7:20 AM Monday12 - January 2026
ಬ್ರೇಕಿಂಗ್ ನ್ಯೂಸ್
ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ…

ಇತ್ತೀಚಿನ ಸುದ್ದಿ

ಮಸ್ಕಿ: ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಸಮಾರಂಭಕ್ಕೆ ಪದ್ಮಶ್ರೀ ಪುರಸ್ಕೃತೆ ಮಂಜಮ್ಮ ಜೋಗತಿ; ಆಸಕ್ತರು ಇಂದೇ ನೋಂದಾಯಿಸಿಕೊಳ್ಳಿ

30/06/2024, 13:35

ರಾಯಚೂರು(reporterkarnataka.com): ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಮಸ್ಕಿ ತಾಲೂಕು ಘಟಕ ವತಿಯಿಂದ ಪಿಯುಸಿ ಮತ್ತು ಸಿಇಟಿ ಪರೀಕ್ಷೆಯಲ್ಲಿ ಶೇ. 90 ಅಂಕ ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ ನೀಡಲಿದೆ.
ಜಂಗಮ ಸಮಾಜದ ವಿದ್ಯಾರ್ಥಿಗಳು ಹಾಗೂ ಇತರ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೂ ಈ ಪುರಸ್ಕಾರ ಲಭ್ಯವಾಗಲಿದೆ. ಆಸಕ್ತರು ಪತ್ರಕರ್ತರ ಧ್ವನಿ ತಾಲೂಕು ಅಧ್ಯಕ್ಷ ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ (ಮೊಬೈಲ್: 9880174902)
ಅವರಲ್ಲಿ ತಮ್ಮ ಹೆಸರು ನೋಂದಾಯಿಸಬೇಕು.
ಪ್ರತಿಭಾ ಪುರಸ್ಕಾರ ಮಸ್ಕಿ ಪಟ್ಟಣದಲ್ಲಿ ಮಾಡಲಾಗುವುದು. ಪ್ರತಿಭಾ ಪುರಸ್ಕಾರ ಕಾರ್ಯಕ್ರಮಕ್ಕೆ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಮಂಜಮ್ಮ ಜೋಗತಿ, ಪತ್ರಕರ್ತರ ಧ್ವನಿ ರಾಜ್ಯಾಧ್ಯಕ್ಷ ಬಂಗ್ಲೆ ಮಲ್ಲಿಕಾರ್ಜುನ, ಸಮಾಜ ಸೇವಕಿ ಅನು ಅಕ್ಕ,ಪತ್ರಕರ್ತ ಎಸ್. ಎಸ್. ಪಾಟೀಲ್, ಸಿನಿಮಾ ನಟರು, ಹಿರಿಯ ಸಾಹಿತಿಗಳು ಭಾಗವಹಿಸಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು