8:54 PM Thursday12 - February 2026
ಬ್ರೇಕಿಂಗ್ ನ್ಯೂಸ್
ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ…

ಇತ್ತೀಚಿನ ಸುದ್ದಿ

ಮಾಜಿ ಯೋಧನಿಗೆ ಕೊಟ್ಟ ಜಾಗದಲ್ಲಿ ಮೋಸ; ಸೈನಿಕ ಭವನದ ಕೊರತೆ, ಸೌಲಭ್ಯ ವಂಚನೆ: ಮಾಜಿ ಸೈನಿಕರ ಸಂಘದ ಯಾದಗಿರಿ ಜಿಲ್ಲಾಧ್ಯಕ್ಷರ ಅಳಲು

06/07/2024, 17:22

ಶಿವು ರಾಠೋಡ ಹುಣಸಗಿ ಯಾದಗಿರಿ

info.reporterkarnataka@gmail.com

ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ವತಿಯಿಂದ ಸೈನಿಕರಿಗೆ ಸಿಗಬೇಕಾದ ಸೌಲಭ್ಯಗಳು ದೊರಕದೇ ಇರುವುದು ಮತ್ತು ದೇಶಕ್ಕಾಗಿ ಒಬ್ಬ ಯೋಧ ಹುತಾತ್ಮನಾದಾಗ ಪಾರ್ಥಿವ ಶರೀರ ಬಂದಾಗ ಅಂತಿಮ ನಮನ ಸಲ್ಲಿಸಲು ಒಂದು ಸ್ಥಳವೂ ಇಲ್ಲದಿರುವುದು. ಹಾಗೆ ಒಂದು ಭವನವು ಇಲ್ಲದಂತಾಗಿದೆ ಇದೆಂಥ ವಿಪರ್ಯಾಸ..
ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ಜಿಲ್ಲಾಧ್ಯಕ್ಷರು ಲಿಂಗನಗೌಡ ಎಸ್ ಪಾಟೀಲ್ ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ತಮ್ಮ ಅಳಲು ವ್ಯಕ್ತಪಡಿಸಿದರು.
ಮಾಜಿ ಸೈನಿಕರು 27- 28 ವರ್ಷ ದುಡಿದು ಬಂದ ಹಣದಲ್ಲಿ ಒಂದು ಜಮೀನು ಖರೀದಿಸಿದರು. ಸರ್ವೇ ನಂಬರ್ 216/ ಪೋವ 1/1ನಲ್ಲಿ 3 ಎಕರೆ N.A. ನಿವೇಶನದ ಮಾಲೀಕರಾದ ವೆಂಕಟೇಶ್ ಸುರೇಂದ್ರ ರಾವ್ ದೇಶಪಾಂಡೆ, ಉಪ್ಪಣ್ಣ ಸುರೇಂದ್ರ ರಾವ್ ದೇಶಪಾಂಡೆ, ಶಾಮ್ ಸುಂದರ್ ಸುರೇಂದ್ರ ರಾವ್ ದೇಶಪಾಂಡೆ ಕುಟುಂಬಸ್ಥರು. ನಿಂಗನಗೌಡ ಎಸ್ ಪಾಟೀಲ್ ಅವರು. ತಮ್ಮ ತಾಯಿ ಹಾಗೂ ಅಕ್ಕನ ಹೆಸರಿನಲ್ಲಿ ಖರೀದಿಸಿದ ಜಾಗವನ್ನು ಮಾಲೀಕರು ತಮಗೆ ನೀಡಿರುವ ಪತ್ರದಲ್ಲಿ ಕೊಟ್ಟಿರುವ ಜಾಗದಲ್ಲಿ ಅಳತೆಯಲ್ಲೂ ಮೋಸ ಮಾಡುತ್ತಿದ್ದಾರೆ. ಅದನ್ನು ಜಿಲ್ಲಾಧಿಕಾರಿಗಳಿಗೆ, ಹುಣಸಗಿ ಪಟ್ಟಣ ಪಂಚಾಯತಿ ಅಧಿಕಾರಿಗಳಿಗೂ ತಿಳಿಸಿದರೂ ಅದರ ಬಗ್ಗೆ ಯಾವುದೇ ಕಾನೂನು ಕ್ರಮ ಕೈಗೊಳ್ಳಲಿ ಇರುವುದು ಖಂಡನೆ ಅಪರಾಧ ಎಂದು ತಮ್ಮ ನೋವನ್ನು ತೋರಿಕೊಂಡರು.
ಯಾದಗಿರಿ ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆ ಸಹ ನಿರ್ದೇಶಕರು ಕೂಡ ಸೈನಿಕರ ಕುಟುಂಬಕ್ಕೆ ಅನ್ಯಾಯವಾಗುತ್ತಿದೆ ಎಂದು ಗಮನ ಹರಿಸದೇ ಇರುವುದು ನೋವಿನ ಸಂಗತಿ ಎಂದು ಅವರು ನುಡಿದರು.
ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ಯಾದಗಿರಿ ಜಿಲ್ಲಾಧ್ಯಕ್ಷರು ಲಿಂಗನಗೌಡ ಎಸ್. ಪಾಟೀಲ್,
ಯಾದಗಿರಿ ಪ್ರಧಾನ ಕಾರ್ಯದರ್ಶಿ ಮಡಿವಾಳಪ್ಪ ಎಸ್ ಕಟ್ಟಿಮನಿ ಹುಣಸಗಿ, ಅಧ್ಯಕ್ಷರು ವೀರೇಶ್ ಪ್ರಭುಗೌಡ ಗೋಳೇಬಾಳ್, ಸುರಪುರ ತಾಲೂಕ ಅಧ್ಯಕ್ಷ ಭೀಮ ನಾಯಕ್ ಲಕ್ಷ್ಮಿಪುರ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು