3:09 PM Saturday5 - July 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ… ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ದಿನ ದೂರವಿಲ್ಲ: ಬೀದರ್ ನಲ್ಲಿ ಸಚಿವೆ ಲಕ್ಷ್ಮೀ… ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ

ಇತ್ತೀಚಿನ ಸುದ್ದಿ

ಮೆದಿಕಿನಾಳ ವಲಯ ಅಂಗನವಾಡಿ ಕಾರ್ಯಕರ್ತರಿಗೆ ಸರಕಾರದಿಂದ ಸ್ಮಾರ್ಟ್ ಫೋನ್ ವಿತರಣೆ

03/07/2024, 14:00

ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

̺ಮಸ್ಕಿ ಮೆದಿಕಿನಾಳ ವಲಯದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಮತ್ತು ಶಿಶು ಅಭಿವೃದ್ಧಿ ಇಲಾಖೆ ಮೇಲ್ವಿಚಾರಕರು ಹಾಗೂ ಸಹಾಯಕ ಶಿಶು ಅಭಿವೃದ್ಧಿ ಯೋಜನ ಅಧಿಕಾರಿಗಳಾದ ರಾಜೇಶ್ವರಿ ಮಸ್ಕಿ ಮಂಜುಳಾ ಸಂಸಿ ಅವರು ಹೊಸದಾಗಿ ಬಂದಿರುವ ಸ್ಮಾರ್ಟ್ ಫೋನ್ ಗಳನ್ನು ಅಂಗನವಾಡಿ ಕಾರ್ಯಕರ್ತರಿಗೆ ವಿತರಿಸಿದರು.
̺ಸರ್ಕಾರದ ಆದೇಶದಂತೆ ಕಾರ್ಯಗಳನ್ನು ಮಾಡಿಕೊಂಡು ಹೋಗಬೇಕೆಂದು ಮೇಲ್ವಿಚಾರಕರು ಹಾಗೂ ಸಹಾಯಕ ಶಶಿ ಅಭಿವೃದ್ಧಿ ಯೋಜನಾಧಿಕಾರಿಗಳು ಅಂಗನವಾಡಿ ಕಾರ್ಯಕರ್ತರಿಗೆ ತಿಳಿಸಿದರು.
ಈ ಸಂದರ್ಭದಲ್ಲಿ ಮೆಡಿಕಲ್ ವಲಯದ ಅಂಗನವಾಡಿ ಕಾರ್ಯಕರ್ತರು ಫೋನುಗಳನ್ನು ಸರಿಯಾಗಿ ಬಳಕೆ ಮಾಡಿಕೊಡಬೇಕೆಂದು ಶಶಿ ಅಭಿವೃದ್ಧಿ ಯೋಜನ ಸಹಾಯಕ ಅಧಿಕಾರಿ ರಾಜು ಅವರು ಹೇಳಿದರು. ಈ ಸಂದರ್ಭದಲ್ಲಿ ಎಲ್ಲಾ ಅಂಗನವಾಡಿ ಕಾರ್ಯಕರ್ತರು ಸ್ಮಾರ್ಟ್ ಫೋನ್ ಸ್ವೀಕರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು