12:23 PM Sunday20 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ಸೈಂಟ್ ಆ್ಯನ್ಸ್ ಕಮ್ಯುನಿಟಿ ಕಾಲೇಜಿನಲ್ಲಿ ಜಾಗತಿಕ ಪರಿಸರ ದಿನಾಚರಣೆ

30/06/2024, 13:39

ಮಂಗಳೂರು(reporterkarnataka.com): ನಗರದ ಸೈಂಟ್ ಆ್ಯನ್ಸ್ ಕಮ್ಯುನಿಟಿ ಕಾಲೇಜಿನಲ್ಲಿ ಜಾಗತಿಕ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.
ಪರಿಸರ ಪ್ರೇಮಿ ಡಾ. ಸಿ. ಪ್ರೇಮ್ ಡಿಸೋಜ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪರಿಸರ ರಕ್ಷಣೆಯೇ ನಮ್ಮೆಲ್ಲರ ಕರ್ತವ್ಯ. ಈ ಪರಿಸರವನ್ನು ನಾವು ಸರಿಯಾಗಿ ಕಾಪಾಡದೆ ಹೋದರೆ ಮುಂದಿನ ಪೀಳಿಗೆಗೆ ಜೀವಿಸಲು ಕಷ್ಟವಾಗಲಿದೆ ಎಂದರು.


ಕಾರ್ಯಕ್ರಮದಲ್ಲಿ ಸಂಸ್ಥೆಯ ಪ್ರಾಂಶುಪಾಲೆ ವಂ. ಸಿ. ವಿನೂತ, ಶಿಕ್ಷಕಿಯರಾದ ನಿರ್ಮಲಾ, ಪ್ರತಿಭಾ, ಅಸುಂತಾ ಡಿಸೋಜ, ಶೇರಿನ್ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು