4:24 PM Thursday2 - July 2026
ಬ್ರೇಕಿಂಗ್ ನ್ಯೂಸ್
ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಕುಟುಂಬಸ್ಥರಿಂದ ಭೂಕಬಳಿಕೆ ಆರೋಪ: ಮುಖ್ಯಮಂತ್ರಿ ಡಿಕೆಶಿ ಮುಂದೆ ಹಾಸನ… ಗೆಳೆಯ ವೈಶಾಖ್‌ ಆತ್ಮಹತ್ಯೆ ಪ್ರಕರಣ: ಫಸ್ಟ್‌ ರಿಯಾಕ್ಷನ್ ಕೊಟ್ಟ ನಟಿ ಕೃಷಿ ತಾಪಂಡ ರೆಸಾರ್ಟ್ ನ ಈಜುಕೊಳದಲ್ಲಿ ದುರಂತ | 10 ಅಡಿ ಎತ್ತರದಿಂದ 4 ಅಡಿ…

ಇತ್ತೀಚಿನ ಸುದ್ದಿ

ಹುಣಸಗಿ ಪಟ್ಟಣದ ವಿವಿಧೆಡೆ ನಾಡಪ್ರಭು ಕೆಂಪೇಗೌಡರ 515ನೇ ಜಯಂತಿ ಆಚರಣೆ

28/06/2024, 18:04

ಶಿವು ರಾಠೋಡ ಹುಣಸಗಿ ಯಾದಗಿರಿ

info.reporterkarnataka@gma.com

ಹುಣಸಗಿ ಪಟ್ಟಣದ ತಾಲೂಕು ಆಡಳಿತ ಕಚೇರಿ, ಬಾಲಕರ ಪ್ರೌಢಶಾಲೆ, ಪೋಲಿಸ್ ಠಾಣೆ, ಸರ್ಕಾರಿ ಬಾಲಕಿಯರ ಪ್ರೌಢಶಾಲೆ, ತಾಲೂಕು ಪಂಚಾಯತ ಕಾರ್ಯಾಲಯ, ಪಟ್ಟಣ ಪಂಚಾಯತ್ ಕಾರ್ಯಾಲಯ ಹಾಗೂ ಖಾಸಗಿ ಶಾಲೆಗಳಲ್ಲಿ ಬೆಂದಕಾಳೂರಿನ ನಾಡಪ್ರಭು ಕೆಂಪೇಗೌಡ ಅವರ 515ನೇ ಜಯಂತಿ ಆಚರಿಸಲಾಯಿತು.
ಈ ಒಂದು ಕಾರ್ಯಕ್ರಮದಲ್ಲಿ ತಹಸೀಲ್ದಾರ ಬಸಲಿಂಗಪ್ಪ ನೈಕೋಡಿ, ಸುರಪುರ ನ್ಯಾಯಾಧೀಶರಾದ ಮಾರುತಿ ಕೆ., ವಕೀಲರ ಸಂಘದ ಅಧ್ಯಕ್ಷ ರಮಾನಂದ ಕವಲಿ, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜಸ್ವಾಮಿ, ತಾಲೂಕು ಆಡಳಿತ ವೈದ್ಯಾಧಿಕಾರಿ ಡಾ.ಆರ್.ವಿ ನಾಯಕ ಹಾಗೂ ತಹಸೀಲ್ದಾರ್ ಕಾರ್ಯಾಲಯದ ಸಿಬ್ಬಂದಿಗಳಾದ ವೆಂಕಟೇಶ, ಅರವಿಂದ, ಶ್ರೀಶೈಲ, ಆರ್.ಬಿ. ಹಿರೇಮಠ, ಬಸವರಾಜ ಕುಪ್ಪಿ, ಸುಲೋಚನಾ, ಕವಿತಾ ಹಾಗೂ ಆಯಾ ತಾಲೂಕು ಕಚೇರಿಯ ಸಿಬ್ಬಂದಿಗಳು ಭಾಗಿಯಾಗಿದ್ದರು.
ಈ ಸಂದರ್ಭದಲ್ಲಿ ಒಕ್ಕಲಿಗ ಸಮಾಜದ ಮುಖಂಡರುಗಳಾದ ರುದ್ರಗೌಡ ಮೇಟಿ, ಸಿದ್ದನಗೌಡ ಪೋಲಿಸ್ ಪಾಟೀಲ್, ಶಾಂತಗೌಡ ಹೆಬ್ಬಾಳ, ಶಿವಪುತ್ರ ಗುಂಡಲಗೇರಾ, ಅಮರೇಶ ಬಿರಾದಾರ, ಬಾಪುಗೌಡ ಮೇಟಿ, ಅಮರೇಶ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು