10:20 PM Wednesday11 - February 2026
ಬ್ರೇಕಿಂಗ್ ನ್ಯೂಸ್
ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:…

ಇತ್ತೀಚಿನ ಸುದ್ದಿ

ಕಾಗವಾಡ ಮದಭಾವಿ ಕಾಂಗ್ರೆಸ್ ಕಾರ್ಯಾಲಯದಲ್ಲಿ ಕೇಂದ್ರ ಸರಕಾರದ ಉಜ್ವಲ ಗ್ಯಾಸ್ ವಿತರಣೆ

05/07/2024, 18:51

ಸಂತೋಷ್ ಬೆಳಗಾವಿ

info.reporterkarnataka@gmail.com

ಬೆಳಗಾವಿ ಜಿಲ್ಲೆಯ ಕಾಗವಾಡ ಮತಕ್ಷೇತ್ರದ ಮದಭಾವಿ ಗ್ರಾಮದ ಕಾಂಗ್ರೆಸ್ ಪಕ್ಷದ ಕಾರ್ಯಾಲಯದಲ್ಲಿ ಕೇಂದ್ರ ಸರಕಾರದ ಮೂರನೇ ಬಾರಿಗೆ ಪ್ರಧಾನಮಂತ್ರಿ ಆಗಿ ನರೇಂದ್ರ ಮೋದಿ ಅವರು ಅಧಿಕಾರ ಸ್ವೀಕಾರ ಮಾಡಿದ ಬಳಿಕ ಮತ್ತೆ ಉಜ್ವಲ ಯೋಜನೆ ಅಡಿಯಲ್ಲಿ ಗ್ಯಾಸ್ ಮಂಜುರಾದ ಪಲಾನುಭವಿಗಳಿಗೆ ಗ್ಯಾಸ ಗಳನ್ನು ಕಾಂಗ್ರೆಸ್ ಪಕ್ಷದ ಮುಖಂಡ ಪ್ರವೀಣ ನಾಯಿಕ ವಿತರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಆಗಲಿ ಕೇಂದ್ರದಲ್ಲಿ ಆಗಲಿ ಯಾವದೆ ಪಕ್ಷ ಅಧಿಕಾರದಲ್ಲಿ ಇರಲಿ ಅದು ಮುಖ್ಯ ಅಲ್ಲಾ ಜನಸಾಮಾನ್ಯರಿಗೆ ಯೋಜನೆಗಳು ತಲುಪಿಸುವದು ಮುಖ್ಯ ಎಂದು ಹೇಳಿದರು.
ಈ ಸಂದರ್ಭದಲ್ಲಿ ಮುಖಂಡರಾದ ಸುರೇಶ ನಾಯಿಕ, ಗ್ರಾಮ ಪಂಚಾಯತ ಸದಸ್ಯ ಸಂತೋಷ ಕಲ್ಲೋತ್ತಿ, ಉಮೇಶ ಪಾಟೀಲ, ಸಿದರಾಯ ತೋಡಕರ, ಪಿಕೆಪಿಎಸ್ ಬ್ಯಾಂಕಿನ ನಿರ್ದೇಶಕ ಭೀಮಗೌಡ ನಾಯಿಕ, ಸಂತೋಷ ನಾಯಿಕ, ಧನಂಜಯ ಹವಾಲ್ದಾರ, ದಯಾನಂದ ಇಂಡೇನ್ ಗ್ಯಾಸ್ ಮಾಲೀಕರಾದ ಸತೀಶ ಹಲ್ಲೋಳಿ, ಕೃಷ್ಣ ಸುತಾರ, ಅಶೋಕ ಬಾಡಗಿ, ಮಹಾದೇವ ನಾಯಿಕ ಪ್ರೇಮಕುಮಾರ ನಾಯಿಕ ಹಾಗೂ ಪಲಾನುಭವಿಗಳು ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು