2:49 PM Wednesday3 - July 2024
ಬ್ರೇಕಿಂಗ್ ನ್ಯೂಸ್
ಹುಣಸಗಿ: ವಿದ್ಯಾನಂದ ಶರಣರ 18ನೇ ವರ್ಷದ ಪುಣ್ಯಸ್ಮರಣೆ; ಸತ್ಸಂಗ ಸಂಜೀವಿನಿ ಕೂಟ ನೀಟ್ ಪರೀಕ್ಷೆ ಹಗರಣ: ಕೇಂದ್ರ ಸರಕಾರ ವಿರುದ್ಧ ಕಾಂಗ್ರೆಸ್, ಎನ್ ಎಸ್ ಯುಐ… ಚಾರ್ಮಾಡಿ ಘಾಟಿಯಲ್ಲಿ ಕಸ ಎಸೆದ ಎಳನೀರು ವಾಹನದ ಚಾಲಕನ ಮೇಲೆ ಕೇಸ್; ಚಾಲಕನಿಂದಲೇ… ಪಿಎಂ ಮೋದಿ ಭೇಟಿಯಾದ ಸಿಎಂ ಸಿದ್ದರಾಮಯ್ಯ: ಕಲ್ಯಾಣ ಕರ್ನಾಟಕ ಅಭಿವೃದ್ದಿ, ಬೆಂಗಳೂರಿನಲ್ಲಿ ಸುರಂಗ… 1.80 ಕೋಟಿ ವೆಚ್ಚದಲ್ಲಿ ನಿರ್ಮಿಸಿದ ಬೆಳಗೇರಾ ಸೇತುವೆ ಸಂಚಾರಕ್ಕೆ ರೆಡಿ: ಹೋರಾಟಕ್ಕೆ ಸಂದ… ಶಹಪುರ್ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಬಾಲಕರ ವಸತಿ ನಿಲಯದ ಬದನೆ ಸಾಂಬಾರಿನಲ್ಲಿ ಹುಳ… ನಿಮ್ಮ ಕನಸಿನ ಮನೆಯನ್ನು ಬಹುಮಾಮವಾಗಿ ಗೆಲ್ಲಬೇಕೆ ? ಹಾಗಿದ್ದರೆ ಇಲ್ಲಿದೆ ಸುವರ್ಣಾವಕಾಶ ಫುಟ್ ಪಾತ್ ಇರುವುದು ಸಾರ್ವಜನಿಕರಿಗೆ; ಅನಧಿಕೃತ ಗೂಡಂಗಡಿಗಳ ತೆರವಿಗೆ ಕ್ರಮ: ಮೇಯರ್ ಸುಧೀರ್… ಜಪ್ಪಿನಮೊಗರು ನೆರೆ ಸಮಸ್ಯೆ ಮಳೆಯಿಂದಲ್ಲ, ಅವೈಜ್ಞಾನಿಕ ಲೇಔಟ್ ನಿಂದ!!: ಪಾಲಿಕೆ, ಮುಡಾ ಇನ್ನಾದರೂ… ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಮಳೆ: ತುಂಬಿ ಹರಿಯುತ್ತಿರುವ ತುಂಗಾ- ಭದ್ರಾ: ಹೆಬ್ಬಾಳೆ ಸೇತುವೆಗೆ…

ಇತ್ತೀಚಿನ ಸುದ್ದಿ

ಪ್ರಸಿದ್ಧ ಹಿಂದೂಸ್ತಾನಿ ಗಾಯಕ ಡಾ. ಎನ್. ಸೋಮಶೇಖರ್ ಮಯ್ಯ ಅವರಿಂದ ಸಂಗೀತ ತರಗತಿ: ಆಸಕ್ತರಿಗೆ ಅವಕಾಶ

27/06/2024, 22:38

ಮಂಗಳೂರು(reporterkarnataka.com): ಮೂಡಬಿದ್ರೆಯ ಜೆ.ಎ. ಅಕಾಡೆಮಿ ಆಶ್ರಯದಲ್ಲಿ ಬಂಟ್ವಾಳ ಸರ್ಗಂ ಸಂಗೀತ ಶಾಲೆ ಮತ್ತು ಠುಮ್ರಿ ಮ್ಯೂಸಿಕ್ ವೇದಿಕೆಯಡಿ ಪ್ರಸಿದ್ಧ ಹಿಂದೂಸ್ತಾನಿ ಗಾಯಕ, ಸಂಗೀತ ವಿದ್ವಾನ್ ಡಾ. ಎನ್. ಸೋಮಶೇಖರ್ ಮಯ್ಯ ಅವರಿಂದ ಸಂಗೀತ ತರಗತಿ ನಡೆಯಲಿದೆ.

ಸಂಗೀತ ಆಸಕ್ತರಿಗೆ ಹಿಂದೂಸ್ತಾನೀ ಶಾಸ್ತ್ರೀಯ ಗಾಯನ, ಲಘು ಸಂಗೀತ ( ಭಾವ, ಭಕ್ತಿ, ಜಾನಪದ ಇತ್ಯಾದಿ) ಹಾರ್ಮೋನಿಯಂ, ತಬ್ಲ ತರಗತಿಗಳು ಲಭ್ಯ ವಿರುತ್ತದೆ. ಇದು ಮೂಡಬಿದ್ರೆಯಲ್ಲಿ ಬೆಳಿಗ್ಗೆ ಗಂಟೆ 10ರಿಂದ ನಡೆಯಲಿದೆ. ಬಂಟ್ವಾಳದಲ್ಲಿ ಅಪರಾಹ್ನ ಗಂಟೆ 3ರಿಂದ ಶುರುವಾಗಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು