11:41 PM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

Sports News : ಅಂಡರ್ 20 ವರ್ಲ್ಡ್ ಅಥ್ಲೆಟಿಕ್ಸ್‌ನಲ್ಲಿ ಬೆಳ್ಳಿ ಗೆದ್ದ ಅಮಿತ್ ಖತ್ರಿ

21/08/2021, 18:35

Reporterkarnataka.com

ಕಿನ್ಯಾದ ನೈರೋಬಿಯಲ್ಲಿ ನಡೆಯುತ್ತಿರುವ ಅಂಡರ್ 20 ವಿಶ್ವ ಅಥ್ಲೆಟಿಕ್ಸ್ ನಲ್ಲಿ ಹಿಂದೆ 4x400m ಮಿಶ್ರ ರಿಲೇ ತಂಡ ಕಂಚು ಗೆದ್ದ ನಂತರ ಇದೀಗ 10 ಕಿಲೋ ಮೀಟರ್ ರೇಸ್ ವಾಕ್ ನಲ್ಲಿ ಭಾರತದ ಅಮಿತ್ ಖತ್ರಿ ಬೆಳ್ಳಿ ಪದಕ ಗಳಿಸಿದ್ದಾರೆ.


ಕೀನ್ಯಾದ ಹೆರಿಸ್ಟೋನ್ ವನ್ಯೋನಿ ಚಿನ್ನದ ಪದಕ ಪಡೆದರೆ, ಸ್ಪೇನ್ ನ ಪೌಲ್ ಮೆಕ್ ಗ್ರಾಥ್ ಕಂಚಿನ ಪದಕ ಗೆದ್ದರು. ಕೊನೆಯ ಎರಡು ಸುತ್ತು ಬಾಕಿ ಇರುವವರೆಗೂ ಮುಂಚೂಣಿಯಲ್ಲೇ ಇದ್ದ ಖತ್ರಿ ಅವರನ್ನು ಕೊನೆಯ ಹಂತದಲ್ಲಿ ಹೆರಿಸ್ಟೋನ್ ಹಿಂದಿಕ್ಕಿದ್ದರು.

ಖತ್ರಿ 42: 17.94 ನಿಮಿಷದಲ್ಲಿ ತಮ್ಮ ಆಟವನ್ನು ಮುಗಿಸಿದರೆ, ಚಿನ್ನದ ಪದಕ ವಿಜೇತ ಹೆರಿಸ್ಟೋನ್ 42:10 .84 ನಿಮಿಷದಲ್ಲಿ ಆಟ ಮುಗಿಸುವ ಮೂಲಕ ಅಮಿತ್ ಖತ್ರಿ ಅವರನ್ನು ಹಿಂದಿಕ್ಕಿದರು. ಪೌಲ್ ಮೆಕ್ ಗ್ರಾಥ್ 42:26.11 ನಿಮಿಷದೊಂದಿಗೆ ಕಂಚಿನ ಪದಕಕ್ಕೆ ತೃಪ್ತಿಪಟ್ಟುಕೊಂಡರು.

ಇತ್ತೀಚಿನ ಸುದ್ದಿ

ಜಾಹೀರಾತು