1:14 PM Saturday16 - May 2026
ಬ್ರೇಕಿಂಗ್ ನ್ಯೂಸ್
ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ…

ಇತ್ತೀಚಿನ ಸುದ್ದಿ

ಯಾದಗಿರಿ: ಎಸ್ಸೆಸ್ಸೆಲ್ಸಿ ಪರೀಕ್ಷೆ ಕಳಪೆ ಫಲಿತಾಂಶ; ಶಿಕ್ಷಕರ ವಾರ್ಷಿಕ ಭಡ್ತಿ ತಡೆ ಆದೇಶ ವಾಪಸ್ ಪಡೆದ ಜಿಪಂ ಸಿಇಒ

30/06/2024, 13:19

ಶಿವು ರಾಠೋಡ ಹುಣಸಗಿ ಯಾದಗಿರಿ

info.reporterkarnataka@gmail.com

ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳ ಯಾದಗಿರಿಯಲ್ಲಿ ಅಧ್ಯಕ್ಷತೆಯಲ್ಲಿ ನಡೆದ ಪ್ರಯೋಗ ದರ್ಪಣ 2 ಸಭೆಯಲ್ಲಿ ಇತ್ತೀಚಿಗೆ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಕಡಿಮೆ ಫಲಿತಾಂಶ ಬಂದ ಕಾರಣ ಶಿಕ್ಷಕರ ಒಂದು ಇನ್ ಕ್ರಿಮೆಂಟ್ ತಡೆಹಿಡಿಯುವ ಆದೇಶವನ್ನು ಹಿಂದೆ ಪಡೆಯುವಂತೆ ಯಾದಗಿರಿ ಜಿಲ್ಲಾ ಪ್ರೌಢ ಶಾಲಾ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿಗಳಾದ ಎಚ್. ಬಿ. ಬಂಡಿ ಅವರು ವಿನಂತಿಸಿಕೊಂಡ ಹಿನ್ನೆಲೆಯಲ್ಲಿ ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ಸಕಾರಾತ್ಮಕವಾಗಿ ಸ್ಪಂದಿಸಿ ಇದೊಂದು ಸಲ ಅವಕಾಶ ನೀಡುತ್ತೇನೆ ಹಾಗೂ ಮುಂದಿನ ದಿನಗಳಲ್ಲಿ ಫಲಿತಾಂಶ ಚೆನ್ನಾಗಿ ಮಾಡಿ ಎಂದು ಹೇಳಿದ ನಂತರ ಆದೇಶವನ್ನು ಮರು ಪರಿಶೀಲಿಸಲು ಒಪ್ಪಿಗೆ ಸೂಚಿಸಿದರು.
ಈ ಹಿನ್ನೆಲೆಯಲ್ಲಿ ಪ್ರಧಾನ ಕಾರ್ಯದರ್ಶಿಗಳಿಗೆ ಜಿಲ್ಲೆಯ ಎಲ್ಲ ಪ್ರೌಢ ಶಾಲಾ ಶಿಕ್ಷಕರ ಪರವಾಗಿ ಅಭಿನಂದನೆಗಳು.

ಇತ್ತೀಚಿನ ಸುದ್ದಿ

ಜಾಹೀರಾತು