12:15 PM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಮಸ್ಕಿ ಜಂಗಮ ಸಮಾಜದಿಂದ ಮಲ್ಲಯ್ಯ ಅವರಿಗೆ ಸಂತಾಪ: ಗಣ್ಯರ ಉಪಸ್ಥಿತಿ

22/08/2021, 10:55

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ್ 
ಅಂತರಂಗ ರಾಯಚೂರು 
info.reporterkarnataka@gmail.com

ಮಸ್ಕಿ ಜಗದ್ಗುರು ರೇಣುಕಾಚಾರ್ಯ ಜಂಗಮ ಸೇವಾ ಸಂಘದ ವತಿಯಿಂದ ಮಲ್ಲಯ್ಯ ನೀರಲಕೇರಿ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ಮಲ್ಲಯ್ಯ ಅವರು ಅನಿರೀಕ್ಷಿತವಾಗಿ ಮರಣ ಹೊಂದಿದ್ದಾರೆ. ಅವರು ಜಂಗಮ ಸಮಾಜ ಹಿರಿಯ ವ್ಯಕ್ತಿಗಳು. ನಮ್ಮ ಸಮಾಜದ ವ್ಯಕ್ತಿ ಕಳೆದುಕೊಂಡಿದ್ದು ಬಹಳ ದುಃಖದ ವಿಷಯ. ಅವರನ್ನು ಸಮಾಜದ ವತಿಯಿಂದ ಸ್ಮರಿಸಲೇಬೇಕು ಎಂದು ಸಂತಾಪ ಸೂಚಿಸಿದ್ದಾರೆ.

ಸಿದ್ದಲಿಂಗಯ್ಯ ಸೊಪ್ಪಿಮಠ ಜಂಗಮ ಸಮಾಜದ ಅಧ್ಯಕ್ಷ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ, ಸಂಪಾದಕ ಗಣ ಮಠದಯ್ಯ ಸ್ವಾಮಿ 

ಸಾಲಿಮಠ್, ಪರಿಶ್ರಮ ವಾರ್ತೆ ಸಂಪಾದಕ ಮಲ್ಲಿಕಾರ್ಜುನ ಹಿರೇಮಠ, ವೀರೇಶ ಹಿರೇಮಠ್, ಬೇಡ ಜಂಗಮ ಸಮಾಜದ ರಾಜ್ಯಾಧ್ಯಕ್ಷ ಬಿಡಿ ಹಿರೇಮಠ್, ಯಾದಗಿರಿ ಟೈಮ್ಸ್ ಸಂಪಾದಕ ವೈಜನಾಥ್ ಹಿರೇಮಠ, ಶ್ರೀ ಹೊರ ರುದ್ರಮುನಿ ಹೊ

ಶಿವಾಚಾರ್ಯರು ಗಚ್ಚಿನಮಠ ಜಂಗಮ ಸಮಾಜದ ಯುವ ಮುಖಂಡರು ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ಸಂತಾಪ ಸೂಚಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು