7:53 AM Saturday4 - May 2024
ಬ್ರೇಕಿಂಗ್ ನ್ಯೂಸ್
ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ…

ಇತ್ತೀಚಿನ ಸುದ್ದಿ

ಮಸ್ಕಿ: ಸತ್ಸಂಗ, ಭಜನೆ, ವಿಶೇಷ ಪೂಜೆ, ಸಾಮೂಹಿಕ ಜನಿವಾರ ಧಾರಣೆ

22/08/2021, 15:19

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಮಸ್ಕಿಯ ಮಾರ್ಕಂಡೇಶ್ವರ ದೇವಸ್ಥಾನದಲ್ಲಿ ಇಂದು ಬೆಳಿಗ್ಗೆ ಅಭಿಷೇಕ, ಹೋಮ ಮತ್ತು ಸಾಮೂಹಿಕ ಜನಿವಾರ ಧಾರಣೆಯು ರಾಘವೇಂದ್ರ ಆಚಾರ್ಯ ಅವರ ಸಮ್ಮುಖದಲ್ಲಿ ನಡೆಯಿತು. 

ಬೆಳಗ್ಗೆ10 ಗಂಟೆಗೆ ಪಲ್ಲಕ್ಕಿ ಉತ್ಸವವು ಕೊರೊನಾ ಹಿನ್ನೆಲೆಯಲ್ಲಿ  ಸರಳ ರೀತಿಯಲ್ಲಿ ದೇವಸ್ಥಾನದ ಗರುಢಗಂಬವನ್ನು 5 ಬಾರಿ ಸುತ್ತುವರಿದು ಆಚರಿಸಲಾಯಿತು. ಮಸ್ಕಿಯ ಮಾರ್ಕಂಡೇಶ್ವರ ದೇವಸ್ಥಾನದಲ್ಲಿ ಇಂದು ಬೆಳಿಗ್ಗೆ 6 ಗಂಟೆಗೆ ಅಭಿಷೇಕ ಮತ್ತು 8ಕ್ಕೆ ಹೋಮ, ಸಾಮೂಹಿಕ ಜನಿವಾರ ಧಾರಣೆಯು ರಾಘವೇಂದ್ರ ಆಚಾರ್ಯ ಅವರ ಸಮ್ಮುದಲ್ಲಿ ನಡೆಯಿತು. 

ಈ ಬಾರಿ ಶರಣಪ್ಪ ಕಮ್ಮಾರ ರಾಜ್ಯ ಸತ್ಸಂಗದ ಭಜನಾ ಪ್ರಮುಖ ಹನುಮಸಾಗರ ಅವರು ಸಮಾಜದ ಮಹಿಳೆಯರಿಗೆ ಹಾಗೂ ಸುತ್ತಮುತ್ತಲಿನ ಆಸಕ್ತರಿಗೆ ಮಾರ್ಕಂಡೇಶ್ವರದಲ್ಲಿ ಭಜನೆಯನ್ನು ಹಮ್ಮಿಕೊಂಡಿದ್ದು, ದಿನಾಲು ಕಲಿಕೆ ನಡೆಯುತ್ತಿದೆ.

ಈ ಕಾರ್ಯಕ್ರಮದಲ್ಲಿ ಸಮಾಜದ ಮುಖಂಡರಾದ ನಾಗರಾಜ ಕರ್ಲಿ, ಮಲ್ಲಯ್ಯ ಪಗಡೇಕಲ್, ಯಮನಪ್ಪ ದೇವರಡ್ಡಿ, ರಾಘವೇಂದ್ರ ಚಿನ್ನಿ, ವೀರೇಶ ಪೂಜಾರಿ, ಡಾ. ಶಂಕರ್ ಕರ್ಲಿ ಹಾಗೂ ಯುವಕರು, ಮಹಿಳೆಯರು ಮಕ್ಕಳು ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು