4:20 AM Wednesday14 - May 2025
ಬ್ರೇಕಿಂಗ್ ನ್ಯೂಸ್
Bangalore | ಗ್ರಾಹಕರ ದೂರು ನಿರ್ವಹಣೆಗೆ ಡಿಜಿಟಲ್ ಪೋರ್ಟಲ್: ಬೆಸ್ಕಾಂ ಎಂಡಿ ಡಾ.ಎನ್.… Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ…

ಇತ್ತೀಚಿನ ಸುದ್ದಿ

ಮಸ್ಕಿ: ಹಾಲುಮತ ಸಮಾಜದಿಂದ ಕನಕ ಭವನದ ಶಿಲಾನ್ಯಾಸ: ಹಾಲಿ, ಮಾಜಿ ಶಾಸಕರು ಉಪಸ್ಥಿತಿ

22/08/2021, 21:21

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ್ ಅಂತರಗಂಗೆ ರಾಯಚೂರು

info.reporterkarnataka@gmail.com

ಹಾಲುಮತ ಸಮಾಜ ದಿಂದ ಮಸ್ಕಿಯ ಕವಿತಾ ರಸ್ತೆ ಸಮೀಪ ಕನಕ ಭವನದ ಶಿಲಾನ್ಯಾಸ ಸಮಾರಂಭ ಭಾನುವಾರ ನಡೆಯಿತು.

ಮಾಜಿ ಸಂಸದ ಕೆ ವಿರೂಪಾಕ್ಷಪ್ಪ ಸಿಂಧನೂರು ಅಧ್ಯಕ್ಷತೆ ವಹಿಸಿದ್ದರು. ಹಾಲುಮತ ಸಮಾಜದ ಗುರುಗಳಾದ ಮಾದಯ್ಯ ಗುರುವಿನ, ಚಿದಾನಂದ ಗುರುವಿನ ಹಾಗೂ ನಂಜುಂಡಯ್ಯ ಗುರುವಿನ ಹಾಗೂ ಮಸ್ಕಿ  ನೂತನ ಶಾಸಕ ಆರ್ . ಬಸನಗೌಡ ಹಾಗೂ ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ್,  ಕೆಪಿಸಿಸಿ ಮಾಜಿ ಕಾರ್ಯದರ್ಶಿ ಕೆ. ಕರಿಯಪ್ಪ, ಕೆ. ಭೀಮಣ್ಣ ವಕೀಲರು, ಮಾಜಿ ಶಾಸಕ ಪ್ರತಾಪ್ ಗೌಡ ಪಾಟೀಲ್ ಸಿಂಧನೂರು ಮುಂತಾದವರು ಉಪಸ್ಥಿತರಿದ್ದರು.

ಹಾಲುಮತದ ಸಮಾಜದ ಯುವ ಮುಖಂಡ ಹನುಮೇಶ್ ಬಾಗೋಡಿ ಕನಕ ಪೀಠ ಬಗ್ಗೆ ಮಾತನಾಡಿದರು. ಕೆಪಿಸಿಸಿ ಮಾಜಿ ಕಾರ್ಯದರ್ಶಿ ಕೆ. ಕರಿಯಪ್ಪ ಅಣ್ಣ ಅವರನ್ನು ಈ ಸಂಧರ್ಭದಲ್ಲಿ ಗೌರವಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು