10:00 PM Monday30 - March 2026
ಬ್ರೇಕಿಂಗ್ ನ್ಯೂಸ್
ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್… ಗ್ಯಾಸ್ ಸಿಲಿಂಡರ್ ಗೆ ರೆಗ್ಯುಲೇಟರಿ ಅಳವಡಿಸುವಾಗ ಏಕಾಏಕಿ ಸ್ಫೋಟ: ಮನೆ ಛಿದ್ರಛಿದ್ರ; 4… ಭಕ್ತ ಸಾಗರದ ಹರ್ಷೋದ್ಗಾರದೊಂದಿಗೆ ನಡೆದ ನಂಜನಗೂಡಿನ ದೊಡ್ಡ ಜಾತ್ರೆ: ಶ್ರೀ ಗೌತಮ ಪಂಚ… ನಿಯಂತ್ರಣ ತಪ್ಪಿದ ಸರಕಾರಿ ಬಸ್: ಮಡಿಕೇರಿ ಬಸ್ ನಿಲ್ದಾಣದಲ್ಲಿ ತಪ್ಪಿದ ಭಾರಿ ದುರಂತ Madikeri | ಕೊಡಗು ಜಿಲ್ಲೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ. ಎಂ.… Kodagu | ಶನಿವಾರಸಂತೆ: ಟ್ರ್ಯಾಕ್ಟರ್ -ಕಾರು ಅಪಘಾತ; ಟ್ರ್ಯಾಕ್ಟರ್ ಚಾಲಕ ಸಾವು ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ…

ಇತ್ತೀಚಿನ ಸುದ್ದಿ

ಅನನ್ಯ ಸಮಾಜ ಸೇವೆ: ಅಂತರಗಂಗೆ ಲಲಿತಾ ವಿರೂಪಾಕ್ಷಯ್ಯ ಸ್ವಾಮಿ ದಂಪತಿಗೆ ಚಂದರಗಿ ಚೆಂದ ರಾಜ್ಯ ಪ್ರಶಸ್ತಿ

09/07/2024, 19:28

ರಾಯಚೂರು(reporterkarnataka.com):ಮಸ್ಕಿ ತಾಲೂಕಿನ ಅಂತರಂಗಿ ಗ್ರಾಮದ ಲಲಿತಾ ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ದಂಪತಿಗೆ 2024ರ ಚಂದರಗಿಯ ಚಂದ ದಂಪತಿ ರಾಜ್ಯ ಪ್ರಶಸ್ತಿ ಒಲಿದು ಬಂದಿದೆ.
ತಪಭೂಷಣ ತಪ್ಪು ರತ್ನ ಶ್ರೀ ಪೂಜ್ಯ ವೀರಭದ್ರ ಮಹಾ ಶಿವಾಚಾರ್ಯ ದೇವರು ಎಂ ಚಂದರಗಿ ಕಟಕೋಳ್ ಈ ವಿಷಯ ತಿಳಿಸಿದರು.

ಗುರುಪೂರ್ಣಿಮೆಯ ಕಾರ್ಯಕ್ರಮದಲ್ಲಿ ಗುರು ಶಿಷ್ಯರ ಬಾಂಧವ್ಯ ಸಮ್ಮಿಲನ ಕಾರ್ಯಕ್ರಮ ಜರುಗಲಿದ್ದು, ಈ ಕಾರ್ಯಕ್ರಮಕ್ಕೆ ನಾಡಿನ ಮಠಾಧೀಶರಾದ ಡಾ. ಶ್ರೀ ಶಿವಲಿಂಗ ಶಿವಾಚಾರ್ಯ ದೇವರು ಹಾಗೂ ಜನಪ್ರತಿನಿಧಿಗಳು, ಜಿಲ್ಲಾಧಿಕಾರಿ, ಬೆಳಗಾವಿ ಜಿಲ್ಲೆಯ ಜನಪ್ರತಿನಿಧಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸುವರು.
ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾದ ಪತ್ರಿಕೆ ರಂಗಕ್ಕೆ ತನ್ನದೇ ಆದ ಇತಿಹಾಸವಿದ್ದು. ಅಂತಹ ನಿಟ್ಟಿನಲ್ಲಿ ಮಾಧ್ಯಮ ರಂಗದಲ್ಲಿ ಹೆಸರು ಮಾಡಿರುವ ಲಲಿತಾ ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅವರ ಸಮಾಜ ಸೇವೆಯನ್ನು ಗುರುತಿಸಿ ರಾಜ್ಯ ಪ್ರಶಸ್ತಿ ದೊರಕಿದೆ.
ಇದು ದಂಪತಿಗೆ ದೊರಕುವ ಎರಡನೆಯ ರಾಜ್ಯ ಪ್ರಶಸ್ತಿಯಾಗಿದೆ.
….

ಈ ಪ್ರಶಸ್ತಿಗೆ ಮಾತೆ ಮಂಜಮ್ಮ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಹಾಗೂ ರುದ್ರಮುನಿ ಶಿವಾಚಾರ್ಯ ದೇವರು ಮಸ್ಕಿ, ಬಂಗ್ಲೆ ಮಲ್ಲಿಕಾರ್ಜುನ, ಅವನಿಕ ಎಸ್. ನಾಗರತ್ನ, ಸುಕನ್ಯ, ಶಿಕಾರಿಪುರದ ವೀಣಾ ಹಿರೇಮಠ, ಸೌಮ್ಯಶ್ರೀ ಹಿರೇಮಠ, ಡಾ. ಶ್ರೀದೇವಿ ಲಕ್ಕುಂಡಿ, ಅನಿತಾ ಮಂತ್ರಿ, ಕರಿಬಸಯ್ಯಸ್ವಾಮಿ ಸಿಂಧನೂರ್ ಮಠವಹಾಗೂ ಸಿದ್ದಲಿಂಗಯ್ಯ ಸ್ವಾಮಿ ಸೊಪ್ಪಿಮಠ .ಹಾಗೆ ಅನೇಕರು ಈ ಪ್ರಶಸ್ತಿಗೆ ಶುಭ ಹಾರೈಸಿದ್ದಾರೆ.
ಇದೇ ತಿಂಗಳು 20ನೇ ತಾರೀಕಿಗೆ ರಾಮದುರ್ಗ ತಾಲೂಕಿನ ಸುಕ್ಷೇತ್ರ ಎಂ ಚಂದಮಠದಲ್ಲಿ ಪ್ರತಿಭಾ ಪುರಸ್ಕಾರದಲ್ಲಿ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಮಾಡಲಾಗುವುದು .ಶ್ರೀಗಳ ಆಶೀರ್ವಾದದಿಂದ ಹಾಗೂ ಆತ್ಮೀಯ ಸ್ನೇಹಿತ ಮಹಾಂತೇಶ್ ಪಟ್ಟಣಶೆಟ್ಟಿ ರತ್ನಮ್ಮ ಪಟ್ಟಣಶೆಟ್ಟಿ .ಅವರಿಗೂ ಸಹ ಚಂದರಗಿ ಚೆಂದ ಪ್ರಶಸ್ತಿ ಲಭಿಸಿದ್ದು .ಅವರಿಗೂ ಕೂಡ ಪ್ರತಿಭಾ ಪುರಸ್ಕಾರ ಶ್ರೀಗಳಾ ಆಶೀರ್ವಾದವಿದ್ದು.
ಈ ಕಾರ್ಯಕ್ರಮಕ್ಕೆ ಶ್ರೀ ಮಠದ ಶಿಷ್ಯಂದಿರು ಹಾಗೂ ಕಡಕೋಳ ಸಂಸ್ಥಾನ ಹಿರೇಮಠದ ಶಿಷ್ಯಂದಿರು .ಬಾಘೂಜಿ ಕೊಪ್ಪದ ಶಿಷ್ಯಂದರು ಮತ್ತು ಶ್ರೀಗಳು. ದಿದ್ದಿಗಿ ಅಂತರಗಂಗೆ ಗ್ರಾಮದ ಸರ್ವ ಸದ್ಭಕ್ತರು. ಶ್ರೀಗಳ ಕೃಪೆಗೆ ಪಾತ್ರರಾಗಿ ಪುನೀತರಾಗಬೇಕೆಂದು ಶ್ರೀಗಳ ಶಿಷ್ಯಂದಿರಾದ . ನಡೆಹಳ್ಳಿ . ಶಿಕ್ಷಕರು ಸರ್ ತಿಳಿಸಿದರು. ಈ ಕಾರ್ಯಕ್ರಮಕ್ಕೆ ತನು ಮನ ಧನದಿಂದ ಶ್ರೀಗಳ ಕಾರ್ಯಕ್ರಮಕ್ಕೆ ನೀವು ಬನ್ನಿ ಬರವರನ್ನು ಕರೆತನ್ನಿ ಗುರು ಶಿಷ್ಯರ ಸಮ್ಮೇಳನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಶ್ರೀ ಗುರುಗಳ ಕೃಪೆಗೆ ಪಾತ್ರರಾಗಿ ರಾಜ್ಯ ಪ್ರಶಸ್ತಿ ದೊರಕಿರುವ ಚಂದರಗಿ ಚೆಂದ ಪ್ರಶಸ್ತಿಗೆ . ಆಯ್ಕೆಯಾಗಿರುವ ಶ್ರೀಮತಿ ಲಲಿತಾ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ಇವರನ್ನು ಅಭಿನಂದಿಸಿ ಶ್ರೀಗಳ ಕಾರ್ಯಕ್ರಮಕ್ಕೆ ಪಾಲ್ಗೊಳ್ಳಿ ಎಂದು ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು