12:44 PM Saturday16 - May 2026
ಬ್ರೇಕಿಂಗ್ ನ್ಯೂಸ್
ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ…

ಇತ್ತೀಚಿನ ಸುದ್ದಿ

ಹುಣಸಗಿ ಪಟ್ಟಣದ ವಿವಿಧೆಡೆ ನಾಡಪ್ರಭು ಕೆಂಪೇಗೌಡರ 515ನೇ ಜಯಂತಿ ಆಚರಣೆ

28/06/2024, 18:04

ಶಿವು ರಾಠೋಡ ಹುಣಸಗಿ ಯಾದಗಿರಿ

info.reporterkarnataka@gma.com

ಹುಣಸಗಿ ಪಟ್ಟಣದ ತಾಲೂಕು ಆಡಳಿತ ಕಚೇರಿ, ಬಾಲಕರ ಪ್ರೌಢಶಾಲೆ, ಪೋಲಿಸ್ ಠಾಣೆ, ಸರ್ಕಾರಿ ಬಾಲಕಿಯರ ಪ್ರೌಢಶಾಲೆ, ತಾಲೂಕು ಪಂಚಾಯತ ಕಾರ್ಯಾಲಯ, ಪಟ್ಟಣ ಪಂಚಾಯತ್ ಕಾರ್ಯಾಲಯ ಹಾಗೂ ಖಾಸಗಿ ಶಾಲೆಗಳಲ್ಲಿ ಬೆಂದಕಾಳೂರಿನ ನಾಡಪ್ರಭು ಕೆಂಪೇಗೌಡ ಅವರ 515ನೇ ಜಯಂತಿ ಆಚರಿಸಲಾಯಿತು.
ಈ ಒಂದು ಕಾರ್ಯಕ್ರಮದಲ್ಲಿ ತಹಸೀಲ್ದಾರ ಬಸಲಿಂಗಪ್ಪ ನೈಕೋಡಿ, ಸುರಪುರ ನ್ಯಾಯಾಧೀಶರಾದ ಮಾರುತಿ ಕೆ., ವಕೀಲರ ಸಂಘದ ಅಧ್ಯಕ್ಷ ರಮಾನಂದ ಕವಲಿ, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜಸ್ವಾಮಿ, ತಾಲೂಕು ಆಡಳಿತ ವೈದ್ಯಾಧಿಕಾರಿ ಡಾ.ಆರ್.ವಿ ನಾಯಕ ಹಾಗೂ ತಹಸೀಲ್ದಾರ್ ಕಾರ್ಯಾಲಯದ ಸಿಬ್ಬಂದಿಗಳಾದ ವೆಂಕಟೇಶ, ಅರವಿಂದ, ಶ್ರೀಶೈಲ, ಆರ್.ಬಿ. ಹಿರೇಮಠ, ಬಸವರಾಜ ಕುಪ್ಪಿ, ಸುಲೋಚನಾ, ಕವಿತಾ ಹಾಗೂ ಆಯಾ ತಾಲೂಕು ಕಚೇರಿಯ ಸಿಬ್ಬಂದಿಗಳು ಭಾಗಿಯಾಗಿದ್ದರು.
ಈ ಸಂದರ್ಭದಲ್ಲಿ ಒಕ್ಕಲಿಗ ಸಮಾಜದ ಮುಖಂಡರುಗಳಾದ ರುದ್ರಗೌಡ ಮೇಟಿ, ಸಿದ್ದನಗೌಡ ಪೋಲಿಸ್ ಪಾಟೀಲ್, ಶಾಂತಗೌಡ ಹೆಬ್ಬಾಳ, ಶಿವಪುತ್ರ ಗುಂಡಲಗೇರಾ, ಅಮರೇಶ ಬಿರಾದಾರ, ಬಾಪುಗೌಡ ಮೇಟಿ, ಅಮರೇಶ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು