7:47 PM Thursday21 - May 2026
ಬ್ರೇಕಿಂಗ್ ನ್ಯೂಸ್
ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ: 80,535 ವಿದ್ಯಾರ್ಥಿಗಳ ಪೈಕಿ 36,764 ಮಂದಿ… ತಜ್ಞರ ಸಮಿತಿ ವರದಿಯನ್ನು ನಿರ್ಲಕ್ಷಿಸಿದ್ದೇ ದುಬಾರೆ ದುರ್ಘಟನೆ ಕಾರಣ? ನಂಜನಗೂಡು | ಯಡಿಯಾಲ ಸುತ್ತಮುತ್ತ ಹುಲಿ ಹೆಜ್ಜೆ ಪತ್ತೆ: ಗ್ರಾಮಸ್ಥರಲ್ಲಿ ಆತಂಕ ದುಬಾರೆ ಆನೆ ಶಿಬಿರದಲ್ಲಿ ಮಾರ್ಗಸೂಚಿ ಪಾಲಿಸಲು ಸೂಚನೆ: ಕೊಡಗು ಉಸ್ತುವಾರಿ ಸಚಿವ ಬೋಸರಾಜು ಒಂದು ದೇಶ – ಒಂದು ಚುನಾವಣೆ: ವಿವಿಧ ವರ್ಗಗಳ ಅಭಿಪ್ರಾಯ ಆಲಿಸಿದ ಜಂಟಿ… ದುಬಾರೆಯಲ್ಲಿ ಆನೆಗಳ ಸ್ನಾನ ನಾಳೆಯಿಂದ 100 ಅಡಿ ದೂರದಲ್ಲಿ ನಿಂತು ನೋಡಲಷ್ಟೇ ಅವಕಾಶ:… ಕೊಡಗಿನ ತಮ್ಮ ಕಾಫಿ ಎಸ್ಟೇಟ್‌ಗೆ ನುಗ್ಗಿದ ಆನೆಗಳ ಹಿಂಡಿನ ವಿಡಿಯೋ ಹಂಚಿಕೊಂಡ ಉದ್ಯಮಿ… ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪುನರ್ವಸತಿಗೆ ಹೆಚ್ಚುವರಿಯಾಗಿ 20 ಕೋಟಿ: ಮಂಗಳೂರಿನಲ್ಲಿ ಸಚಿವ ಖಂಡ್ರೆ ಚಿಕ್ಕಮಗಳೂರು | ದೇವನಗುಲ್ ಕಾಡಿನೊಳಗೆ ಅನಾಥ ಸ್ಥಿತಿಯಲ್ಲಿ ವೃದ್ಧನ ಶವ ಪತ್ತೆ ಬಳ್ಳಾರಿ | ಆಗಸ್ಟ್ 2ರಂದು ‘ಸ್ಟೀಲ್ ಸಿಟಿ ರನ್ 2026’ 5ನೇ ಆವೃತ್ತಿ:…

ಇತ್ತೀಚಿನ ಸುದ್ದಿ

ಮಂಗಳೂರು ಪಾಲ್ದನೆ ಚರ್ಚ್ ಐಸಿವೈಎಂ ಘಟಕದ ನೂತನ ಪದಾಧಿಕಾರಿಗಳ ಪ್ರಮಾಣ ವಚನ

07/07/2024, 15:39

ಮಂಗಳೂರು(reporterkarnataka.com): ಮಂಗಳೂರಿನ ಪಾಲ್ದನೆ ಸಂತ ತೆರೆಸಾ ಚರ್ಚ್ ನ ಐಸಿವೈಎಂ ಘಟಕದ ನೂತನ ಪದಾಧಿಕಾರಿಗಳ ಪ್ರಮಾಣ ವಚನ ಕಾರ್ಯಕ್ರಮ ಇಂದು ನೆರವೇರಿತು.
ಬೆಳಗ್ಗಿನ ಬಲಿಪೂಜೆಯ ಸಂದರ್ಭದಲ್ಲಿ ಚರ್ಚ್ ಪ್ರಧಾನ ಗುರು ಹಾಗೂ ಸಂಘಟನೆಯ ನಿರ್ದೇಶಕ ಫಾ. ಆಲ್ಬನ್ ಡಿ’ಸೋಜಾ ಅವರು ಪದಾಧಿಕಾರಿಗಳಿಗೆ ಪ್ರಮಾಣ ವಚನ ಬೋಧಿಸಿದರು.
ಕಾರ್ಯಕ್ರಮದಲ್ಲಿ ಐಸಿವೈಎಂ ನೂತನ ಅಧ್ಯಕ್ಷ ವಿಲ್ಸನ್‌ ಪಿಂಟೊ, ಕಾರ್ಯದರ್ಶಿ ವೆನಿಶಾ ಪಿಂಟೊ, ಉಪಾಧ್ಯಕ್ಷೆ ವಿಯೋಲಾ ಡಿ’ಸೋಜಾ, ಜತೆ ಕಾರ್ಯದರ್ಶಿ ಡಿಯೋನ್ ಫೆರ್ನಾಂಡಿಸ್‌, ಖಜಾಂಚಿ ಫ್ರೀಡಲ್‌ ಡಿ’ಸೋಜಾ, “ಆಂಮ್ಚೊ ಯುವಕ್‌’ ಪ್ರತಿನಿಧಿ ಆ್ಯಶೆಲ್‌ ಲೋಬೊ, ರೆಡ್‌ ಡ್ರಾಪ್‌ ಪ್ರತಿನಿಧಿ ಗ್ಲ್ಯಾವಿನ್‌ ಡಿ’ಸೋಜಾ, ಕ್ರೀಡಾ ಕಾರ್ಯದರ್ಶಿ ಬ್ರೆಂಡನ್‌ ಪಿರೇರಾ, ಆಧ್ಯಾತ್ಮಿಕ ಕಾರ್ಯದರ್ಶಿ ವಿನೋಲಾ ಪಿಂಟೊ, ನಿಕಟ ಪೂರ್ವ ಅಧ್ಯಕ್ಷ ರಾಯನ್‌ ನೊರೊನ್ಹಾ, ವಲಯ ಪ್ರತಿನಿಧಿ ವಿಲೀಶಾ ಬ್ರ್ಯಾಗ್ಸ್‌ ಅವರು ಪ್ರಮಾಣ ವಚನ ಸ್ವೀಕರಿಸಿದರು. ಆಧ್ಯಾತ್ಮಿಕ ನಿರ್ದೇಶಕ ಫಾ. ಆಲ್ಬನ್‌ ಡಿ’ಸೋಜಾ, ಸಂಘಟನೆಯ ಸಚೇತಕ ಹಾಗೂ ಮದರ್ ತೆರೆಸಾ ವಾರ್ಡ್ ಮುಖ್ಯಸ್ಥ ರೋಶನ್‌ ಮೊಂತೇರೊ, ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷ ಎಲಿಯಾಸ್‌ ಫೆರ್ನಾಂಡಿಸ್‌ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು