8:01 PM Tuesday31 - March 2026
ಬ್ರೇಕಿಂಗ್ ನ್ಯೂಸ್
ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್… ಗ್ಯಾಸ್ ಸಿಲಿಂಡರ್ ಗೆ ರೆಗ್ಯುಲೇಟರಿ ಅಳವಡಿಸುವಾಗ ಏಕಾಏಕಿ ಸ್ಫೋಟ: ಮನೆ ಛಿದ್ರಛಿದ್ರ; 4… ಭಕ್ತ ಸಾಗರದ ಹರ್ಷೋದ್ಗಾರದೊಂದಿಗೆ ನಡೆದ ನಂಜನಗೂಡಿನ ದೊಡ್ಡ ಜಾತ್ರೆ: ಶ್ರೀ ಗೌತಮ ಪಂಚ… ನಿಯಂತ್ರಣ ತಪ್ಪಿದ ಸರಕಾರಿ ಬಸ್: ಮಡಿಕೇರಿ ಬಸ್ ನಿಲ್ದಾಣದಲ್ಲಿ ತಪ್ಪಿದ ಭಾರಿ ದುರಂತ Madikeri | ಕೊಡಗು ಜಿಲ್ಲೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ. ಎಂ.…

ಇತ್ತೀಚಿನ ಸುದ್ದಿ

ಮಂಗಳೂರಿನ ವಿವಿಧಡೆ ಟ್ರಾಫಿಕ್ ಪೊಲೀಸರಿಂದ ಕರ್ಕಶ ಹಾರ್ನ್, ಎಲ್ಇಡಿ ಲೈಟ್ ತೆರವು ಕಾರ್ಯಾಚರಣೆ

03/07/2024, 18:45

ಚಿತ್ರ :ಅನುಷ್ ಪಂಡಿತ್ ಮಂಗಳೂರು
ಮಂಗಳೂರು(reporterkarnataka.com):ನಗರದ ವಿವಿಧ ಕಡೆಗಳಲ್ಲಿ ಕಳೆದ ಎರಡು ದಿನಗಳಿಂದ ಟ್ರಾಫಿಕ್ ಪೊಲೀಸರಿಂದ ಟಿಂಟ್, ಎಲ್ ಇಡಿ ಲೈಟ್ ಹಾಗೂ ಕರ್ಕಶ ಹಾರ್ನ್ ಗಳ ತೆರವು ಕಾರ್ಯಚರಣೆ ನಡೆಯುತ್ತಿದ್ದು, ಇಂದು ನಗರದ ಲಾಲ್ ಬಾಗ್ ಬಳಿ ಕರ್ಕಶ ಹಾರ್ನ್ ಕಿತ್ತು ತೆಗೆಯುವ ಕಾರ್ಯ ಜರುಗಿತು.



ಮಂಗಳೂರು ಪೊಲೀಸ್ ಕಮಿಷನರ್ ನಿರ್ದೇಶನದ ಮೇರೆಗೆ, ಡಿಸಿಪಿ ದಿನೇಶ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ಸಿಟಿ ಬಸ್, ಸರ್ವಿಸ್ ಬಸ್,ಕೆಎಸ್ ಆರ್ ಟಿ ಸಿ ಬಸ್ ಗಳ
ಕರ್ಕಶ ಹಾರ್ನ್ , ಎಲ್ ಇಡಿ ಲೈಟ್ ಗಳ ತೆರವು ಮಾಡುವ ನಿಟ್ಟಿನಲ್ಲಿ ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ ವಾಲ್ ಅವರ ನಿರ್ದೇಶನದ ಮೇರೆಗೆ,ಡಿಸಿಪಿ ದಿನೇಶ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ಟ್ರಾಫಿಕ್ ಎಸಿಪಿ ನಜ್ಮಾ ಫಾರೂಕಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯಿತು.

ಇತ್ತೀಚಿನ ಸುದ್ದಿ

ಜಾಹೀರಾತು