12:54 PM Tuesday22 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ…

ಇತ್ತೀಚಿನ ಸುದ್ದಿ

ಮಂಗಳೂರು ಪಾಲ್ದನೆ ಚರ್ಚ್ ಐಸಿವೈಎಂ ಘಟಕದ ನೂತನ ಪದಾಧಿಕಾರಿಗಳ ಪ್ರಮಾಣ ವಚನ

07/07/2024, 15:39

ಮಂಗಳೂರು(reporterkarnataka.com): ಮಂಗಳೂರಿನ ಪಾಲ್ದನೆ ಸಂತ ತೆರೆಸಾ ಚರ್ಚ್ ನ ಐಸಿವೈಎಂ ಘಟಕದ ನೂತನ ಪದಾಧಿಕಾರಿಗಳ ಪ್ರಮಾಣ ವಚನ ಕಾರ್ಯಕ್ರಮ ಇಂದು ನೆರವೇರಿತು.
ಬೆಳಗ್ಗಿನ ಬಲಿಪೂಜೆಯ ಸಂದರ್ಭದಲ್ಲಿ ಚರ್ಚ್ ಪ್ರಧಾನ ಗುರು ಹಾಗೂ ಸಂಘಟನೆಯ ನಿರ್ದೇಶಕ ಫಾ. ಆಲ್ಬನ್ ಡಿ’ಸೋಜಾ ಅವರು ಪದಾಧಿಕಾರಿಗಳಿಗೆ ಪ್ರಮಾಣ ವಚನ ಬೋಧಿಸಿದರು.
ಕಾರ್ಯಕ್ರಮದಲ್ಲಿ ಐಸಿವೈಎಂ ನೂತನ ಅಧ್ಯಕ್ಷ ವಿಲ್ಸನ್‌ ಪಿಂಟೊ, ಕಾರ್ಯದರ್ಶಿ ವೆನಿಶಾ ಪಿಂಟೊ, ಉಪಾಧ್ಯಕ್ಷೆ ವಿಯೋಲಾ ಡಿ’ಸೋಜಾ, ಜತೆ ಕಾರ್ಯದರ್ಶಿ ಡಿಯೋನ್ ಫೆರ್ನಾಂಡಿಸ್‌, ಖಜಾಂಚಿ ಫ್ರೀಡಲ್‌ ಡಿ’ಸೋಜಾ, “ಆಂಮ್ಚೊ ಯುವಕ್‌’ ಪ್ರತಿನಿಧಿ ಆ್ಯಶೆಲ್‌ ಲೋಬೊ, ರೆಡ್‌ ಡ್ರಾಪ್‌ ಪ್ರತಿನಿಧಿ ಗ್ಲ್ಯಾವಿನ್‌ ಡಿ’ಸೋಜಾ, ಕ್ರೀಡಾ ಕಾರ್ಯದರ್ಶಿ ಬ್ರೆಂಡನ್‌ ಪಿರೇರಾ, ಆಧ್ಯಾತ್ಮಿಕ ಕಾರ್ಯದರ್ಶಿ ವಿನೋಲಾ ಪಿಂಟೊ, ನಿಕಟ ಪೂರ್ವ ಅಧ್ಯಕ್ಷ ರಾಯನ್‌ ನೊರೊನ್ಹಾ, ವಲಯ ಪ್ರತಿನಿಧಿ ವಿಲೀಶಾ ಬ್ರ್ಯಾಗ್ಸ್‌ ಅವರು ಪ್ರಮಾಣ ವಚನ ಸ್ವೀಕರಿಸಿದರು. ಆಧ್ಯಾತ್ಮಿಕ ನಿರ್ದೇಶಕ ಫಾ. ಆಲ್ಬನ್‌ ಡಿ’ಸೋಜಾ, ಸಂಘಟನೆಯ ಸಚೇತಕ ಹಾಗೂ ಮದರ್ ತೆರೆಸಾ ವಾರ್ಡ್ ಮುಖ್ಯಸ್ಥ ರೋಶನ್‌ ಮೊಂತೇರೊ, ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷ ಎಲಿಯಾಸ್‌ ಫೆರ್ನಾಂಡಿಸ್‌ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು