5:02 AM Tuesday2 - July 2024
ಬ್ರೇಕಿಂಗ್ ನ್ಯೂಸ್
ಚಾರ್ಮಾಡಿ ಘಾಟಿಯಲ್ಲಿ ಕಸ ಎಸೆದ ಎಳನೀರು ವಾಹನದ ಚಾಲಕನ ಮೇಲೆ ಕೇಸ್; ಚಾಲಕನಿಂದಲೇ… ಪಿಎಂ ಮೋದಿ ಭೇಟಿಯಾದ ಸಿಎಂ ಸಿದ್ದರಾಮಯ್ಯ: ಕಲ್ಯಾಣ ಕರ್ನಾಟಕ ಅಭಿವೃದ್ದಿ, ಬೆಂಗಳೂರಿನಲ್ಲಿ ಸುರಂಗ… 1.80 ಕೋಟಿ ವೆಚ್ಚದಲ್ಲಿ ನಿರ್ಮಿಸಿದ ಬೆಳಗೇರಾ ಸೇತುವೆ ಸಂಚಾರಕ್ಕೆ ರೆಡಿ: ಹೋರಾಟಕ್ಕೆ ಸಂದ… ಶಹಪುರ್ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಬಾಲಕರ ವಸತಿ ನಿಲಯದ ಬದನೆ ಸಾಂಬಾರಿನಲ್ಲಿ ಹುಳ… ನಿಮ್ಮ ಕನಸಿನ ಮನೆಯನ್ನು ಬಹುಮಾಮವಾಗಿ ಗೆಲ್ಲಬೇಕೆ ? ಹಾಗಿದ್ದರೆ ಇಲ್ಲಿದೆ ಸುವರ್ಣಾವಕಾಶ ಫುಟ್ ಪಾತ್ ಇರುವುದು ಸಾರ್ವಜನಿಕರಿಗೆ; ಅನಧಿಕೃತ ಗೂಡಂಗಡಿಗಳ ತೆರವಿಗೆ ಕ್ರಮ: ಮೇಯರ್ ಸುಧೀರ್… ಜಪ್ಪಿನಮೊಗರು ನೆರೆ ಸಮಸ್ಯೆ ಮಳೆಯಿಂದಲ್ಲ, ಅವೈಜ್ಞಾನಿಕ ಲೇಔಟ್ ನಿಂದ!!: ಪಾಲಿಕೆ, ಮುಡಾ ಇನ್ನಾದರೂ… ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಮಳೆ: ತುಂಬಿ ಹರಿಯುತ್ತಿರುವ ತುಂಗಾ- ಭದ್ರಾ: ಹೆಬ್ಬಾಳೆ ಸೇತುವೆಗೆ… ಪುತ್ತೂರು: ಮನೆ ಮೇಲೆ ತಡೆಗೋಡೆ ಕುಸಿತ; ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳ ರಕ್ಷಿಸಿದ… ಬೆಟ್ಟದ ಇಳಿಜಾರು ಪ್ರದೇಶಗಳಲ್ಲಿರುವ ಮನೆಗಳ ತಕ್ಷಣ ಸರ್ವೆ: ದ.ಕ. ಜಿಲ್ಲಾಡಳಿತಕ್ಕೆ ಕಂದಾಯ ಸಚಿವ…

ಇತ್ತೀಚಿನ ಸುದ್ದಿ

ಹುಣಸಗಿ ಪಟ್ಟಣದ ವಿವಿಧೆಡೆ ನಾಡಪ್ರಭು ಕೆಂಪೇಗೌಡರ 515ನೇ ಜಯಂತಿ ಆಚರಣೆ

28/06/2024, 18:04

ಶಿವು ರಾಠೋಡ ಹುಣಸಗಿ ಯಾದಗಿರಿ

info.reporterkarnataka@gma.com

ಹುಣಸಗಿ ಪಟ್ಟಣದ ತಾಲೂಕು ಆಡಳಿತ ಕಚೇರಿ, ಬಾಲಕರ ಪ್ರೌಢಶಾಲೆ, ಪೋಲಿಸ್ ಠಾಣೆ, ಸರ್ಕಾರಿ ಬಾಲಕಿಯರ ಪ್ರೌಢಶಾಲೆ, ತಾಲೂಕು ಪಂಚಾಯತ ಕಾರ್ಯಾಲಯ, ಪಟ್ಟಣ ಪಂಚಾಯತ್ ಕಾರ್ಯಾಲಯ ಹಾಗೂ ಖಾಸಗಿ ಶಾಲೆಗಳಲ್ಲಿ ಬೆಂದಕಾಳೂರಿನ ನಾಡಪ್ರಭು ಕೆಂಪೇಗೌಡ ಅವರ 515ನೇ ಜಯಂತಿ ಆಚರಿಸಲಾಯಿತು.
ಈ ಒಂದು ಕಾರ್ಯಕ್ರಮದಲ್ಲಿ ತಹಸೀಲ್ದಾರ ಬಸಲಿಂಗಪ್ಪ ನೈಕೋಡಿ, ಸುರಪುರ ನ್ಯಾಯಾಧೀಶರಾದ ಮಾರುತಿ ಕೆ., ವಕೀಲರ ಸಂಘದ ಅಧ್ಯಕ್ಷ ರಮಾನಂದ ಕವಲಿ, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜಸ್ವಾಮಿ, ತಾಲೂಕು ಆಡಳಿತ ವೈದ್ಯಾಧಿಕಾರಿ ಡಾ.ಆರ್.ವಿ ನಾಯಕ ಹಾಗೂ ತಹಸೀಲ್ದಾರ್ ಕಾರ್ಯಾಲಯದ ಸಿಬ್ಬಂದಿಗಳಾದ ವೆಂಕಟೇಶ, ಅರವಿಂದ, ಶ್ರೀಶೈಲ, ಆರ್.ಬಿ. ಹಿರೇಮಠ, ಬಸವರಾಜ ಕುಪ್ಪಿ, ಸುಲೋಚನಾ, ಕವಿತಾ ಹಾಗೂ ಆಯಾ ತಾಲೂಕು ಕಚೇರಿಯ ಸಿಬ್ಬಂದಿಗಳು ಭಾಗಿಯಾಗಿದ್ದರು.
ಈ ಸಂದರ್ಭದಲ್ಲಿ ಒಕ್ಕಲಿಗ ಸಮಾಜದ ಮುಖಂಡರುಗಳಾದ ರುದ್ರಗೌಡ ಮೇಟಿ, ಸಿದ್ದನಗೌಡ ಪೋಲಿಸ್ ಪಾಟೀಲ್, ಶಾಂತಗೌಡ ಹೆಬ್ಬಾಳ, ಶಿವಪುತ್ರ ಗುಂಡಲಗೇರಾ, ಅಮರೇಶ ಬಿರಾದಾರ, ಬಾಪುಗೌಡ ಮೇಟಿ, ಅಮರೇಶ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು