1:25 PM Sunday23 - August 2026
ಬ್ರೇಕಿಂಗ್ ನ್ಯೂಸ್
ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಮಳೆ: ತುಂಬಿ ಹರಿಯುತ್ತಿರುವ ತುಂಗಾ- ಭದ್ರಾ: ಹೆಬ್ಬಾಳೆ ಸೇತುವೆಗೆ ಮುಳುಗಡೆ ಭೀತಿ

27/06/2024, 17:37

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಾಫಿನಾಡ ಪಶ್ಚಿಮಘಟ್ಟಗಳ ಸಾಲಲ್ಲಿ ಭಾರೀ ಮಳೆಯಾಗುತ್ತಿದ್ದು, ಕಳಸ ತಾಲೂಕಿನ ಹೆಬ್ಬಾಳೆ ಸೇತುವೆ ಮುಳುಗುವ ಭೀತಿ ಎದುರಾಗಿದೆ.
ಕುದುರೆಮುಖ ಘಟ್ಟ ಪ್ರದೇಶದಲ್ಲಿಯೂ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಭದ್ರಾ ನದಿ ಹರಿವಿನ ಮಟ್ಟದಲ್ಲಿ ಭಾರೀ ಏರಿಕೆಯಾಗಿದೆ.ಹೆಬ್ಬಾಳೆ ಸೇತುವೆ ಮುಳುಗಡೆಗೆ 4-5 ಅಡಿಯಷ್ಟೇ ಬಾಕಿ ಉಳಿದಿದೆ.


ಹೆಬ್ಬಾಳೆ ಸೇತುವೆ ಮುಳುಗಡೆಯಾದರೆ ಹತ್ತಾರು ಹಳ್ಳಿಗಳ ಸಂಪರ್ಕ ಬಂದ್ ಆಗಲಿದೆ. ಕಳಸ-ಹೊರನಾಡು ಅನ್ನಪೂರ್ಣೇಶ್ವರಿ ದೇಗುಲ ಸಂಪರ್ಕವೂ ಸ್ಥಗಿತಗೊಳ್ಳಲಿದೆ.
ಶೃಂಗೇರಿ ತಾಲೂಕಿನ ಕೆರೆಕಟ್ಟೆ ಭಾಗದಲ್ಲೂ ಭಾರೀ ಮಳೆಯಾಗುತ್ತಿದೆ. ತುಂಗಾ ನದಿಯ ಒಳ ಹರಿವಿನ ಪ್ರಮಾಣದಲ್ಲೂ ಏರಿಕೆಯಾಗಿದೆ.
ನಿರಂತರ ಮಳೆಯಿಂದ ನಾಡಿನ ಜೀವನದಿಗಳ ಒಳಹರಿವಿನ ಪ್ರಮಾಣದಲ್ಲಿ ಹೆಚ್ಚಳ

ಇತ್ತೀಚಿನ ಸುದ್ದಿ

ಜಾಹೀರಾತು