11:40 PM Wednesday1 - April 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ…

ಇತ್ತೀಚಿನ ಸುದ್ದಿ

ಶಹಪುರ್ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಬಾಲಕರ ವಸತಿ ನಿಲಯದ ಬದನೆ ಸಾಂಬಾರಿನಲ್ಲಿ ಹುಳ ಪತ್ತೆ!: ಅಧಿಕಾರಿಗಳೇ ಏನು ಮಾಡುತ್ತಿದ್ದೀರಿ?

29/06/2024, 19:35

ಶಿವು ರಾಠೋಡ ಹುಣಸಗಿ ಯಾದಗಿರಿ

info.reporterkarnataka@gmail.com

ಯಾದಗಿರಿ ಜಿಲ್ಲೆಯ ಶಹಪುರ್ ನಗರದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯದ ಊಟದಲ್ಲಿ ಹುಳುಗಳು ಕಂಡು ಬಂದಿದ್ದು, ವಿದ್ಯಾರ್ಥಿಗಳು ದಂಗಾಗಿದ್ದಾರೆ.


ಬಾಳು ಬೆಳಗಬೇಕಾದ ವಿದ್ಯಾರ್ಥಿಗಳ ಭವಿಷ್ಯವನ್ನು ಇಂಥ ಕಳಪೆ ಗುಣಮಟ್ಟದ ಆಹಾರವನ್ನು ನೀಡಿ ಇಲಾಖೆಯ ಅಧಿಕಾರಿಗಳು ತಮ್ಮ ಹೊಟ್ಟೆ ತುಂಬಿಸಿಕೊಳ್ಳುತ್ತಿದ್ದಾರೆ. ಇಂಥ ಭ್ರಷ್ಟ ಅಧಿಕಾರಿಗಳನ್ನು ಕೂಡಲೇ ಅಮಾನತು ಮಾಡುವಂತೆ ನಾಗರಿಕರು ಆಗ್ರಹಿಸಿದ್ದಾರೆ.
ವಿದ್ಯಾರ್ಥಿ ಗಳ ಭವಿಷ್ಯ ಉಜ್ವಲವಾಗಲಿ ಎಂದು ಇಲಾಖೆ ಸಾವಿರಾರು ಕೋಟಿ ಖರ್ಚು ಮಾಡುತ್ತದೆ. ಆದರೆ ಶಹಪುರದಲ್ಲಿ ಅಧಿಕಾರಿಗಳು ತಮ್ಮ ಹೊಟ್ಟೆ ತುಂಬಿಸಿಕೊಳ್ಳುವುದು ಗೋಸ್ಕರ ಮಕ್ಕಳನ್ನು ಬಲಿ ಕೊಡುತ್ತಿದ್ದಾರೆ. ಇಂತಹ ಕಳಪೆ ಮಟ್ಟದ ಆಹಾರ ಕೊಡುವ ಏಜೆನ್ಸಿಗಳು ಹಾಗೂ ತೆಗೆದುಕೊಳ್ಳುತ್ತಿರುವ ಮೇಲ್ವಿಚಾರಕರು ಕೂಡಲೇ ಅಮಾನತು ಮಾಡುವಂತೆ ಪ್ರದೀಪ್ ಅಣಬಿ ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು