3:38 PM Thursday20 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಮಾಜಿ ಯೋಧನಿಗೆ ಕೊಟ್ಟ ಜಾಗದಲ್ಲಿ ಮೋಸ; ಸೈನಿಕ ಭವನದ ಕೊರತೆ, ಸೌಲಭ್ಯ ವಂಚನೆ: ಮಾಜಿ ಸೈನಿಕರ ಸಂಘದ ಯಾದಗಿರಿ ಜಿಲ್ಲಾಧ್ಯಕ್ಷರ ಅಳಲು

06/07/2024, 17:22

ಶಿವು ರಾಠೋಡ ಹುಣಸಗಿ ಯಾದಗಿರಿ

info.reporterkarnataka@gmail.com

ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ವತಿಯಿಂದ ಸೈನಿಕರಿಗೆ ಸಿಗಬೇಕಾದ ಸೌಲಭ್ಯಗಳು ದೊರಕದೇ ಇರುವುದು ಮತ್ತು ದೇಶಕ್ಕಾಗಿ ಒಬ್ಬ ಯೋಧ ಹುತಾತ್ಮನಾದಾಗ ಪಾರ್ಥಿವ ಶರೀರ ಬಂದಾಗ ಅಂತಿಮ ನಮನ ಸಲ್ಲಿಸಲು ಒಂದು ಸ್ಥಳವೂ ಇಲ್ಲದಿರುವುದು. ಹಾಗೆ ಒಂದು ಭವನವು ಇಲ್ಲದಂತಾಗಿದೆ ಇದೆಂಥ ವಿಪರ್ಯಾಸ..
ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ಜಿಲ್ಲಾಧ್ಯಕ್ಷರು ಲಿಂಗನಗೌಡ ಎಸ್ ಪಾಟೀಲ್ ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ತಮ್ಮ ಅಳಲು ವ್ಯಕ್ತಪಡಿಸಿದರು.
ಮಾಜಿ ಸೈನಿಕರು 27- 28 ವರ್ಷ ದುಡಿದು ಬಂದ ಹಣದಲ್ಲಿ ಒಂದು ಜಮೀನು ಖರೀದಿಸಿದರು. ಸರ್ವೇ ನಂಬರ್ 216/ ಪೋವ 1/1ನಲ್ಲಿ 3 ಎಕರೆ N.A. ನಿವೇಶನದ ಮಾಲೀಕರಾದ ವೆಂಕಟೇಶ್ ಸುರೇಂದ್ರ ರಾವ್ ದೇಶಪಾಂಡೆ, ಉಪ್ಪಣ್ಣ ಸುರೇಂದ್ರ ರಾವ್ ದೇಶಪಾಂಡೆ, ಶಾಮ್ ಸುಂದರ್ ಸುರೇಂದ್ರ ರಾವ್ ದೇಶಪಾಂಡೆ ಕುಟುಂಬಸ್ಥರು. ನಿಂಗನಗೌಡ ಎಸ್ ಪಾಟೀಲ್ ಅವರು. ತಮ್ಮ ತಾಯಿ ಹಾಗೂ ಅಕ್ಕನ ಹೆಸರಿನಲ್ಲಿ ಖರೀದಿಸಿದ ಜಾಗವನ್ನು ಮಾಲೀಕರು ತಮಗೆ ನೀಡಿರುವ ಪತ್ರದಲ್ಲಿ ಕೊಟ್ಟಿರುವ ಜಾಗದಲ್ಲಿ ಅಳತೆಯಲ್ಲೂ ಮೋಸ ಮಾಡುತ್ತಿದ್ದಾರೆ. ಅದನ್ನು ಜಿಲ್ಲಾಧಿಕಾರಿಗಳಿಗೆ, ಹುಣಸಗಿ ಪಟ್ಟಣ ಪಂಚಾಯತಿ ಅಧಿಕಾರಿಗಳಿಗೂ ತಿಳಿಸಿದರೂ ಅದರ ಬಗ್ಗೆ ಯಾವುದೇ ಕಾನೂನು ಕ್ರಮ ಕೈಗೊಳ್ಳಲಿ ಇರುವುದು ಖಂಡನೆ ಅಪರಾಧ ಎಂದು ತಮ್ಮ ನೋವನ್ನು ತೋರಿಕೊಂಡರು.
ಯಾದಗಿರಿ ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆ ಸಹ ನಿರ್ದೇಶಕರು ಕೂಡ ಸೈನಿಕರ ಕುಟುಂಬಕ್ಕೆ ಅನ್ಯಾಯವಾಗುತ್ತಿದೆ ಎಂದು ಗಮನ ಹರಿಸದೇ ಇರುವುದು ನೋವಿನ ಸಂಗತಿ ಎಂದು ಅವರು ನುಡಿದರು.
ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ಯಾದಗಿರಿ ಜಿಲ್ಲಾಧ್ಯಕ್ಷರು ಲಿಂಗನಗೌಡ ಎಸ್. ಪಾಟೀಲ್,
ಯಾದಗಿರಿ ಪ್ರಧಾನ ಕಾರ್ಯದರ್ಶಿ ಮಡಿವಾಳಪ್ಪ ಎಸ್ ಕಟ್ಟಿಮನಿ ಹುಣಸಗಿ, ಅಧ್ಯಕ್ಷರು ವೀರೇಶ್ ಪ್ರಭುಗೌಡ ಗೋಳೇಬಾಳ್, ಸುರಪುರ ತಾಲೂಕ ಅಧ್ಯಕ್ಷ ಭೀಮ ನಾಯಕ್ ಲಕ್ಷ್ಮಿಪುರ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು