಾ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕುತ್ತಾರು ಮದನಿನಗರದಲ್ಲಿ ನಿನ್ನೆ ಕಂಪೌಂಡ್ ಕುಸಿದು ಮನೆಯ ಮೇಲೆಯೇ ಬಿದ್ದು ನಾಲ್ವರು ಮೃತಪಟ್ಟ ಘಟನೆಯ ನೆನಪು ಮರೆಯುವ ಮುನ್ನವೇ

ಇತ್ತೀಚಿನ ಸುದ್ದಿ

ಜಾಹೀರಾತು