11:47 AM Thursday22 - January 2026
ಬ್ರೇಕಿಂಗ್ ನ್ಯೂಸ್
ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ…

ಇತ್ತೀಚಿನ ಸುದ್ದಿ

ಮಸ್ಕಿ ಜಂಗಮ ಸಮಾಜದಿಂದ ಮಲ್ಲಯ್ಯ ಅವರಿಗೆ ಸಂತಾಪ: ಗಣ್ಯರ ಉಪಸ್ಥಿತಿ

22/08/2021, 10:55

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ್ 
ಅಂತರಂಗ ರಾಯಚೂರು 
info.reporterkarnataka@gmail.com

ಮಸ್ಕಿ ಜಗದ್ಗುರು ರೇಣುಕಾಚಾರ್ಯ ಜಂಗಮ ಸೇವಾ ಸಂಘದ ವತಿಯಿಂದ ಮಲ್ಲಯ್ಯ ನೀರಲಕೇರಿ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ಮಲ್ಲಯ್ಯ ಅವರು ಅನಿರೀಕ್ಷಿತವಾಗಿ ಮರಣ ಹೊಂದಿದ್ದಾರೆ. ಅವರು ಜಂಗಮ ಸಮಾಜ ಹಿರಿಯ ವ್ಯಕ್ತಿಗಳು. ನಮ್ಮ ಸಮಾಜದ ವ್ಯಕ್ತಿ ಕಳೆದುಕೊಂಡಿದ್ದು ಬಹಳ ದುಃಖದ ವಿಷಯ. ಅವರನ್ನು ಸಮಾಜದ ವತಿಯಿಂದ ಸ್ಮರಿಸಲೇಬೇಕು ಎಂದು ಸಂತಾಪ ಸೂಚಿಸಿದ್ದಾರೆ.

ಸಿದ್ದಲಿಂಗಯ್ಯ ಸೊಪ್ಪಿಮಠ ಜಂಗಮ ಸಮಾಜದ ಅಧ್ಯಕ್ಷ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ, ಸಂಪಾದಕ ಗಣ ಮಠದಯ್ಯ ಸ್ವಾಮಿ 

ಸಾಲಿಮಠ್, ಪರಿಶ್ರಮ ವಾರ್ತೆ ಸಂಪಾದಕ ಮಲ್ಲಿಕಾರ್ಜುನ ಹಿರೇಮಠ, ವೀರೇಶ ಹಿರೇಮಠ್, ಬೇಡ ಜಂಗಮ ಸಮಾಜದ ರಾಜ್ಯಾಧ್ಯಕ್ಷ ಬಿಡಿ ಹಿರೇಮಠ್, ಯಾದಗಿರಿ ಟೈಮ್ಸ್ ಸಂಪಾದಕ ವೈಜನಾಥ್ ಹಿರೇಮಠ, ಶ್ರೀ ಹೊರ ರುದ್ರಮುನಿ ಹೊ

ಶಿವಾಚಾರ್ಯರು ಗಚ್ಚಿನಮಠ ಜಂಗಮ ಸಮಾಜದ ಯುವ ಮುಖಂಡರು ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ಸಂತಾಪ ಸೂಚಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು