7:53 PM Sunday20 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ಮದನಿ ನಗರದ ದುರಂತ: ಸಂತ್ರಸ್ತ ಕುಟುಂಬಕ್ಕೆ ಸ್ಪೀಕರ್ ಖಾದರ್ ಪರಿಹಾರ ಚೆಕ್ ಹಸ್ತಾಂತರ

30/06/2024, 18:25

ಮಂಗಳೂರು(reporterkarnataka.com): ಉಳ್ಳಾಲ ಸಮೀಪದ ಮದನಿ ನಗರದಲ್ಲಿ ಇತ್ತೀಚೆಗೆ ನಡೆದ ದುರಂತದಲ್ಲಿ ಸಾವನ್ನಪ್ಪಿದ ಕುಟುಂಬಕ್ಕೆ ಸರಕಾರದ ವತಿಯಿಂದ ಪರಿಹಾರ ಧನವನ್ನು ಚೆಕ್ ಅನ್ನು ಸ್ಪೀಕರ್ ಯು. ಟಿ. ಖಾದರ್ ಹಸ್ತಾಂತರಿಸಿದರು.


ಈ ಸಂದರ್ಭದಲ್ಲಿ ಮಾತನಾಡಿದ ಸ್ಪೀಕರ್. ಗಾಳಿ ನೀರು, ಬೆಂಕಿಯಿಂದ ಯಾವಾಗ ಅವಘಡ ಆಗುತ್ತದೆ ಎಂಬುದು ನಮಗೆ ಗೊತಿಲ್ಲ. ಅದು ದೇವರ ಕೈಯಲ್ಲಿರುವುದು. ಅದರಿಂದ ಜಾಗರೂಕತೆಯಿಂದ ನಾವೆಲ್ಲರೂ ಇರಬೇಕು. ಆ ಕುಟುಂಬ ದುಃಖದಲ್ಲಿ ಇಡೀ ನಮ್ಮ ಊರೇ ಜಾತಿ -ಧರ್ಮ ಬಿಟ್ಟು ಜೊತೆ ನಿಂತಿದೆ. ಅದಕ್ಕೆ ನಾನು ಅಭಿನಂದಿಸುತ್ತೇನೆ. ಸರಕಾರದ ವತಿಯಿಂದ ಏನು ಪರಿಹಾರ ದೊರೆಯಬೇಕು ಅದನ್ನು ನಾನು ತೆಗೆಸಿ ಕೊಟ್ಟಿದ್ದೇನೆ. ಅವರಿಗೆ ಎಷ್ಟ ಪರಿಹಾರ ಸರಕಾರ ಕೊಟ್ಟರೂ ಅವರ ದುಃಖಕ್ಕೆ ಸ್ಪಂದಿಸಲು ಸಾಧ್ಯವಿಲ್ಲ. ಅವರ ಸಹಾಯಕ್ಕೆ ನಾವು ನಿಲ್ಲಬೇಕು ಎಂದು ಅವರು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು