6:39 PM Saturday12 - September 2026
ಬ್ರೇಕಿಂಗ್ ನ್ಯೂಸ್
ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;…

ಇತ್ತೀಚಿನ ಸುದ್ದಿ

ಬಲಿಗಾಗಿ ಕಾಯುತ್ತಿವೆ ಮೃತ್ಯುಕೂಪಗಳು!: ಕೊಟ್ಟಾರ ಚೌಕಿಯಿಂದ ಸುರತ್ಕಲ್ ವರೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ನೂರಾರು ಹೊಂಡಗಳು!

28/06/2024, 20:30

ಮಂಗಳೂರು(reporterkarnataka.com): ಸುರತ್ಕಲ್ ನಿಂದ ಕೊಟ್ಟಾರ ಚೌಕಿ ವರಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಮೃತ್ಯು ಕೂಪಗಳು ಬಾಯಿಬಿಟ್ಟು ಕಾಯುತ್ತಿವೆ. ದ್ವಿಚಕ್ರ ವಾಹನ ಸವಾರರಿಗೆ ಇದನ್ನು ತಪ್ಪಿಸಿಕೊಂಡು ಹೋಗುವುದೇ ಸವಾಲಾಗಿ ಪರಿಣಮಿಸಿದೆ.

ಕೇವಲ ಕೊಟ್ಟಾರಚೌಕಿಯಿಂದ ಸುರತ್ಕಲ್ ವರೆಗೆ ಇಂತಹ 100ಕ್ಕೂ ಅಧಿಕ ಮರಣ ಗುಂಡಿಗಳು ಬಾಯಿತೆರೆದು ಆಹುತಿಗಾಗಿ ಕಾಯುತ್ತಿವೆ.
ಸಾವಿರಾರು ದ್ವಿಚಕ್ರ ಸವಾರರು ಪ್ರತಿದಿನ ಈ ಗುಂಡಿ ತಪ್ಪಿಸಿಕೊಂಡು, ಬಿದ್ದುಕೊಂಡು ಪಯಣಿಸುತ್ತಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಇಲಾಖೆ ಇನ್ನಾದರೂ ಎಚ್ಚೆತ್ರುಕೊಳ್ಳಬಹುದೇ?

ಇತ್ತೀಚಿನ ಸುದ್ದಿ

ಜಾಹೀರಾತು