9:09 AM Wednesday4 - February 2026
ಬ್ರೇಕಿಂಗ್ ನ್ಯೂಸ್
Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,… ಕಂಬನಿ ನಡುವೆ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್‌ ಅಂತಿಮವಿಧಿ: ಬನ್ನೇರುಘಟ್ಟದ ಕಾಸಾಗ್ರೌಂಡ್… ಯಾವ ಹೈಸ್ಪೀಡ್ ರೈಲೂ ಬರಲ್ಲ: ಕೇಂದ್ರ ಬಜೆಟ್ ಕುರಿತು ಡಿಸಿಎಂ ಡಿ.ಕೆ. ಶಿವಕುಮಾರ್… ಏಪ್ರಿಲ್ 1ರಿಂದ ಹೊಸ ತೆರಿಗೆ ನೀತಿ ಜಾರಿ; ಶಿಕ್ಷಣ, ವೈದ್ಯಕೀಯ ಉದ್ದೇಶಗಳಿಗಾಗಿ ಟಿಸಿಎಸ್… ಕೇಂದ್ರ ಬಜೆಟ್ | 2047ರ ವಿಕಸಿತ ಭಾರತಕ್ಕೆ ಸುಧಾರಣಾ ಎಕ್ಸ್‌ಪ್ರೆಸ್ ಎಂದ ಪ್ರಧಾನಿ… ಮೊದಲಿನಂತೆ ಸ್ವತಂತ್ರವಾಗಿ ಸಿನಿಮಾ ಮಾಡಲಾಗುತ್ತಿಲ್ಲ: ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ನಟ-ನಿರ್ದೇಶಕ ಅನುರಾಗ್ ಕಶ್ಯಪ್ ಇಂದ್ರಿಯ ನಿಗ್ರಹಿಸುವುದೇ ನೈಜ ಜ್ಞಾನ; ಇದುವೇ ಜೀವನ ಮಾರ್ಗ : ಶೃಂಗೇರಿ ಶಾರದಾಪೀಠದ…

ಇತ್ತೀಚಿನ ಸುದ್ದಿ

ಭಾರತ ಕ್ರಿಕೆಟ್‌ ತಂಡದ ನೂತನ ಹೆಡ್ ಕೋಚ್ ಆಗಿ ಗೌತಮ್ ಗಂಭೀರ್ ನೇಮಕ

09/07/2024, 21:06

 

ರಾಹುಲ್ ದ್ರಾವಿಡ್ ಅವರಿಂದ ತೆರವಾಗಿದ್ದ ಭಾರತ ಕ್ರಿಕೆಟ್ ತಂಡದ ಮುಖ್ಯಕೋಚ್ ಸ್ಥಾನಕ್ಕೆ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಅಧಿಕೃತವಾಗಿ ನೇಮಕಗೊಂಡಿದ್ದಾರೆ.

ಬಿಸಿಸಿಐ ಕಾರ್ಯದರ್ಶಿ ಜಯ್​ ಷಾ ಘೋಷಣೆ ಮಾಡಿದ್ದಾರೆ. ಗೌತಮ್ ಗಂಭೀರ್ ಜುಲೈ ತಿಂಗಳ ಅಂತ್ಯದಲ್ಲಿ ಶ್ರೀಲಂಕಾ ಪ್ರವಾಸದ ಸಂದರ್ಭ ಅಧಿಕಾರ ಸ್ವೀಕರಿಸಲಿದ್ದಾರೆ.

2024ರ ಟಿ20 ವಿಶ್ವಕಪ್​ ಟೂರ್ನಿಯ ಚಾಂಪಿಯನ್ ಭಾರತ ತಂಡದ ಕೋಚ್ ರಾಹುಲ್ ದ್ರಾವಿಡ್ ಅವರ ಅಧಿಕಾರವಧಿ ಜೂನ್ 29ಕ್ಕೆ ಮುಕ್ತಾಯಗೊಂಡಿತು. ಅದಕ್ಕೂ ಮುನ್ನವೇ ಗಂಭೀರ್​ ಭಾರತದ ಹೆಡ್​ಕೋಚ್ ಆಗುವ ವದಂತಿಗಳು ಹರಡಿದ್ದವು.

ಇತ್ತೀಚಿನ ಸುದ್ದಿ

ಜಾಹೀರಾತು