5:26 PM Tuesday31 - March 2026
ಬ್ರೇಕಿಂಗ್ ನ್ಯೂಸ್
ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್… ಗ್ಯಾಸ್ ಸಿಲಿಂಡರ್ ಗೆ ರೆಗ್ಯುಲೇಟರಿ ಅಳವಡಿಸುವಾಗ ಏಕಾಏಕಿ ಸ್ಫೋಟ: ಮನೆ ಛಿದ್ರಛಿದ್ರ; 4… ಭಕ್ತ ಸಾಗರದ ಹರ್ಷೋದ್ಗಾರದೊಂದಿಗೆ ನಡೆದ ನಂಜನಗೂಡಿನ ದೊಡ್ಡ ಜಾತ್ರೆ: ಶ್ರೀ ಗೌತಮ ಪಂಚ… ನಿಯಂತ್ರಣ ತಪ್ಪಿದ ಸರಕಾರಿ ಬಸ್: ಮಡಿಕೇರಿ ಬಸ್ ನಿಲ್ದಾಣದಲ್ಲಿ ತಪ್ಪಿದ ಭಾರಿ ದುರಂತ Madikeri | ಕೊಡಗು ಜಿಲ್ಲೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ. ಎಂ.…

ಇತ್ತೀಚಿನ ಸುದ್ದಿ

ಮಂಗಳೂರು ಪಾಲ್ದನೆ ಚರ್ಚ್ ಐಸಿವೈಎಂ ಘಟಕದ ನೂತನ ಪದಾಧಿಕಾರಿಗಳ ಪ್ರಮಾಣ ವಚನ

07/07/2024, 15:39

ಮಂಗಳೂರು(reporterkarnataka.com): ಮಂಗಳೂರಿನ ಪಾಲ್ದನೆ ಸಂತ ತೆರೆಸಾ ಚರ್ಚ್ ನ ಐಸಿವೈಎಂ ಘಟಕದ ನೂತನ ಪದಾಧಿಕಾರಿಗಳ ಪ್ರಮಾಣ ವಚನ ಕಾರ್ಯಕ್ರಮ ಇಂದು ನೆರವೇರಿತು.
ಬೆಳಗ್ಗಿನ ಬಲಿಪೂಜೆಯ ಸಂದರ್ಭದಲ್ಲಿ ಚರ್ಚ್ ಪ್ರಧಾನ ಗುರು ಹಾಗೂ ಸಂಘಟನೆಯ ನಿರ್ದೇಶಕ ಫಾ. ಆಲ್ಬನ್ ಡಿ’ಸೋಜಾ ಅವರು ಪದಾಧಿಕಾರಿಗಳಿಗೆ ಪ್ರಮಾಣ ವಚನ ಬೋಧಿಸಿದರು.
ಕಾರ್ಯಕ್ರಮದಲ್ಲಿ ಐಸಿವೈಎಂ ನೂತನ ಅಧ್ಯಕ್ಷ ವಿಲ್ಸನ್‌ ಪಿಂಟೊ, ಕಾರ್ಯದರ್ಶಿ ವೆನಿಶಾ ಪಿಂಟೊ, ಉಪಾಧ್ಯಕ್ಷೆ ವಿಯೋಲಾ ಡಿ’ಸೋಜಾ, ಜತೆ ಕಾರ್ಯದರ್ಶಿ ಡಿಯೋನ್ ಫೆರ್ನಾಂಡಿಸ್‌, ಖಜಾಂಚಿ ಫ್ರೀಡಲ್‌ ಡಿ’ಸೋಜಾ, “ಆಂಮ್ಚೊ ಯುವಕ್‌’ ಪ್ರತಿನಿಧಿ ಆ್ಯಶೆಲ್‌ ಲೋಬೊ, ರೆಡ್‌ ಡ್ರಾಪ್‌ ಪ್ರತಿನಿಧಿ ಗ್ಲ್ಯಾವಿನ್‌ ಡಿ’ಸೋಜಾ, ಕ್ರೀಡಾ ಕಾರ್ಯದರ್ಶಿ ಬ್ರೆಂಡನ್‌ ಪಿರೇರಾ, ಆಧ್ಯಾತ್ಮಿಕ ಕಾರ್ಯದರ್ಶಿ ವಿನೋಲಾ ಪಿಂಟೊ, ನಿಕಟ ಪೂರ್ವ ಅಧ್ಯಕ್ಷ ರಾಯನ್‌ ನೊರೊನ್ಹಾ, ವಲಯ ಪ್ರತಿನಿಧಿ ವಿಲೀಶಾ ಬ್ರ್ಯಾಗ್ಸ್‌ ಅವರು ಪ್ರಮಾಣ ವಚನ ಸ್ವೀಕರಿಸಿದರು. ಆಧ್ಯಾತ್ಮಿಕ ನಿರ್ದೇಶಕ ಫಾ. ಆಲ್ಬನ್‌ ಡಿ’ಸೋಜಾ, ಸಂಘಟನೆಯ ಸಚೇತಕ ಹಾಗೂ ಮದರ್ ತೆರೆಸಾ ವಾರ್ಡ್ ಮುಖ್ಯಸ್ಥ ರೋಶನ್‌ ಮೊಂತೇರೊ, ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷ ಎಲಿಯಾಸ್‌ ಫೆರ್ನಾಂಡಿಸ್‌ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು