12:07 PM Monday30 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ

ಇತ್ತೀಚಿನ ಸುದ್ದಿ

ಮೆದಿಕಿನಾಳ ವಲಯ ಅಂಗನವಾಡಿ ಕಾರ್ಯಕರ್ತರಿಗೆ ಸರಕಾರದಿಂದ ಸ್ಮಾರ್ಟ್ ಫೋನ್ ವಿತರಣೆ

03/07/2024, 14:00

ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

̺ಮಸ್ಕಿ ಮೆದಿಕಿನಾಳ ವಲಯದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಮತ್ತು ಶಿಶು ಅಭಿವೃದ್ಧಿ ಇಲಾಖೆ ಮೇಲ್ವಿಚಾರಕರು ಹಾಗೂ ಸಹಾಯಕ ಶಿಶು ಅಭಿವೃದ್ಧಿ ಯೋಜನ ಅಧಿಕಾರಿಗಳಾದ ರಾಜೇಶ್ವರಿ ಮಸ್ಕಿ ಮಂಜುಳಾ ಸಂಸಿ ಅವರು ಹೊಸದಾಗಿ ಬಂದಿರುವ ಸ್ಮಾರ್ಟ್ ಫೋನ್ ಗಳನ್ನು ಅಂಗನವಾಡಿ ಕಾರ್ಯಕರ್ತರಿಗೆ ವಿತರಿಸಿದರು.
̺ಸರ್ಕಾರದ ಆದೇಶದಂತೆ ಕಾರ್ಯಗಳನ್ನು ಮಾಡಿಕೊಂಡು ಹೋಗಬೇಕೆಂದು ಮೇಲ್ವಿಚಾರಕರು ಹಾಗೂ ಸಹಾಯಕ ಶಶಿ ಅಭಿವೃದ್ಧಿ ಯೋಜನಾಧಿಕಾರಿಗಳು ಅಂಗನವಾಡಿ ಕಾರ್ಯಕರ್ತರಿಗೆ ತಿಳಿಸಿದರು.
ಈ ಸಂದರ್ಭದಲ್ಲಿ ಮೆಡಿಕಲ್ ವಲಯದ ಅಂಗನವಾಡಿ ಕಾರ್ಯಕರ್ತರು ಫೋನುಗಳನ್ನು ಸರಿಯಾಗಿ ಬಳಕೆ ಮಾಡಿಕೊಡಬೇಕೆಂದು ಶಶಿ ಅಭಿವೃದ್ಧಿ ಯೋಜನ ಸಹಾಯಕ ಅಧಿಕಾರಿ ರಾಜು ಅವರು ಹೇಳಿದರು. ಈ ಸಂದರ್ಭದಲ್ಲಿ ಎಲ್ಲಾ ಅಂಗನವಾಡಿ ಕಾರ್ಯಕರ್ತರು ಸ್ಮಾರ್ಟ್ ಫೋನ್ ಸ್ವೀಕರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು