6:59 PM Sunday17 - May 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು | ದೇವನಗುಲ್ ಕಾಡಿನೊಳಗೆ ಅನಾಥ ಸ್ಥಿತಿಯಲ್ಲಿ ವೃದ್ಧನ ಶವ ಪತ್ತೆ ಬಳ್ಳಾರಿ | ಆಗಸ್ಟ್ 2ರಂದು ‘ಸ್ಟೀಲ್ ಸಿಟಿ ರನ್ 2026’ 5ನೇ ಆವೃತ್ತಿ:… ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು

ಇತ್ತೀಚಿನ ಸುದ್ದಿ

ಮಂಗಳೂರಿನ ವಿವಿಧಡೆ ಟ್ರಾಫಿಕ್ ಪೊಲೀಸರಿಂದ ಕರ್ಕಶ ಹಾರ್ನ್, ಎಲ್ಇಡಿ ಲೈಟ್ ತೆರವು ಕಾರ್ಯಾಚರಣೆ

03/07/2024, 18:45

ಚಿತ್ರ :ಅನುಷ್ ಪಂಡಿತ್ ಮಂಗಳೂರು
ಮಂಗಳೂರು(reporterkarnataka.com):ನಗರದ ವಿವಿಧ ಕಡೆಗಳಲ್ಲಿ ಕಳೆದ ಎರಡು ದಿನಗಳಿಂದ ಟ್ರಾಫಿಕ್ ಪೊಲೀಸರಿಂದ ಟಿಂಟ್, ಎಲ್ ಇಡಿ ಲೈಟ್ ಹಾಗೂ ಕರ್ಕಶ ಹಾರ್ನ್ ಗಳ ತೆರವು ಕಾರ್ಯಚರಣೆ ನಡೆಯುತ್ತಿದ್ದು, ಇಂದು ನಗರದ ಲಾಲ್ ಬಾಗ್ ಬಳಿ ಕರ್ಕಶ ಹಾರ್ನ್ ಕಿತ್ತು ತೆಗೆಯುವ ಕಾರ್ಯ ಜರುಗಿತು.



ಮಂಗಳೂರು ಪೊಲೀಸ್ ಕಮಿಷನರ್ ನಿರ್ದೇಶನದ ಮೇರೆಗೆ, ಡಿಸಿಪಿ ದಿನೇಶ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ಸಿಟಿ ಬಸ್, ಸರ್ವಿಸ್ ಬಸ್,ಕೆಎಸ್ ಆರ್ ಟಿ ಸಿ ಬಸ್ ಗಳ
ಕರ್ಕಶ ಹಾರ್ನ್ , ಎಲ್ ಇಡಿ ಲೈಟ್ ಗಳ ತೆರವು ಮಾಡುವ ನಿಟ್ಟಿನಲ್ಲಿ ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ ವಾಲ್ ಅವರ ನಿರ್ದೇಶನದ ಮೇರೆಗೆ,ಡಿಸಿಪಿ ದಿನೇಶ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ಟ್ರಾಫಿಕ್ ಎಸಿಪಿ ನಜ್ಮಾ ಫಾರೂಕಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯಿತು.

ಇತ್ತೀಚಿನ ಸುದ್ದಿ

ಜಾಹೀರಾತು